ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣಾ ನಂತರ ನಿರಾಳಗೊಂಡ ಅಭ್ಯರ್ಥಿಗಳು
ಕಾರ್ಯಕರ್ತರೊಂದಿಗೆ ಮತದಾನ ಕುರಿತು ರಾಜಾ ವೇಣುಗೋಪಾಲ ನಾಯಕ ಚರ್ಚೆ
ಒಂದೇ ಕುಟುಂಬದ 21 ಜನ ಸದಸ್ಯರಿಂದ ಮತದಾನ
ಶಹಾಪುರ ನಗರದ ಚೌದರಿ ಕುಟುಂಬದ 21 ಸದಸ್ಯರು ಏಕಕಾಲದಲ್ಲಿ ಮತ ಚಲಾಯಿಸಿದರು.
ಯಾದಗಿರಿ ಜಿಲ್ಲೆ : ಶೇ. 64.60 ರಷ್ಟು ಮತದಾನ
ಯಾದಗಿರಿ ಜಿಲ್ಲೆಯಲ್ಲಿ ಶೇ. 64.60 ರಷ್ಟು ಮತದಾನವಾಗಿದ್ದು, ಯಾದಗಿರಿ ಮತಕ್ಷೇತ್ರದಲ್ಲಿ ಶೇ.61.21, ಸುರಪುರದಲ್ಲಿ ಶೇ.73.76, ಶಹಾಪುರದಲ್ಲಿ ಶೇ.61.11 ಹಾಗೂ ಗುರುಮಠಕಲ್ ಕ್ಷೇತ್ರದಲ್ಲಿ ಶೇ.61.13 ಮತದಾನವಾಗಿದೆ.
ಲೋಕಸಭೆ ಚುನಾವಣೆ: ಯಾದಗಿರಿಯಲ್ಲಿ ಶಾಂತಿಯುತ ಮತದಾನ
ಯಾದಗಿರಿ ಜಿಲ್ಲೆಯ ನಾಲ್ಕು (ಯಾದಗಿರಿ, ಸುರಪುರ, ಶಹಾಪುರ ಹಾಗೂ ಗುರುಮಠಕಲ್) ವಿಧಾನಸಭಾ ಮತಕ್ಷೇತ್ರಗಳಲ್ಲಿ ಮಂಗಳವಾರ ನಡೆದ ಲೋಕಸಭೆ ಚುನಾವಣೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ.
ಲೋಕಸಭೆ ಜತೆ ಸುರಪುರ ವಿಧಾನಸಭಾ ಉಪ ಚುನಾವಣೆ ಇಂದು
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಾಗೂ ಇದೇ ಸಮಯದಲ್ಲೇ ಘೋಷಣೆಯಾಗಿರುವ ಜಿಲ್ಲೆಯ ಸುರಪುರ (ಶೋರಾಪುರ) ವಿಧಾನಸಭೆಯ ಉಪ ಚುನಾವಣೆ ಮತದಾನ ಮೇ 7ರಂದು ಮಂಗಳವಾರ ನಡೆಯಲಿದೆ.
ಎಂಪಿ ಚುನಾವಣೆ: ಜಿಲ್ಲಾದ್ಯಂತ ಕಲಂ 144 ಅಡಿ ಪ್ರತಿಬಂಧಕಾಜ್ಞೆ ಜಾರಿ
ಮತದಾನವು ಮುಕ್ತಾಯಗೊಳ್ಳುವ ಅವಧಿಯ 48 ಗಂಟೆಗಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಮತದಾನವು ಸುಗಮವಾಗಿ ಮುಕ್ತವಾಗಿ ಜರುಗಿಸುವ ಹಿತದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಆದೇಶ
1952ರಿಂದ ನಿರಂತರ ಮತದಾನ ಮಾಡಿ ಮಾದರಿಯಾದ ಶತಾಯುಷಿಗಳು
ಆಶಾಪೂರಿ ತಾಂಡಾದ ಗೋಮಾಳಿ ಬಾಯಿ ಹನಮ್ಯ ನಾಯ್ಕ (100) ಎಂಬ ಶತಾಯುಷಿ ಒಂದೇ ಒಂದು ಬಾರಿಯೂ ಮತದಾನದಿಂದ ದೂರ ಉಳಿದಿಲ್ಲ. ಮೋಟನಹಳ್ಳಿ ಗ್ರಾಮದ ಮರೆಮ್ಮ ನಾಟೆಕಾರ್ ಎಂಬ 100 ವರ್ಷದ ವೃದ್ಧೆಯೂ ಸಹ ಒಮ್ಮೆಯೂ ಮತದಾನ ತಪ್ಪಿಸಿಲ್ಲ.
ಲೋಕಸಭೆ ಜೊತೆಗೇ ಸುರಪುರ ವಿಧಾನಸಭೆ ಉಪ ಚುನಾವಣೆ
ಸುರಪುರ (ಶೋರಾಪುರ) ಮತಕ್ಷೇತ್ರದ (ಪರಿಶಿಷ್ಟ ಪಂಗಡಕ್ಕೆ ಮೀಸಲು) ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ (ಕಾಂಗ್ರೆಸ್) ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಲೋಕಸಭೆ ಚುನಾವಣೆಯ ಜೊತೆಗೇ ಮತದಾನ ನಡೆಯುತ್ತಿದೆ.
ಮೈತ್ರಿ ಅಭ್ಯರ್ಥಿ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಿ: ಶಾಸಕ ಕಂದಕೂರ
ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗುವುದು ಖಚಿತ, ಸಂಸದರಾಗಿ ಡಾ. ಜಾಧವ ಆಯ್ಕೆಯಾದರೆ ಇಬ್ಬರೂ ಹಿಂದುಳಿದ ಗುರುಮಠಕಲ್ ಮತಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಿದ್ದಾರೆ.
ಬಿಜೆಪಿ ಅಭ್ಯರ್ಥಿ ಪರ ನಾಗರತ್ನ ಕುಪ್ಪಿ ಪ್ರಚಾರ
ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳ ಆಡಳಿತದಲ್ಲಿ ದೇಶದ ಅಭಿವೃದ್ಧಿಗಾಗಿ ಹಲವಾರು ಕೆಲಸಗಳನ್ನು ಮಾಡಿದ್ದಾರೆ. ಇನ್ನೂ ಮಾಡಬೇಕಾದದ್ದು ಬಹಳ ಇದೆ. ಅದಕ್ಕಾಗಿ ದೇಶ ಅಭಿವೃದ್ಧಿ ಹೊಂದಲು ಬಿಜೆಪಿ ಪಕ್ಷಕ್ಕೆ ಮತ ನೀಡಿ.
< previous
1
...
128
129
130
131
132
133
134
135
136
...
219
next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ