• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿವ ನೀರು ಮಾದರಿ ಸಂಗ್ರಹಿಸಿ ತಪಾಸಣೆ
ಹುಣಸಗಿ ಪಟ್ಟಣದ 2ನೇ ವಾರ್ಡಿನ ಆಶಾ ಕಾರ್ಯಕರ್ತೆ ನೀರಿನ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನೀಡುತ್ತಿರುವುದು.
ಉತ್ತಮ ಆರೋಗ್ಯಕ್ಕೆ ಆರೋಗ್ಯ ಮೇಳ ಸಹಕಾರಿ: ಪನ್ವಾರ್‌
ಯಾದಗಿರಿ ಸಮೀಪದ ಬಳಿಚಕ್ರ ಗ್ರಾಮದಲ್ಲಿ ನಡೆದ ಆರೋಗ್ಯ ಮೇಳ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರೀಮಾ ಪನ್ವಾರ ಉದ್ಘಾಟಿಸಿದರು.
ಫಲಾನುಭವಿಗಳಿಗೆ ಹಣ ಮರಳಿಸಿದ ಬ್ಯಾಂಕುಗಳು
ಬರ ಪರಿಹಾರ, ಸಾಮಾಜಿಕ ಪಿಂಚಣಿ, ಭಾಗ್ಯಲಕ್ಷ್ಮೀ ಹಾಗೂ ನರೇಗಾ ಕೂಲಿ ಹಣವನ್ನೂ ಸಾಲಕ್ಕೆ ಜಮೆ ಮಾಡಿಕೊಂಡಿದ್ದ ಬ್ಯಾಂಕುಗಳು, ಕಡಿತಗೊಳಿಸಿದ್ದ ಹಣವನ್ನು ಆಯಾ ಫಲಾನುಭವಿಗಳಿಗೆ ಮರಳಿ ನೀಡುತ್ತಿವೆ.
ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ್ ಭೇಟಿ ಪರಿಶೀಲನೆ
ಯಾದಗಿರಿ ನಗರದಲ್ಲಿರುವ ರಸಗೊಬ್ಬರ ಮಾರಾಟಗಾರರ ಮಳಿಗೆಗಳಿಗೆ ಜಿಲ್ಲಾ ಕೃಷಿ ಇಲಾಖೆಯ ನೋಡಲ್ ಅಧಿಕಾರಿ ಶ್ರೀನಿವಾಸ್ ಬಿ.ವೈ. ಅವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಕುಡಿವ ನೀರು ಜಲಮೂಲ, ಚರಂಡಿ ಸ್ವಚ್ಛತೆಗೆ ಸೂಚನೆ
ಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕ ಆರೋಗ್ಯದ ಮೇಲಾಗುವ ದುಷ್ಟರಿಣಾಮವನ್ನು ತಡೆಗಟ್ಟಲು ಕುಡಿಯುವ ನೀರಿನ ಸರಬರಾಜು ಮಾಡುವ ಎಲ್ಲ ಜಲಮೂಲ ಮತ್ತು ಚರಂಡಿ ಸ್ವಚ್ಛಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಳ್ಳಿಗಳಿಗೆ ಕಾಲಿಟ್ಟ ತೆಲಂಗಾಣ, ಆಂಧ್ರದ ನಕಲಿ ಹತ್ತಿ ಬೀಜ!
ಯಾದಗಿರಿ ಕೃಷಿ ಅಧಿಕಾರಿಗಳು ಸೈದಾಪುರದಲ್ಲಿ ತೆಲಂಗಾಣದಲ್ಲಿ ನಿಷೇಧಿತ ವೇದಾ ಕಂಪನಿಯ 290 ನಕಲಿ ಹತ್ತಿ ಬೀಜಗಳನ್ನು ಪ್ಯಾಕೆಟ್‌ಗಳನ್ನು ಜಪ್ತಿ ಮಾಡಿದ್ದಾರೆ
ವಿಶ್ವಗುರು ಬಸವಣ್ಣಗೆ ಅವಮಾನಿಸಿದ ವ್ಯಕ್ತಿ ವಿರುದ್ಧ ಕ್ರಮಕ್ಕೆ ಆಗ್ರಹ
ಸುರಪುರದಲ್ಲಿ ವಿಶ್ವಗುರು ಬಸವಣ್ಣನವರಿಗೆ ಅವಮಾನಿಸಿದ ವ್ಯಕ್ತಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ವತಿಯಿಂದ ಡಿವೈಎಸ್ಪಿ ಜಾವಿದ್ ಇನಾಂದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಅರ್ಜಿ ತ್ವರಿತ ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಅಕ್ರಮ ಮರಳು ಸಾಗಾಟ ತಡೆಗೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಸುಶೀಲಾ
ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಮರಳು ಮಾನಿಟರಿಂಗ್ ನಿಯಂತ್ರಣ ಸಮಿತಿ ಸಭೆ ನಡೆಯಿತು.
ಬಿತ್ತನೆ ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಸುರೇಶ
ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ ಮತ್ತು ಕೃಷಿ ತಾಂತ್ರಿಕ ವ್ಯವಸ್ಥಾಪಕ ರವೀಂದ್ರ ತಂಡ ಭೇಟಿ ನೀಡಿ, ರಸಗೊಬ್ಬರ ದಾಸ್ತಾನು, ಮಾರಾಟ ಪರವಾನಿಗೆ, ಮಾರಾಟದ ರಸೀದಿ ಸೇರಿದಂತೆ ವಿವಿಧ ವಿವರಗಳ ಕುರಿತು ಪರಿಶೀಲಿಸಿದರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 237
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved