• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇಹಾ ಹತ್ಯೆ ಪ್ರಕರಣ ಖಂಡಿಸಿ: ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾಳ ಕೊಲೆ ಪ್ರಕರಣ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದ ಸುಭಾಶ್ಚಂದ್ರ ಭೋಸ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕ್ಷೇತ್ರದಲ್ಲಿ ಬದಲಾವಣೆ ಬಯಸಿರುವ ಜನತೆ: ಭೀಮಣ್ಣ ಮೇಟಿ
ರಾಯಚೂರು ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪರವಾದ ಅಲೆ ಜೋರಾಗಿದೆ. ಜನತೆ ಬದಲಾವಣೆ ಬಯಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಡಾ. ಮೇಟಿ ಹೇಳಿದರು.
ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆಯಾಗಲಿ: ಶಿವಮೂರ್ತಿ ಶ್ರೀ
ನೇಹಾಳ ಹತ್ಯೆ ಘಟನೆಯ ಕುರಿತು ಮುಖ್ಯಂಮತ್ರಿಗಳು ಹಾಗೂ ಗೃಹಮಂತ್ರಿಗಳು ನೀಡಿರುವ ಹೇಳಿಕೆ ತುಂಬಾ ಬೇಸರದ ಮಾತುಗಳಾಗಿವೆ. ಹತ್ಯೆ ಎನ್ನುವಂತದ್ದು ತುಂಬಾ ಹೇಯವಾದ ಕೃತ್ಯವಾಗಿದ್ದು, ಇಂತಹ ಘಟನೆಯನ್ನು ಎಲ್ಲರೂ ಖಂಡಿಸಬೇಕು.
ನಿರ್ಭೀತಿಯಿಂದ ಮತ ಚಲಾಯಿಸಿ: ಕಾವ್ಯಾರಾಣಿ
ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ನಿರ್ಭಿತಿಯಿಂದ ಮತ ಚಲಾಯಿಸಬೇಕು ಎಂದು ಸಹಾಯಕ ಚುನಾವಣಾ ಅಧಿಕಾರಿ ಕಾವ್ಯರಾಣಿ ಹೇಳಿದರು.
ನೇಹಾ ಹತ್ಯೆ ಪ್ರಕರಣ: ಭೀಮ್‌ ಆರ್ಮಿ ಪ್ರತಿಭಟನೆ
ಹುಬ್ಬಳ್ಳಿಯ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ಮಾಡಿದ ಕೊಲೆ ಆರೋಪಿ ಫಯಾಜ್‌ನನ್ನು ಗಲ್ಲಿಗೇರಿಸಬೇಕೆಂದು ಒತ್ತಾಯ.
ನೇಹಾ ಹತ್ಯೆ ಪ್ರಕರಣ ಖಂಡಿಸಿ ಹುಣಸಗಿಯಲ್ಲಿ ಪ್ರತಿಭಟನೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದ್ದು, ಕೂಡಲೇ ಗೃಹ ಸಚಿವರು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಹುಣಸಗಿ ಮಂಡಲ ಅಧ್ಯಕ್ಷ ಸಂಗಣ್ಣ ವೈಲಿ ಆಗ್ರಹಿಸಿದರು.
ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣಕ್ಕೆ ಖಂಡನೆ
ಹುಬ್ಬಳ್ಳಿಯ ನೇಹಾ ಹಿರೇಮಠಳನ್ನು ಬರ್ಬರವಾಗಿ ಹತ್ಯೆ ಪ್ರಕರಣ ಖಂಡಿಸಿ, ಯಾದಗಿರಿ ಸೇರಿದಂತೆ ಜಿಲ್ಲೆಯ ಸುರಪುರ, ಶಹಾಪುರ, ಹುಣಸಗಿ, ಸೈದಾಪುರ ಮುಂತಾದೆಡೆ ಪ್ರತಿಭಟನೆಗಳು ನಡೆದಿವೆ.
ಯುವತಿಯ ಹೊಟ್ಟೆಯಿಂದ 5 ಕೆಜಿ ಗಡ್ಡೆ ತೆಗೆದ ವೈದ್ಯ
17 ವರ್ಷದ ಯುವತಿಯ ಹೊಟ್ಟೆಯಲ್ಲಿ ಬೆಳೆದಿದ್ದ 5 ಕೆಜಿಯ ಬೃಹತ್‌ ಗಡ್ಡೆಯನ್ನು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಜನ್‌ ಡಾ. ಯಲ್ಲಪ್ಪ ಪಾಟೀಲ್ ಅವರು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ವೈದ್ಯರ ಕಾರ್ಯಕ್ಕೆ ನಗರ ಹಾಗೂ ತಾಲೂಕಿನ ಜನತೆ ಅಭಿನಂದಿಸಿದ್ದಾರೆ.
ಚುನಾವಣೆ ಸಂಬಂಧಿ ದೂರು, ಅಹವಾಲುಗಳಿದ್ದಲ್ಲಿ ಸಾಮಾನ್ಯ ವೀಕ್ಷಕರಿಗೆ ಸಲ್ಲಿಸಿ
ಯಾದಗಿರಿಯ ಜಿಲ್ಲಾ ಎಂಸಿಎಂಸಿ ಕೇಂದ್ರ ಹಾಗೂ ದೂರು ಸ್ವೀಕಾರ ಕೇಂದ್ರಕ್ಕೆ ವೀಕ್ಷಕರು ಭೇಟಿ ನೀಡಿ ವಿವಿಧ ಚಟುವಟಿಕೆಗಳ ಬಗ್ಗೆ ಪರಿಶೀಲಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಜಾಥಾ
ದೇಶದ ಅಭಿವೃದ್ಧಿಗೆ ಶ್ರಮಿಸುವ ಸೂಕ್ತ ವ್ಯಕ್ತಿಗೆ ಮತ ನೀಡುವ ಮೂಲಕ ಸುಭಧ್ರವಾದ ಸರ್ಕಾರವನ್ನು ನೀಡವುದು ಮತದಾರರ ಕರ್ತವ್ಯ
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 219
  • next >
Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved