• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸಿ: ಮಲ್ಲಿಕಾರ್ಜುನ
ಮತದಾನ ನಮ್ಮ ಪ್ರಮುಖ ಹಕ್ಕು. ಅದನ್ನು ಕಡ್ಡಾಯವಾಗಿ ಚಲಾವಣೆ ಮಾಡಬೇಕು. ಯುವಕರೇ ದೇಶದ ಶಕ್ತಿ. ಪ್ರತಿಯೊಬ್ಬರು ಮತದಾನ ಮಾಡುವುದರ ಜತೆಗೆ ಮತ್ತೊಬ್ಬರನ್ನು ಕರೆತಂದು ಮತದಾನದ ಅರಿವು ಮೂಡಿಸಿ ಇದು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಹಕ್ಕು ಇದಾಗಿದೆ.
ದೀನ ದಲಿತರಿಗೆ ಸಾಮಾಜಿಕ ನ್ಯಾಯ ನೀಡಿದ ಬಿಜೆಪಿ: ರಾಜೂಗೌಡ
ಬಿಜೆಪಿ ಬಡವರ, ರೈತರ ಹಾಗೂ ದೀನದಲಿತರಿಗೆ ಸಾಮಾಜಿಕ ನ್ಯಾಯ ನೀಡಿದೆ. ನನ್ನ ಮೇಲೆ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆಯಿಟ್ಟು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುವವರಿಗೆ ಸದಾ ಪಕ್ಷದ ಹೃದಯದ ಬಾಗಿಲು ತೆರೆದಿದೆ ಎಂದು ಬಿಜೆಪಿ ಅಭ್ಯರ್ಥಿ ರಾಜೂಗೌಡ ಹೇಳಿದರು.
ಕಾಂಗ್ರೆಸ್ ಬೆಂಬಲಿಸಲು ದಲಿತ ಸಂಘರ್ಷ ಸಮಿತಿ ತೀರ್ಮಾನ
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ರಾಜ್ಯ ದಲಿತ ಸಂಘರ್ಷ ಸಮಿತಿ, ಐಕ್ಯ ಹೋರಾಟ 12 ಸಂಘಟನೆಗಳು ಸೇರಿ ಚಾಲನಾ ಸಮಿತಿಗಳು ತೀರ್ಮಾನ ಕೈಗೊಳ್ಳಲಾಗಿದೆ.
ದೇವರ ದಾಸಿಮಯ್ಯನವರ ಆದರ್ಶ ಜೀವನ ನಮಗೆ ದಾರಿದೀಪ: ಕುಲಕರ್ಣಿ
ಕಾಯಕ ನಿಷ್ಠೆಯಲ್ಲಿ ತೊಡಗಿಸಿಕೊಂಡು ಸಮಾನತೆಯಿಂದ ನಿಷ್ಕಳಂಕ ಬದುಕು ರೂಪಿಸಿಕೊಂಡಿದ್ದ ಶರಣ ದೇವರ ದಾಸಿಮಯ್ಯನವರು ಮಾನವರಿಗೆ ಮಾನವ ಮುಚ್ಚುವ ಬಟ್ಟೆ ನೇಯ್ದು, ಭಗವಂತನ ನಿಜವಾದ ಕಾಯಕಯೋಗಿ ಎನಿಸಿಕೊಂಡಿದ್ದರು.
ನಿರಂತರ ಜ್ಯೋತಿ ವಿದ್ಯುತ್ ದುರ್ಬಳಕೆ: ಕ್ರಮಕ್ಕೆ ಆಗ್ರಹ
ನಿರಂತರ ಜ್ಯೋತಿ ಯೋಜನೆ ಪ್ರಭಾವಿಗಳ ಪಾಲಿಗೆ ರೊಟ್ಟಿ ಜಾರಿ ತುಪ್ಪದಲ್ಲಿ ಬಿದ್ದಂತಾಗಿದ್ದು, ನಿರಂತರವಾಗಿ ವಿದ್ಯುತ್ ದುರ್ಬಳಕೆಯಾಗುತ್ತಿರುವುದು ತಾಲೂಕಿನ ಅಗ್ನಿ ಗ್ರಾಮದಲ್ಲಿ ಕಂಡು ಬಂದಿದೆ.
ಯಾದಗಿರಿ: ಡಾ. ಅಂಬೇಡ್ಕರ್‌ ಜಯಂತಿ ಆಚರಣೆ
ಯಾದಗಿರಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.
ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿದ ದಾಸೀಮಯ್ಯ: ಡಾ. ಸುಶೀಲಾ
ಸಮಾಜದಲ್ಲಿ ಮೌಢ್ಯ, ಕಂದಾಚಾರದ ವಿರುದ್ಧ ಕಾಂತ್ರಿಕಾರ ಹೆಜ್ಜೆಗಳನ್ನಿಟ್ಟ ಶರಣ ದೇವರ ದಾಸಿಮಯ್ಯನವರು ವೈಚಾರಿಕ ಚಿಂತನೆಗಳ ಮೂಲಕ ಜನರಿಗೆ ಅರಿವಿನ ದಾರಿ ತೋರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಹೇಳಿದರು.
ಮತದಾನದ ಹಕ್ಕು ಕಲ್ಪಿಸಿದ ಮಹಾತ್ಮ ಡಾ. ಅಂಬೇಡ್ಕರ್: ಪ್ರೊ. ಹರಿರಾಮ
ಜನಾಂಗ, ಜಾತಿ, ಸಮುದಾಯ ಹಾಗೂ ಅಂತಸ್ತು ಭೇದವಿಲ್ಲದೆ ದೇಶದ ಎಲ್ಲಾ ನಾಗರಿಕರಿಗೂ ಸಂವಿಧಾನದ ಮೂಲಕ ಮತದಾನದ ಹಕ್ಕು ಕಲ್ಪಿಸಿದ ಮಹಾತ್ಮ ಡಾ. ಬಿ.ಆರ್. ಅಂಬೇಡ್ಕರ್ ಎಂದು ಬೆಂಗಳೂರು ಹೈಕೋರ್ಟ್‌ ಹಿರಿಯ ನ್ಯಾಯವಾದಿ, ಪ್ರೊ. ಹರಿರಾಮ ಹೇಳಿದರು.
ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಅಪಾರ ಹಾನಿ
ನಗರದ ವಾರ್ಡ್ ಸಂಖ್ಯೆ 11ರ ಗಣೇಶ ನಗರದಲ್ಲಿ ಆಟೋ ಚಾಲಕ ಮಹ್ಮದ್ ಜಲಾಲ್ ಮನೆಯಲ್ಲಿ ಭಾನುವಾರ ರಾತ್ರಿ 8 ಗಂಟೆಗೆ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿ ಮನೆಯಲ್ಲಿದ್ದ ಬೆಲೆಬಾಳುವ ಅಪಾರ ವಸ್ತುಗಳು ಸುಟ್ಟುಹೋಗಿವೆ.
ಪಶ್ಚಿಮ ಬಂಗಾಳದ ಕಾಳಿ ಮಾತಾ ಮಂದಿರದವರೆಗೆ ದಂಪತಿ ಪಾದಯಾತ್ರೆ
ಕೋಮು ಸಂಘರ್ಷಗಳಿಗೆ ಆಸ್ಪದ ನೀಡದೇ ಸೌಹಾರ್ದತೆಯಿಂದ ಜೀವನ ನಡೆಸುವಂತಾಗಲಿ ಎನ್ನುವ ಉದ್ದೇಶದಿಂದ ವೃದ್ಧ ದಂಪತಿ ಸುರಪುರ ತಾಲೂಕಿನ ಏವೂರ ಗ್ರಾಮದಿಂದ ಪಶ್ಚಿಮ ಬಂಗಾಳದ ಕಾಳಿ ಮಾತಾ ಮಂದಿರದ ವರೆಗೆ 2 ಸಾವಿರ ಕಿ.ಮೀ. ಪಾದಯಾತ್ರೆ ಕೈಗೊಂಡು ಎಲ್ಲರ ಗಮನ ಸೆಳೆದಿದ್ದಾರೆ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 219
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved