ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿಡಿಲು ಬಡಿದು ಸಾವು: ಮೃತನ ಕುಟುಂಬಕ್ಕೆ ದರ್ಶನಾಪುರ ಭೇಟಿ
ಸಿಡಿಲಿಗೆ ಬಲಿಯಾದ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಕುರಿಗಾಹಿ ಗೋವಿಂದಪ್ಪನ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಪಡಿತರ ಅಕ್ಕಿ ಅಕ್ರಮ ದಾಸ್ತಾನು: ಅಧಿಕಾರಿಗಳ ದಾಳಿ
ಶಹಾಪುರ ನಗರದ ಸ್ಲಂ ಬೋರ್ಡ್ ಮನೆಯಂದರಲ್ಲಿ ಸಂಗ್ರಹಿಸಿಡಲಾಗಿದ್ದ ಅಕ್ರಮ ಪಡಿತರ ಅಕ್ಕಿ.
ನರೇಗಾ ಕಾರ್ಮಿಕರಿಗೆ ಮಾನವ ದಿನ ಸೃಜಿಸಿ: ಗರೀಮಾ
ಸುರಪುರ ನಗರದ ತಾಪಂ ಸಭಾಂಗಣದಲ್ಲಿ ನರೇಗಾ ಯೋಜನೆ ಅನುಷ್ಠಾನದ ಕುರಿತು ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ ಗರಿಮಾ ಪನ್ವಾರ ಮಾತನಾಡಿದರು.
ರಿಲೀಸ್...ಶಂಕರರು ಸನಾತನ ಜ್ಞಾನ ಪರಂಪರೆಯ ಸಂರಕ್ಷಕರು: ದೀಕ್ಷಿತ್
ಯಾದಗಿರಿ ನಗರದ ಯಾಜ್ಞವಲ್ಕ್ಯಕಾಲೋನಿಯಲ್ಲಿನ ರಾಘವೇಂದ್ರಸ್ವಾಮಿ ಮಂದಿರದಲ್ಲಿ ಆದಿ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮ ಜರುಗಿತು.
ಜಂತುಹುಳು ರಕ್ತಹೀನತೆಗೆ ಕಾರಣ : ಡಾ. ಮಲ್ಲಪ್ಪ
ಯಾದಗಿರಿ ನಗರದ ಹೊಸಳ್ಳಿ ಕ್ರಾಸ್ ಶ್ರೀವಿದ್ಯಾರಣ್ಯ ಅಂತರಾಷ್ಟ್ರೀಯ ಶಾಲೆ 2024ರ ಮೇ 13 ರಿಂದ 27ರ ವರೆಗೆ ಜಿಲ್ಲೆಯಾದ್ಯಂತ ನಡೆಯುವ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಳೆ ಹಾನಿ ತಡೆಗೆ ಪೂರ್ವ ಸಿದ್ಧತೆ ಅಗತ್ಯ: ಡಾ. ಸುಶೀಲಾ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ಶಹಾಪುರ : ಸಿಡಿಲು ಬಡಿದು ಕುರಿಗಾಹಿ, 17 ಕುರಿಗಳ ಸಾವು
ವಿಭೂತಿಹಳ್ಳಿಯಲ್ಲಿ ಘಟನೆ । ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ । ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯ
ವಿಶ್ವ ತಾಯಂದಿರ-ದಾದಿಯರ ದಿನಾಚರಣೆ
ಸುರಪುರ ನಗರದ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್ನಲ್ಲಿ ವಿಶ್ವ ತಾಯಂದಿರ ಹಾಗೂ ದಾದಿಯರ (ನರ್ಸ್)ಗಳ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಾಮೂಹಿಕ ವಿವಾಹ ಬಡವರಿಗೆ ವರದಾನ: ಶ್ರೀಗಳು
ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ಮಠದ ಹರೀಶ್ವಾರನಂದ ಸರಸ್ವತಿ ಸಂಸ್ಥಾನದ ಸಿದ್ಧರೂಢರ ಮಠದ 26ನೇ ಜಾತ್ರಾ ಮಹೋತ್ಸವ ಮತ್ತು ಉಚಿತ ಸಾಮೂಹಿಕ ವಿವಾಹ ಸಮಾರಂಭ ಜರುಗಿತು.
ವಿಜೃಂಭಣೆಯ ಹೇಮರೆಡ್ಡಿ ಮಲ್ಲಮ್ಮ ಜಾತ್ರಾ ಮಹೋತ್ಸವ
ಕೆಂಭಾವಿ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಮಹಾಸಾಧ್ವಿ ಮಲ್ಲಮ್ಮ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಮಹಾರಥೋತ್ಸವದಲ್ಲಿ ಸಾವಿರಾರು ಮಹಿಳೆಯರು ರಥವನ್ನು ಎಳೆದರು.
< previous
1
...
143
144
145
146
147
148
149
150
151
...
237
next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್ಲೈನ್
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ
ರಾಹುಲ್ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್ ಮಾಡೆಲ್ನಿಂದ ಮತ!