• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು
ಬಿಸಿಲಿನ ತಾಪದಿಂದ ಕೆರೆಗೆ ಈಜಲು ಹೋದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕೆಂಭಾವಿ ಪಟ್ಟಣ ವ್ಯಾಪ್ತಿಯ ನಗನೂರ-ಖಾನಾಪೂರ ಬಳಿ ಇರುವ ಕೆರೆಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಸಾಮಾಜಿಕ ಕಾರ್ಯಗಳಿಂದ ಆತ್ಮತೃಪ್ತಿ: ಖಾಸಾಶ್ರೀ
ಎಲ್ಲರ ಸಹಕಾರದಿಂದ ಇಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವ ಇನ್ನೂ ಹಲವಾರು ಸಂಕಲ್ಪಗಳಿವೆ. ಆ ಭಗವಂತ ಶಕ್ತಿ ನೀಡಿದರೆ ಖಂಡಿತ ಈ ಭಾಗಕ್ಕೆ ಸದಾ ಒಳಿತಾಗುವ ಕಾರ್ಯ ಮಾಡುತ್ತೇನೆ: ಮಹಾರಾಜ್ ದಿಗ್ಗಿ
ಕಾಂಗ್ರೆಸ್‌ಗೆ ಆಮ್‌ ಆದ್ಮಿ ಪಕ್ಷ ಬೆಂಬಲ
ಇಂಡಿಯಾ ಒಕ್ಕೂಟವು ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಮಹಿಳೆಯರು, ಎಲ್ಲ ಜಾತಿಯ ಬಡವರ ಪರವಾದಂತಹ ಚಿಂತನೆಗಳನ್ನು ಹಾಗೂ ಗ್ಯಾರಂಟಿಗಳ ಮೂಲಕ, ದೇಶದ ಜನರ ಜೀವನಮಟ್ಟವನ್ನು ಸುಧಾರಿಸಲು ಪ್ರಯತ್ನಿಸುತ್ತಿದೆ.
ರಾಜ್ಯ ಸರ್ಕಾರ ವಜಾಕ್ಕೆ ಶ್ರೀರಾಮಸೇನೆ ಆಗ್ರಹ
ರಾಜ್ಯದಲ್ಲಿ ಕೇವಲ ಎರಡೇ ದಿನದಲ್ಲಿ ಸಾಲು ಸಾಲು ಹಿಂದೂಗಳ ಮೇಲೆ ಮತಾಂಧರಿಂದ ಬರ್ಬರ ಕೊಲೆ, ದಾಳಿಯಿಂದಾಗಿ ರಾಜ್ಯದಲ್ಲಿ ಕುಸಿದುಬಿದ್ದ ಕಾನೂನು ಸುವ್ಯವಸ್ಥೆ ಹಿನ್ನೆಲೆ ರಾಜ್ಯದಲ್ಲಿ ರಾಷ್ಟ್ರಪತಿ ಶಾಸನ ಜಾರಿಮಾಡಬೇಕು ಎಂದು ಶ್ರೀರಾಮಸೇನೆ ಆಗ್ರಹಿಸಿದೆ.
ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ: ಜಿಲ್ಲಾಧಿಕಾರಿ ಸುಶೀಲಾ
ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ ಜಿಲ್ಲೆಯಲ್ಲಿ ಶೇ.100ರಷ್ಟು ಮತದಾನ ಮಾಡಬೇಕೆಂದು ಜಿಲ್ಲಾಡಳಿತ ವತಿಯಿಂದ ವಿನಂತಿಸಿಕೊಳ್ಳುತ್ತೇನೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಸುಶೀಲಾ ತಿಳಿಸಿದರು.
ಮೇವು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಆಗ್ರಹ
ಅವಶ್ಯಕತೆ ಇರುವಲ್ಲಿ ಗೋಶಾಲೆ ಹಾಗೂ ಪ್ರತಿ ಗ್ರಾಪಂಗೆ ಒಂದರಂತೆ ಮೇವು ಬ್ಯಾಂಕ್ ಮತ್ತು ಜಾನುವಾರುಗಳಿಗೆ ಕುಡಿವ ನೀರಿನ ತೊಟ್ಟಿ ನಿರ್ಮಾಣ ಮಾಡುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಡಗೇರಾ ಪಟ್ಟಣದಲ್ಲಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಿ: ಹಿರೇಮಠ
ಮತದಾನದಿಂದ ಯಾರು ದೂರ ಉಳಿಯಬಾರದು. ಮತದಾನ ನಮ್ಮೆಲ್ಲರ ಹಕ್ಕು. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜಯ್ಯಸ್ವಾಮಿ ಹಿರೇಮಠ ಹೇಳಿದರು.
ಯಾದಗಿರಿಯಲ್ಲಿ ರೊಟ್ಟಿ ಕೇಳಿದ್ದಕ್ಕೆ ದಲಿತ ಯುವಕನ ಹತ್ಯೆ
ಯುವಕರಿಬ್ಬರ ನಡುವಿನ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಯಾದಗಿರಿ ನಗರದ ಶಹಾಪುರಪೇಠದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿರುವುದು ಬೆಳಕಿಗೆ ಬಂದಿದೆ.
ಪಾರದರ್ಶಕ ಚುನಾವಣೆಗೆ ಮತದಾನ ಮಾಡಿ: ಜಿಲ್ಲಾಧಿಕಾರಿ ಸುಶೀಲಾ
ಎಲ್ಲಿಯಾದರೂ ಮತದಾರರನ್ನು ಸೆಳೆಯುವ, ಆಮಿಷ ಒಡ್ಡುವ, ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೆ ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನಿಡಬೇಕು
ನೇಹಾ ಹತ್ಯೆ ಪ್ರಕರಣ ಖಂಡಿಸಿ: ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾಳ ಕೊಲೆ ಪ್ರಕರಣ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದ ಸುಭಾಶ್ಚಂದ್ರ ಭೋಸ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 227
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved