• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರುಮಠಕಲ್‌ ಕ್ಷೇತ್ರ ಬಿಡುವ ಮಾತೇ ಇಲ್ಲ: ಶಾಸಕ ಕಂದಕೂರ
ಯಾವುದೇ ಕಾರಣಕ್ಕೂ ಗುರುಮಠಕಲ್‌ ಮತಕ್ಷೇತ್ರ ಬಿಟ್ಟು ಹೋಗುವುದಿಲ್ಲ, ಬೇರೆ ಎಲ್ಲಿಂದಲೂ ಸ್ಪರ್ಧೆ ಮಾಡುವುದಿಲ್ಲ ಎಂದು ಗುರುಮಠಕಲ್‌ ಮತಕ್ಷೇತ್ರದ ಶಾಸಕ, ಜೆಡಿಎಸ್‌ನ ಶರಣಗೌಡ ಕಂದಕೂರ ಹೇಳಿದರು.
ರಾಜ್ಯದಲ್ಲಿ ರಾಕ್ಷಸರ ಅಧಿಕಾರ: ನಿಖಿಲ್‌ ಕುಮಾರಸ್ವಾಮಿ
ರಾಜ್ಯದಲ್ಲಿ ಈಗ ಅಧಿಕಾರ ನಡೆಸುತ್ತಿರುವವರು ರಾಕ್ಷಸರು, ಇನ್ನೂ ಮೂರು ವರ್ಷ ಎಷ್ಟಾಗುತ್ತೋ, ಅಷ್ಟು ಬಾಚುವ ಕೆಲಸ ಮಾಡುತ್ತಾರೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಕಂದಕೂರ ಕುಟುಂಬ ದೇವೇಗೌಡರಿಗೆ ನಿಷ್ಠಾವಂತ: ನಿಖಿಲ್‌
ಯಾದಗಿರಿಯ ಕಂದಕೂರ ಕುಟುಂಬ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರಿಗೆ ನಿಷ್ಠಾವಂತ ಕುಟುಂಬ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.
ಕಂಪನಿಗಳಲ್ಲಿ ಅಕ್ರಮ ವಲಸಿಗರ ಬಗ್ಗೆ ಪರಿಶೀಲಿಸಿ: ಎಸ್ಪಿ
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ತ್ಯಾಜ್ಯ ಕಂಪನಿಗಳಲ್ಲಿ ಅನ್ಯ ರಾಜ್ಯಗಳ ಕಾರ್ಮಿಕರ ಮಾಹಿತಿ ಗೌಪ್ಯ ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಶಂಕೆ ವ್ಯಕ್ತವಾಗಿದ್ದು, ಕಾರ್ಖಾನೆಗಳು ಕಾರ್ಮಿಕ ಇಲಾಖೆಗೂ ಮಾಹಿತಿ ಮುಚ್ಚಿಡುತ್ತಿವೆ ಎಂಬ ಜನರ ಮಾತುಗಳು ಕೇಳಿಬರುತ್ತಿದ್ದ ಬೆನ್ನಲ್ಲೇ, ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಸುಮಾರು 20ಕ್ಕೂ ಹೆಚ್ಚು ಅಪಾಯಕಾರಿ ಕೆಮಿಕಲ್‌ ಕಂಪನಿಗಳಲ್ಲಿ ಅನ್ಯ ರಾಜ್ಯಗಳ ಕಾರ್ಮಿಕ ಗುತ್ತಿಗೆದಾರರು ಹಾಗೂ ಬಾಂಗ್ಲಾ ವಲಸಿಗರು ಇರುವ ಶಂಕೆ ಕಂಡುಬಂದಿದ್ದು, ಈ ಕುರಿತು ಖುದ್ದಾಗಿ ಭೇಟಿ ನೀಡಿ, ಪ್ರತಿಯೊಬ್ಬ ಕಾರ್ಮಿಕನ ಬಗ್ಗೆ 30 ದಿನಗಳೊಳಗೆ ವರದಿ ನೀಡುವಂತೆ ಯಾದಗಿರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅವರು ಸೈದಾಪುರ ಠಾಣೆಯ ಇನ್ಸ್ಪೆಕ್ಟರ್‌ ಅವರಿಗೆ ಪತ್ರಮುಖೇನ ಸೂಚಿಸಿದ್ದಾರೆ.
ಯಾದಗಿರಿಗೆ ಇಂದು ನಿಖಿಲ್ ಕುಮಾರಸ್ವಾಮಿ
Nikhil Kumaraswamy to Yadgir today
ಬಿಜೆಪಿ, ಮನುಸ್ಮೃತಿ ವಿರುದ್ಧ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ
Priyank Kharge attacks BJP, Manusmriti
ಆರೇ ತಿಂಗಳಲ್ಲಿ ಡಿಸಿಎಫ್‌ ವರ್ಗಾವಣೆ..! ಎಸ್ಪಿದೂ ಸಹ.?
DCF transfer in six months..! SP too.?
ಕಡೇಚೂರು: 5 ರಾಜ್ಯಗಳ ವಿಷಕಾರಿ ಕೆಮಿಕಲ್‌ ತ್ಯಾಜ್ಯ
Kadechuru: Toxic chemical waste from 5 states
ಭೀಮಾ ಕೃಷ್ಣಾ ಜಲಾಶಯ, ನದಿ ತೀರಗಳಲ್ಲಿ ಕಟ್ಟೆಚ್ಚರ
High alert on Bhima Krishna reservoir, river banks
ಯಾದಗಿರಿ ಜಿಲ್ಲೆಯನ್ನು ಪ್ರತಿ ಕ್ಷೇತ್ರದಲ್ಲೂ ಮುಂಚೂಣಿಗೆ ತರಬೇಕಿದೆ: ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ
ಪಾರದರ್ಶಕ ಹಾಗೂ ಪ್ರಾಮಾಣಿಕ ಸೇವೆ ಸಲ್ಲಿಸುವ ಮೂಲಕ, ಜಿಲ್ಲೆಯನ್ನು ಪ್ರತಿಯೊಂದು ಕ್ಷೇತ್ರದಲ್ಲಿ ಮುಂಚೂಣಿಗೆ ತರಲು ಪ್ರಯತ್ನಿಸುವಂತೆ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅವರು ಕಂದಾಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿಗೆ ಕರೆ ನೀಡಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 237
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved