• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಡಿಭಾಗದ ಮತದಾರರು ಕಾಂಗ್ರೆಸ್ ಬೆಂಬಲಿಸಲು ಅನಪೂರ ಮನವಿ
ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದೆ. ಅದರಂತೆ ಲೋಕಸಭಾ ಚುನಾವಣೆಗೆ ಕೂಡ ಪಕ್ಷ ಹಲವಾರು ಗ್ಯಾರಂಟಿ ಘೋಷಣೆ ಮಾಡಿ, ಮತದಾರರಿಗೆ ಗ್ಯಾರಂಟಿ ಕಾರ್ಡ್‌ಗಳನ್ನು ಪಕ್ಷದ ಕಾರ್ಯಕರ್ತರು ನೀಡುತ್ತಿದ್ದಾರೆ.
ನೇಹಾ ಕೊಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ
ಹುಬ್ಬಳ್ಳಿಯಲ್ಲಿ ಯುವತಿ ಕೊಲೆ ಪ್ರಕರಣ ಖಂಡಿಸಿ ಶಹಾಪುರ ನಗರದ ತಹಸೀಲ್ದಾರ್‌ ಕಚೇರಿ ಮುಂದೆ ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಯುವ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.
ಸರ್ಕಾರಿ ಸ್ಥಳ ಪರಿಶೀಲಿಸಿ ಜಿಲ್ಲಾಡಳಿತಕ್ಕೆ ಸಮಗ್ರ ವರದಿ
ತಾಲೂಕಿನ ಕೆಂಭಾವಿ ಪಟ್ಟಣದಲ್ಲಿರುವ ಎಲ್ಲ ಸರ್ಕಾರಿ ಜಾಗವನ್ನು ಇನ್ನೆರಡು ದಿನಗಳಲ್ಲಿ ಸರ್ವೇ ಮಾಡಿ ಜಿಲ್ಲಾಡಳಿತಕ್ಕೆ ಸಮಗ್ರ ವರದಿ ನೀಡುವಂತೆ ಕಂದಾಯ ಮತ್ತು ಪುರಸಭೆಗೆ ಸೂಚನೆ ನೀಡಿದ್ದೇನೆ ಎಂದು ಉಪ ವಿಭಾಗಾಧಿಕಾರಿ ಪ್ರಕಾಶ ಕುದುರಿ ಹೇಳಿದರು.
ಗುಣ್ಣಮಟ್ಟದ ಶಿಕ್ಷಣಕ್ಕೆ ವಿಶ್ವವಿದ್ಯಾಲಯ ಗಮನ ಹರಿಸಲಿ
ವರ್ತಮಾನದ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ಅವಶ್ಯವಿದೆ. ಆ ದಿಸೆಯಲ್ಲಿ ವಿಶ್ವವಿದ್ಯಾಲಯಗಳು ಕಾರ್ಯಪ್ರವೃತ್ತ ಆಗಬೇಕೆಂದು ಶಹಾಪುರದ ಬುದ್ಧ ಘೋಷ್ ದೇವೇಂದ್ರ ಹೆಗ್ಗಡೆ ಹೇಳಿದರು.
ಕಳ್ಳರ ಪಾಲಾಗುತ್ತಿರುವ ಶ್ರೀಗಂಧದ ಮರಗಳು
ಶಹಾಪುರ-ಯಾದಗಿರಿ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ತಾಲೂಕಿನ ದೋರನಹಳ್ಳಿ ಗ್ರಾಮದ ಸಮೀಪದಲ್ಲಿ ಹರಿಯುವ ಹಳ್ಳದ ಅಕ್ಕ-ಪಕ್ಕದಲ್ಲಿ ಹಾಗೂ ಇತರ ಕಡೆಗಳಲ್ಲಿ ಬೆಳೆದಿರುವ ಶ್ರೀಗಂಧದ ಮರಗಳಿಗೆ ಕೊಡಲಿ ಪೆಟ್ಟು ಬೀಳುತ್ತಿವೆ.
ಸಿದ್ಧಾರೂಢರು ಮನುಕುಲದ ಆರಾಧ್ಯ ದೈವ
ಭೂಮಿಗೆ ಗುರುವಾಗಿ ಬಂದ ಸದ್ಗುರು ಸಿದ್ಧಾರೂಢರು ಸಾಕ್ಷಾತ್ ಪರಶಿವನ ಅವತಾರ ಮತ್ತು ಮನುಕುಲದ ಆರಾಧ್ಯ ದೈವ ಎಂದು ಮಠದ ಗುರುಗಳಾದ ಅಭಿನವ ನಿಜಗುಣ ಮಹಾಸ್ವಾಮಿಗಳು ಹೇಳಿದರು.
ಭರ್ಜರಿ ರೋಡ್ ಶೋ; ಕಾಂಗ್ರೆಸ್ ನಾಮಪತ್ರ ಸಲ್ಲಿಕೆ
ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ಮರಣದಿಂದ ತೆರವಾಗಿರುವ ವಿಧಾನಸಭಾ ಕ್ಷೇತ್ರಕ್ಕೆ ಪ್ರಥಮ ಬಾರಿಗೆ ಸ್ಪರ್ಧಿಸಿರುವ ಕಾಂಗ್ರೆಸ್ ಕಟ್ಟಾಳು, ದಿ.ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಶುಕ್ರವಾರ ಬೃಹತ್ ರೋಡ್‌ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.
ಸುರಪುರ: ರಾಜೂಗೌಡನುಮೇದುವಾರಿಕೆ ವೇಳೆ ಪೊಲೀಸ್‌ ಸರ್ಪಗಾವಲು
ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ ರಾಜೂಗೌಡ ಬೃಹತ್ ಮೆರವಣಿಗೆಯಿಂದ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಗುರುವಾರ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಅಭಿವೃದ್ಧಿ ಪರ ಕಾಂಗ್ರೆಸ್‌ಗೆ ಮತ ನೀಡಿ: ದರ್ಶನಾಪುರ
ಕಾಗ್ರೆಸ್ ಪಕ್ಷ ಜನಪರ ಕಾಳಜಿವುಳ್ಳ, ಅಭಿವೃದ್ಧಿಪರವಿದ್ದು, ದೇಶದ ಸರ್ವ ಜನಾಂಗದ ಹಿತ ಬಯಸುವ ರಾಷ್ಟ್ರೀಯ ಪಕ್ಷ ಬೆಂಬಲಿಸಬೇಕು.
ಸುರಪುರ: ಬಿಜೆಪಿ ಅಭ್ಯರ್ಥಿ ರಾಜೂಗೌಡ ಭರ್ಜರಿ ರೋಡ್‌ ಶೋ
ಮೇ 7 ರಂದು ನಡೆಯಲಿರುವ ಸುರಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರ ಸ್ಪರ್ಧಿಸಿರುವ ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಗುರುವಾರ ತಮ್ಮ ಸಾವಿರಾರು ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಭರ್ಜರಿ ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಸಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 227
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved