ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಕ್ರಮ ಮದ್ಯ ಸಾಗಣಿಕೆ: 12.960 ಲೀ. ಮದ್ಯ ವಶ
ಯಾದಗಿರಿಯಲ್ಲಿ ಮದ್ಯ ಮಾರಾಟ, ಸಂಗ್ರಹಣೆ, ಸಾಗಾಣಿಕೆ ನಿಷೇಧ ಆದೇಶ ಉಲ್ಲಂಘಿಸಿ ಮದ್ಯ ಸಾಗಣಿಕೆ ಮಾಡುತ್ತಿದ್ದ 12.960 ಲೀ. ಮದ್ಯ ಹಾಗೂ 7.800 ಲೀ. ಬಿಯರ್ ವಶಕ್ಕೆ ಪಡೆಯಲಾಯಿತು.
ಮತದಾರರ ಕೈಯ್ಯಲ್ಲಿದೆ ಸುರಪುರ ಉಜ್ವಲ ಭವಿಷ್ಯ: ಸಚಿವ ಶರಣಬಸಪ್ಪಗೌಡ ದರ್ಶನಾಪುರ
ಕಲಬುರಗಿ ನಗರದ ವಸಂತಮಹಲ್ನಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸುರಪುರ ಉಪಚುನಾವಣೆ ನಿಮಿತ್ತ ಮತದಾರರಿಗೆ ಶರಣಬಸಪ್ಪಗೌಡ ದರ್ಶನಾಪೂರ ಕರೆ ನೀಡಿದರು.
ಮೋದಿ ಸಾರಥ್ಯದಲ್ಲಿ ಅಭಿವೃದ್ಧಿ ಪಥದತ್ತ ದೇಶ: ರಾಜಾ ಅಮರೇಶ್ವರ ನಾಯಕ
ಅಭಿವೃದ್ಧಿ ಹೊಂದಿದ 5 ರಾಷ್ಟ್ರಗಳಲ್ಲಿ ಭಾರತವೂ ಒಂದು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ಕಳೆಯುತ್ತಾ, ಬಂದರೂ ಜನಪರ ಯೋಜನೆಗಳು ಜಾರಿ ತಂದಿಲ್ಲ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು. ಹುಣಸಗಿಯಲ್ಲಿ ಬಿಜೆಪಿ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ನಡೆಯಿತು.
ಕುಡಿಯುವ ನೀರಿಗಾಗಿ ಜಗಳ: ಚಾಕುವಿನಿಂದ ಇರಿದು ಯುವಕನ ಕೊಲೆ
ಕುಡಿಯುವ ನೀರಿಗಾಗಿ ಎರಡು ಕುಟುಂಬಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬಳಿಕ ಘಟನೆ ವಿಕೋಪಕ್ಕೆ ತಿರುಗಿ ನಂದಕುಮಾರ ಕಟ್ಟಿಮನಿ ಎಂಬಾತನಿಗೆ ಚಾಕು ಇರಿತ
ಸಮಾಜದ ಬದಲಾವಣೆಗಾಗಿ ಸಮಾಜಕಾರ್ಯ ಶಿಕ್ಷಣ ಅವಶ್ಯ: ಶರಣಗೌಡ ಪಾಟೀಲ್
ಯಾದಗಿರಿ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಜಾಗತಿಕ ಸಮಾಜಕಾರ್ಯ ದಿನಾಚರಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಯಿತು.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ
ಯಾದಗಿರಿ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ರಾಯಚೂರು ಲೋಕಸಭಾ ಕ್ಷೇತ್ರ ಚುನಾವಣಾ ಪ್ರಚಾರ ನಿಮಿತ್ತ ಯಾದಗಿರಿ ಮತಕ್ಷೇತ್ರದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಲಾಯಿತು.
ಮಹಿಳೆಯರು ಸಬಲರಾಗಲು ಆರ್ಥಿಕವಾಗಿ ಸದೃಢರಾಗಿ: ಜಯಲಲಿತಾ
ಸುರಪುರ ನಗರದ ರಂಗಂಪೇಟೆಯ ಖಾದಿ ಕೇಂದ್ರದ ಆವರಣದಲ್ಲಿ ನಡೆದ ಅಂತಾರಾಷ್ಟೀಯ ಮಹಿಳಾ ದಿನಾಚಾರಣೆಗೆ ಚಾಲನೆ ನೀಡಲಾಯಿತು.
ಸದೃಢ ಸಮಾಜ ನಿರ್ಮಾಣಕ್ಕೆ ಕಡ್ಡಾಯ ಮತದಾನ: ರಮೇಶ ಬಡಿಗೇರ
ಶಹಾಪುರ ನಗರಸಭೆ ಸ್ವೀಪ್ ಸಮಿತಿ ವತಿಯಿಂದ ನಗರದ ಪ್ರಮುಖ ಬೀದಿಗಳ ಮೂಲಕ ಮತದಾನ ಜಾಗೃತಿ ಜಾಥಾ ನಡೆಯಿತು.
ಜನಸೇವೆಗಾಗಿ ರಾಜಕೀಯಕ್ಕೆ: ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರನಾಯಕ
ಯಾದಗಿರಿ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ರಾಯಚೂರು ಲೋಕಸಭಾ ಕ್ಷೇತ್ರ ಚುನಾವಣಾ ಪ್ರಚಾರ ನಿಮಿತ್ತ ಯಾದಗಿರಿ ಮತಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ರಾಯಚೂರು ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರನಾಯಕ ಮಾತನಾಡಿದರು.
ಜಿಲ್ಲಾ ಪ್ರೇಕ್ಷಣಿಯ ಸ್ಥಳಗಳ ಪಟ್ಟಿಯಲ್ಲಿ ಹತ್ತಿಕುಣಿ ಜಲಾಶಯ ಸೇರಿಸಲು ಆಗ್ರಹ
ಯಾದಗಿರಿ-ಸೇಡಂ ರಾಜ್ಯ ಹೆದ್ದಾರಿ ರಸ್ತೆಗೆ ಹೊಂದಿಕೊಂಡಿರುವ ಜಲಾಶಯ ಜಿಲ್ಲಾ ಕೇಂದ್ರದಿಂದ 13ಕಿ.ಮೀ ಅಂತರದಲ್ಲಿದೆ
< previous
1
...
147
148
149
150
151
152
153
154
155
...
218
next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ