ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣಕ್ಕೆ ಖಂಡನೆ
ಹುಬ್ಬಳ್ಳಿಯ ನೇಹಾ ಹಿರೇಮಠಳನ್ನು ಬರ್ಬರವಾಗಿ ಹತ್ಯೆ ಪ್ರಕರಣ ಖಂಡಿಸಿ, ಯಾದಗಿರಿ ಸೇರಿದಂತೆ ಜಿಲ್ಲೆಯ ಸುರಪುರ, ಶಹಾಪುರ, ಹುಣಸಗಿ, ಸೈದಾಪುರ ಮುಂತಾದೆಡೆ ಪ್ರತಿಭಟನೆಗಳು ನಡೆದಿವೆ.
ಯುವತಿಯ ಹೊಟ್ಟೆಯಿಂದ 5 ಕೆಜಿ ಗಡ್ಡೆ ತೆಗೆದ ವೈದ್ಯ
17 ವರ್ಷದ ಯುವತಿಯ ಹೊಟ್ಟೆಯಲ್ಲಿ ಬೆಳೆದಿದ್ದ 5 ಕೆಜಿಯ ಬೃಹತ್ ಗಡ್ಡೆಯನ್ನು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಜನ್ ಡಾ. ಯಲ್ಲಪ್ಪ ಪಾಟೀಲ್ ಅವರು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ವೈದ್ಯರ ಕಾರ್ಯಕ್ಕೆ ನಗರ ಹಾಗೂ ತಾಲೂಕಿನ ಜನತೆ ಅಭಿನಂದಿಸಿದ್ದಾರೆ.
ಚುನಾವಣೆ ಸಂಬಂಧಿ ದೂರು, ಅಹವಾಲುಗಳಿದ್ದಲ್ಲಿ ಸಾಮಾನ್ಯ ವೀಕ್ಷಕರಿಗೆ ಸಲ್ಲಿಸಿ
ಯಾದಗಿರಿಯ ಜಿಲ್ಲಾ ಎಂಸಿಎಂಸಿ ಕೇಂದ್ರ ಹಾಗೂ ದೂರು ಸ್ವೀಕಾರ ಕೇಂದ್ರಕ್ಕೆ ವೀಕ್ಷಕರು ಭೇಟಿ ನೀಡಿ ವಿವಿಧ ಚಟುವಟಿಕೆಗಳ ಬಗ್ಗೆ ಪರಿಶೀಲಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಜಾಥಾ
ದೇಶದ ಅಭಿವೃದ್ಧಿಗೆ ಶ್ರಮಿಸುವ ಸೂಕ್ತ ವ್ಯಕ್ತಿಗೆ ಮತ ನೀಡುವ ಮೂಲಕ ಸುಭಧ್ರವಾದ ಸರ್ಕಾರವನ್ನು ನೀಡವುದು ಮತದಾರರ ಕರ್ತವ್ಯ
ಪ್ರಜಾಪ್ರಭುತ್ವ ಬಲಪಡಿಸಲು ಕಡ್ಡಾಯವಾಗಿ ಮತದಾನ ಮಾಡಿ: ಪನ್ವಾರ
ಯಾದಗಿರಿ ತಾಲೂಕಿನ ಯಡ್ಡಳ್ಳಿ ಗ್ರಾಮದಲ್ಲಿ ಪ್ರಗತಿಯಲ್ಲಿದ್ದ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ನಡೆದ ಕೂಲಿಕಾರರ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಗಡಿಭಾಗದ ಮತದಾರರು ಕಾಂಗ್ರೆಸ್ ಬೆಂಬಲಿಸಲು ಅನಪೂರ ಮನವಿ
ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದೆ. ಅದರಂತೆ ಲೋಕಸಭಾ ಚುನಾವಣೆಗೆ ಕೂಡ ಪಕ್ಷ ಹಲವಾರು ಗ್ಯಾರಂಟಿ ಘೋಷಣೆ ಮಾಡಿ, ಮತದಾರರಿಗೆ ಗ್ಯಾರಂಟಿ ಕಾರ್ಡ್ಗಳನ್ನು ಪಕ್ಷದ ಕಾರ್ಯಕರ್ತರು ನೀಡುತ್ತಿದ್ದಾರೆ.
ನೇಹಾ ಕೊಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ
ಹುಬ್ಬಳ್ಳಿಯಲ್ಲಿ ಯುವತಿ ಕೊಲೆ ಪ್ರಕರಣ ಖಂಡಿಸಿ ಶಹಾಪುರ ನಗರದ ತಹಸೀಲ್ದಾರ್ ಕಚೇರಿ ಮುಂದೆ ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಯುವ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.
ಸರ್ಕಾರಿ ಸ್ಥಳ ಪರಿಶೀಲಿಸಿ ಜಿಲ್ಲಾಡಳಿತಕ್ಕೆ ಸಮಗ್ರ ವರದಿ
ತಾಲೂಕಿನ ಕೆಂಭಾವಿ ಪಟ್ಟಣದಲ್ಲಿರುವ ಎಲ್ಲ ಸರ್ಕಾರಿ ಜಾಗವನ್ನು ಇನ್ನೆರಡು ದಿನಗಳಲ್ಲಿ ಸರ್ವೇ ಮಾಡಿ ಜಿಲ್ಲಾಡಳಿತಕ್ಕೆ ಸಮಗ್ರ ವರದಿ ನೀಡುವಂತೆ ಕಂದಾಯ ಮತ್ತು ಪುರಸಭೆಗೆ ಸೂಚನೆ ನೀಡಿದ್ದೇನೆ ಎಂದು ಉಪ ವಿಭಾಗಾಧಿಕಾರಿ ಪ್ರಕಾಶ ಕುದುರಿ ಹೇಳಿದರು.
ಗುಣ್ಣಮಟ್ಟದ ಶಿಕ್ಷಣಕ್ಕೆ ವಿಶ್ವವಿದ್ಯಾಲಯ ಗಮನ ಹರಿಸಲಿ
ವರ್ತಮಾನದ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ಅವಶ್ಯವಿದೆ. ಆ ದಿಸೆಯಲ್ಲಿ ವಿಶ್ವವಿದ್ಯಾಲಯಗಳು ಕಾರ್ಯಪ್ರವೃತ್ತ ಆಗಬೇಕೆಂದು ಶಹಾಪುರದ ಬುದ್ಧ ಘೋಷ್ ದೇವೇಂದ್ರ ಹೆಗ್ಗಡೆ ಹೇಳಿದರು.
ಕಳ್ಳರ ಪಾಲಾಗುತ್ತಿರುವ ಶ್ರೀಗಂಧದ ಮರಗಳು
ಶಹಾಪುರ-ಯಾದಗಿರಿ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ತಾಲೂಕಿನ ದೋರನಹಳ್ಳಿ ಗ್ರಾಮದ ಸಮೀಪದಲ್ಲಿ ಹರಿಯುವ ಹಳ್ಳದ ಅಕ್ಕ-ಪಕ್ಕದಲ್ಲಿ ಹಾಗೂ ಇತರ ಕಡೆಗಳಲ್ಲಿ ಬೆಳೆದಿರುವ ಶ್ರೀಗಂಧದ ಮರಗಳಿಗೆ ಕೊಡಲಿ ಪೆಟ್ಟು ಬೀಳುತ್ತಿವೆ.
< previous
1
...
155
156
157
158
159
160
161
162
163
...
237
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ