• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತರ ಮೀಸಲು ನಿಧಿಗೆ ಸರ್ಕಾರದಿಂದ ಕನ್ನ: ಮಾಜಿ ಸಚಿವ ಎನ್‌.ಮಹೇಶ್‌
ಅಲ್ಪಸಂಖ್ಯಾತರಿಗೆಂದೇ ಬಜೆಟ್‌ನಲ್ಲಿ ಸಾವಿರಾರು ಕೋಟಿ ರು. ಅನುದಾನ ಪ್ರತ್ಯೇಕವಾಗಿ ತೆಗೆದಿರಿಸಲಾಗಿದೆ. ಆದರೂ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಆನುಷ್ಠಾನಕ್ಕೆ ಅದಕ್ಕೆ ಕೈಹಾಕದೆ, ದಲಿತರ ನಿಧಿಗೆ ಕನ್ನ ಹಾಕುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್‌.ಮಹೇಶ್ ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದರು.
ನಾಡು ನುಡಿ ಸಂರಕ್ಷಣೆಗೆ ಹೋರಾಡೋಣ: ಶಿವರಾಜ ವಗ್ಗರ
ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪ ಆವರಣದಲ್ಲಿ ಸೋಮವಾರ ಜಯ ಕರ್ನಾಟಕ ರಕ್ಷಣಾ ಸೇನೆಯ ನೂತನ ನಗರ ಘಟಕ ಪದಾಧಿಕಾರಿಗಳನ್ನು ನೇಮಿಸಲಾಯಿತು.
ರಾಜ್ಯದ ಮುಖ್ಯಮಂತ್ರಿ ಕುರ್ಚಿ ಕಸರತ್ತು ಬಗ್ಗೆ ಕೋಡಿಮಠದ ಶಿವಾನಂದ ಸ್ವಾಮೀಜಿ ಭವಿಷ್ಯ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಮಧ್ಯೆ ಕುರ್ಚಿ ಕಸರತ್ತು ಕುರಿತ ರಾಜಕೀಯ ಚರ್ಚೆ ಬೆನ್ನಲ್ಲೇ, ಹಾಲುಮತದ ಕೈಯ್ಯಲ್ಲಿ ರಾಜ್ಯದ ಅಧಿಕಾರವಿದೆ, ಸಲೀಸಾಗಿ ಅವರನ್ನು ಕುರ್ಚಿಯಿಂದ ಇಳಿಸಲು ಅಸಾಧ್ಯ - ಭವಿಷ್ಯ

ಅಬ್ಬೆತುಮಕೂರು ಶ್ರೀವಿಶ್ವಾರಾಧ್ಯರ ಜಾತ್ರೆಗೆ ಕ್ಷಣಗಣನೆ
Countdown to Abbethamkur Srivishwaradhya Jatra
ಅಲೆಮಾರಿ ಹೆಣ್ಣುಮಕ್ಕಳ ಸಾವು ಪ್ರಕರಣ: ಮಹಿಳಾ ಆಯೋಗ ಪತ್ರ
Women's Commission letter on death of nomadic girls
5ರಂದು ಜಾಲಿಮುಳ್ಳು ಬಡಿದು ಪ್ರತಿಭಟನೆ
Protest by beating Jalimullu on the 5th
ರಾಷ್ಟ್ರೀಯ ಲೋಕ್‌ ಅದಾಲತ್ ಬಗ್ಗೆ ಜಾಗೃತಿ ಅಗತ್ಯ: ನ್ಯಾ. ಸಿದ್ದರಾಮ
Preliminary meeting held
ರಕ್ತಹೀನತೆಯಿಂದ ಮಕ್ಕಳ ಬೆಳವಣಿಗೆ ಕುಂಠಿತ: ಐಎಪಿ ಅಧ್ಯಕ್ಷ ಡಾ.ಸುರೇಶರೆಡ್ಡಿ
ಮಕ್ಕಳಲ್ಲಿ ಅನಿಮಿಯಾ (ರಕ್ತಹೀನತೆ) ಕೊರತೆ ಕಂಡುಬಂದಲ್ಲಿ ಓದಿನಲ್ಲಿ ಹಿಂದುಳಿಯುತ್ತಾರೆ. ಇದನ್ನು ಆರಂಭದ ಹಂತದಲ್ಲೇ ಪತ್ತೆ ಹಚ್ಚಿ ದೂರ ಮಾಡಿದಲ್ಲಿ, ಮಕ್ಕಳ ಬೆಳವಣಿಗೆ ಸಕಾರಾತ್ಮಕವಾಗಿ ಆಗುತ್ತದೆ ಎಂದು ಮಕ್ಕಳ ತಜ್ಞ, ಐಎಪಿ ಅಧ್ಯಕ್ಷ ಡಾ.ಸುರೇಶರೆಡ್ಡಿ ಹೇಳಿದರು.
ಗಾಂಜಾ, ಜೂಜಾಟ ತಡೆಗೆ ಪೊಲೀಸರು ಮುಂದಾಗಬೇಕು: ಶಾಸಕ ಶರಣಗೌಡ ಕಂದಕೂರು
ತೆಲಂಗಾಣ ಗಡಿಭಾಗದ ವ್ಯಾಪ್ತಿಯಲ್ಲಿರುವ ತಮ್ಮ ಕ್ಷೇತ್ರದಲ್ಲಿ ಹೆಚ್ಚಿನ ರೀತಿಯಲ್ಲಿ ಗಾಂಜಾ ಸರಬರಾಜು ಆಗುವ ಜತೆಗೆ ಮಟ್ಕಾ ಮತ್ತು ಜೂಜಾಟ ಜೋರಾಗಿದೆ ಎನ್ನಲಾಗಿದೆ. ಇಂತಹ ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಪೊಲೀಸ್ ಇಲಾಖೆ ಮುಂದಾಗಬೇಕಾಗಿದೆ ಎಂದು ವೇದಿಕೆಯ ಮೂಲಕ ತಿಳಿಸುತ್ತಿದ್ದೇನೆ ಎಂದು ಶಾಸಕ ಶರಣಗೌಡ ಕಂದಕೂರು ಆಗ್ರಹಿಸಿದರು.
ತರಬೇತಿಯ ಜ್ಞಾನ ಅಳವಡಿಸಿಕೊಂಡರೆ ಮಾತ್ರ ಗುಣಮಟ್ಟದ ಶಿಕ್ಷಣ: ಕರಬಸಯ್ಯ ದಂಡಿಗಿಮಠ
ಉತ್ತಮ ಶಿಕ್ಷಕರಾಗಲು ತರಬೇತಿಯಲ್ಲಿನ ಜ್ಞಾನವನ್ನು ವೃತ್ತಿಯಲ್ಲಿ ಅಳವಡಿಸಿಕೊಂಡಾಗ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿದೆ ಎಂದು ಡಿ.ಎಲ್.ಇಡಿ ಕಾಲೇಜಿನ ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 218
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved