ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಕಲಿ ದಾಖಲೆ ಸೃಷ್ಟಿಸಿ ಕೊಡ್ಲಿಮಠ ಆಸ್ತಿ ವರ್ಗಾವಣೆಗೆ ಯತ್ನ: ಆರೋಪ
ಗುರುಮಠಕಲ್ ಪಟ್ಟಣದ ವೀರಸೋಮೇಶ್ವರ ಕೊಡ್ಲಿಮಠ ಆವರಣದಲ್ಲಿ ಡಾ. ಭೀಮಾಶಂಕರ ಮುತ್ತಗಿ ಸುದ್ದಿಗೋಷ್ಠಿ ನಡೆಸಿದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ: ಶಾಸಕ ಕಂದಕೂರು
ಯಾದಗಿರಿ ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕುಡಿಯುವ ನೀರು ನಿರ್ವಹಣೆ ಕುರಿತು ತಾಲೂಕು ಮಟ್ಟದ ಟಾಸ್ಕ್ ಫೊರ್ಸ್ ಸಮಿತಿ ಸಭೆ ನಡೆಯಿತು.
ಖಾಕಿ ಸರ್ಪಗಾವಲಲ್ಲಿ ವಂದೇ ಭಾರತ್ ಸಂಚಾರ
ಯಾದಗಿರಿ ಮಾರ್ಗವಾಗಿ ಸಾಗುವ ಈ ರೈಲು ಇಲ್ಲಿನ ನಿಲ್ದಾಣದಲ್ಲಿ ನಿಲ್ಲದಿರುವುದನ್ನು ಖಂಡಿಸಿ, ರೈಲು ರೋಕೋ ಹಾಗೂ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ಕರೆ ನೀಡಿದ್ದ ಪರಿಣಾಮ, ಇಡೀ ರೈಲು ನಿಲ್ದಾಣಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು.
ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಆದ್ಯತೆ: ಕಂದಕೂರು
ಗುರುಮಠಕಲ್ ತಾಲೂಕಿನ ಬೋರಬಂಡಾ ಗ್ರಾಮದಲ್ಲಿ ನಡೆದ ಮತಕ್ಷೇತ್ರದ ಸಿಂದಗಿ-ಕೊಡಂಗಲ್ ರಸ್ತೆ ಕಾಮಗಾರಿಗೆ ಅಡಿಗಲ್ಲು ಸಮಾರಂಭಕ್ಕೆ ಶಾಸಕ ಶರಣಗೌಡ ಕಂದಕೂರು ಚಾಲನೆ ನೀಡಿದರು.
ಶಿವ ನಿಷ್ಕಲ್ಮಶ ಮನಸ್ಸುಗಳ ಪ್ರತೀಕ: ಹೊನ್ಕಲ್
ಶಹಾಪುರದ ಲಕ್ಷ್ಮಿ ನಗರದ ಆಂಜನೇಯ ದೇವಾಲಯದ ಆವರಣದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭಕ್ತರೇ ಮಠಗಳಿಗೆ ಜೀವಾಳ: ಬಸನಗೌಡ ಪಾಟೀಲ್
ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಮುದನೂರ ಗ್ರಾಮದ ಕೋರಿಸಿದ್ದೇಶ್ವರ ಶಾಖಾ ಮಠದಲ್ಲಿ ಮಹಾಶಿವರಾತ್ರಿ ಅಂಗವಾಗಿ ನಡೆದ ಶಿವಪೂಜೆ ಹಾಗೂ ಪೂಜ್ಯರ ಪಾದಪೂಜೆ ಕಾರ್ಯಕ್ರಮವನ್ನು ಜಿ.ಪಂ. ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ್ ಯಡಿಯಾಪುರ ಉದ್ಘಾಟಿಸಿದರು.
ಮಹಿಳೆಯರ ಪ್ರಗತಿಗೆ ಕೈಜೋಡಿಸೋಣ : ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು
ಯಾದಗಿರಿ ನಗರದ ಜಿಲ್ಲಾಡಳಿತ ಭವನದದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾಂಗ್ರೆಸ್ನಲ್ಲಿ ಅತೃಪ್ತರೇ ಹೆಚ್ಚು: ಶಾಸಕ ಬಸನಗೌಡ ಯತ್ನಾಳ್
ರಾಜ್ಯ ಸರಕಾರ ಪತನ ಆಗುವುದು ಗ್ಯಾರಂಟಿ. ಕಾಂಗ್ರೆಸ್ ಶಾಸಕರ ಅಸಮಾಧಾನದಿಂದ ಸರಕಾರ ಪತನ ಆಗುತ್ತದೆ ಎಂದು ಶಾಸಕ ಯತ್ನಾಳ್ ಭವಿಷ್ಯ ನುಡಿದರು
ಯಾದಗಿರಿಗರ ಒಂದೇ ಕೂಗು, ವಂದೇ ಭಾರತ್
ಯಾದಗಿರಿಯಲ್ಲಿ ರೈಲು ನಿಲುಗಡೆಗೆ ಹೆಚ್ಚಿದ ಕಿಚ್ಚು, ಕನ್ನಡಪರ ಸಂಘಟನೆಗಳಿಂದ ರೈಲು ರೋಕೋ ಎಚ್ಚರಿಕೆ ನಡೆದಿದೆ. ಸಂಘ ಸಂಸ್ಥೆಗಳು, ಆಟೋ ಚಾಲಕರು, ವಕೀಲರು, ವೈದ್ಯರಿಂದ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿವೆ.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣ ಸಂಸ್ಥೆಗಳ ಸಹಕಾರ ಅಗತ್ಯ: ನ್ಯಾ. ಹೊನೋಲೆ
ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕಾನೂನು ಅರಿವು ನೆರವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರ ಹೊನೋಲೆ ಮಾತನಾಡಿದರು.
< previous
1
...
157
158
159
160
161
162
163
164
165
...
218
next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು