• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೇ.60ರಷ್ಟು ಕಡ್ಡಾಯವಾಗಿ ಕನ್ನಡ ನಾಮಫಲಕಗಳ ಅಳವಡಿಸಿ
ಯಾದಗಿರಿ ಜಿಲ್ಲೆಯ್ಲಲಿ ಶೇ.60 ರಷ್ಟು ಕಡ್ಡಾಯ ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಆಗ್ರಹಿಸಿ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಅವರ ನೇತೃತ್ವದಲ್ಲಿ ನಗರದ ಮೈಲಾಪೂರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಯಿತು.
ಪುರಾಣ ಆಲಿಸುವುದರಿಂದ ಮನಶುದ್ಧಿ: ಡಾ.ಗಂಗಾಧರ ಶ್ರೀ
ಯಾದಗಿರಿ ಸಮೀಪದ ಶ್ರೀಮಠದಲ್ಲಿ ಹಮ್ಮಿಕೊಂಡಿದ್ದ ಪುರಾಣ ಪ್ರವಚನ ಮತ್ತು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿ ಅಬ್ಬೆತುಮಕೂರಿನ ಮಠಾಧಿಪತಿ ಡಾ.ಗಂಗಾಧರ ಸ್ವಾಮೀಜಿ ಆರ್ಶಿವಚನ ನೀಡಿದರು.
ಲೋಕಸಭೆ ಜೊತೆಗೇ ಸುರಪುರ ವಿಧಾನಸಭೆಗೂ ಉಪ ಚುನಾವಣೆ?
ಶಾಸಕ ರಾಜಾ ವೆಂಕಟಪ್ಪ ನಾಯಕ್‌ ನಿಧನದಿಂದ ತೆರವಾದ ಸ್ಥಾನಕ್ಕೆ ಮಾಹಿತಿ ಕೋರಿದ ಚುನಾವಣಾ ಆಯೋಗ: ಉಪ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ
ಇಂದು ಸಿದ್ಧಲಿಂಗ ಶಿವಯೋಗಿಗಳ ಜಾತ್ರಾ ಮಹೋತ್ಸವ
ಸಿದ್ಧಲಿಂಗ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲೆಯ ಐವರು ಸಾಧಕರಿಗೆ ಮಾ.6 ರಂದು ಬುಧವಾರ ಸಿದ್ಧ ಬಸವಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಲು ಪಾಲಕರು ಮುಂದಾಗಿ: ಶ್ರೀಶೈಲ್
ಹುಣಸಗಿ ಪಟ್ಟಣದ ಯುಕೆಪಿ ಕ್ಯಾಂಪನ್ ಕಲ್ಯಾಣ ಮಂಟಪದಲ್ಲಿ ನಡೆದ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಐಡಿಎಸ್‌ಎಂಟಿ ಲೇಔಟ್ ಹೆಚ್ಚುವರಿ ಜಮೀನಿಗೆ ಅಡಿಗಲ್ಲು
ಶಹಾಪುರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಸಹಾಯಧನ ಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅವರು ವಿತರಣೆ ಮಾಡಿದರು.
ಧಾರ್ಮಿಕ ಕ್ಷೇತ್ರಗಳಿಗೆ ಭೇಟಿಯಿಂದ ಬದುಕು ಪಾವನ: ಮುದ್ನಾಳ
ಯಾದಗಿರಿ ನಗರದ ತಮ್ಮ ಜನಸಂಪರ್ಕ ಕಚೇರಿ ಆವರಣದಲ್ಲಿ ಕಲಬುರಗಿಯಿಂದ ಅಯೋಧ್ಯೆಗೆ 60ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಬೀಳ್ಕೊಡಲಾಯಿತು.
ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುವೆ: ಕಂದಕೂರು
ಗುರುಮಠಕಲ್ ಪಟ್ಟಣದಲ್ಲಿ ಆರ್‌ಐಡಿಎಫ್-29 ಯೋಜನೆಯಡಿಯಲ್ಲಿ ನಡೆದ ಸರ್ಕಾರಿ ಆಸ್ಪತ್ರೆಯ ಆವರಣದ ಸಿಸಿ ರಸ್ತೆ ನಿರ್ಮಾಣಕ್ಕೆ ಅಡಿಗಲ್ಲು ಶಾಸಕ ಶರಣಗೌಡ ಕಂದಕೂರು ನೆರವೇರಿಸಿದರು.
ಸುರಪುರ: ಎಂಬಿಎ ವಿದ್ಯಾರ್ಥಿಗಳ ಪ್ರವಾಸ, ಸಂವಾದ
ಸುರಪುರ ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ಹುಬ್ಬಳ್ಳಿಯಲ್ಲಿ 3 ದಿನಗಳ ಕಾಲ ಕೈಗಾರಿಕಾ ಹಾಗೂ ಶೈಕ್ಷಣಿಕ ಪ್ರವಾಸ ನಡೆಯಿತು.
ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಕಲ್ಪಿಸಿ: ಡಾ. ಮೇಟಿ
ಶಹಾಪುರ ತಾಲೂಕಿನ ದೋರನಹಳ್ಳಿಯ ಡಿ.ಡಿ.ಯು ಸೆಂಟ್ರೇಲ್ ಸ್ಕೂಲ್ ನಲ್ಲಿ ನಡೆದ 4ನೇ ವಾರ್ಷಿಕೋತ್ಸವದ ಸ್ನೇಹ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 218
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved