• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಸೇವೆಗೆ ಯುವ ಸ್ವಯಂ ಸೇವಕರ ಅವಶ್ಯಕತೆ ಇದೆ
ಅಭಿವೃದ್ಧಿ ಹೊಂದುತ್ತಿರುವ ಭಾರತಕ್ಕೆ, ದೇಶದಲ್ಲಿನ ಯುವ ಸಮುದಾಯ ಸ್ವಯಂ ಸೇವಕರಾಗಿ ಸಮಾಜ ಸೇವೆಗೆ ತೊಡಗಿಸಿಕೊಳ್ಳಬೇಕಾದದ್ದು ತೀರ ಅವಶ್ಯವಿದೆ ಎಂದು ಪಿರಾಮಲ್ ಸಂಸ್ಥೆಯ ಯಾದಗಿರಿ ವಿಭಾಗದ ಪ್ರೊಗ್ರಾಮ್ ಮ್ಯಾನೇಜರ್ ಮಹೇಶ್ ಕುಮಾರ್ ಅವರು ಕರೆ ನೀಡಿದರು.
ಜನತೆ ಕಾಂಗ್ರೆಸ್‌ಗೆ ತಕ್ಕಪಾಠ ಕಲಿಸದ್ದಾರೆ: ಪಾಟೀಲ್‌
ತಳಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದವರೆಗೆ ಮೋದಿ ಸರ್ಕಾರವು ಭಾರತವನ್ನು ಅಭಿವೃದ್ಧಿಗೊಳಿಸಿದೆ ಎಂದು ಯಾದಗಿರಿ ಜಿಲ್ಲಾ ಬಿಜೆಪಿ ವಕ್ತಾರ ಎಚ್. ಸಿ. ಪಾಟೀಲ್ ಹೇಳಿದರು.
ಚುನಾವಣೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ: ಕಾವ್ಯಾರಾಣಿ
ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲು ತಾಲೂಕು ಪಂಚಾತ್ ಅಧಿಕಾರಿ ಬಸವರಾಜ ಸಜ್ಜನ್, ಡಿವೈಎಸ್‌ಪಿ ಜಾವೀದ್ ಇನಾಮದಾರ್, ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಬಂಡೊಳ್ಳಿ, ನಾರಾಯಣಪುರ, ಮಾಳನೂರ, ಹಗರಟಗಿಯಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ.
ದಿವಾಳಿ ಅಂಚಿನಿಂದ ದೇಶ ರಕ್ಷಿಸಲು ಕಾಂಗ್ರೆಸ್ ಗೆಲ್ಲಿಸಿ: ಪತ್ತಾರ
ಸುರಪುರ ನಗರದ ಕಾಂಗ್ರೆಸ್ ಕಚೇರಿಯ ವಸಂತ ಮಹಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಎಐಟಿಯುಸಿ ಜಿಲ್ಲಾ ಅಧ್ಯಕ್ಷ ದೇವೇಂದ್ರಪ್ಪ ಪತ್ತಾರ ಮಾತನಾಡಿದರು.
ಅಭಿವೃದ್ಧಿಗಾಗಿ ರಾಜೂಗೌಡರ ಬೆಂಬಲಿಸಿ: ರಾಜೀವ್
ಕೊಡೇಕಲ್ ಗ್ರಾಮದಲ್ಲಿ ಜರುಗಿದ ಕಾರ್ಯಕರ್ತರ ಸಭೆಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮಾತನಾಡಿದರು.
ತೀವ್ರ ಬರ: ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ
ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಮಾತನಾಡಿದರು.
ಕಾಂಗ್ರೆಸ್‌ಗೆ ಮತ್ತೊಮ್ಮೆ ಅನುಕಂಪ ತೋರಿ: ಅಭ್ಯರ್ಥಿ ವೇಣುಗೋಪಾಲ
ಹುಣಸಗಿ ತಾಲೂಕಿನ ಬರದೇವನಾಳ, ಯರಕಿಹಾಳ ಗ್ರಾಮಗಳು ಸೇರಿದಂತೆ ವಿವಿಧ ತಾಂಡಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಪ್ರಚಾರ ನಡೆಸಿದರು.
ಕೊಟ್ಟ ಮಾತಿಗೆ ತಪ್ಪುವುದಿಲ್ಲ: ವೇಣುಗೋಪಾಲ ನಾಯಕ
ಸುರಪುರ ತಾಲೂಕಿನ ತಳವಾರಗೇರಾ, ಬೋನಾಲ, ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮತಯಾಚಿಸಿದರು.
ಸುರಪುರ : ಸರಳವಾಗಿ ಅಂಬೇಡ್ಕರ್, ಜಗಜೀವನರಾಂ ಜಯಂತ್ಯುತ್ಸವಕ್ಕೆ ನಿರ್ಧಾರ

ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ವಿಜಯಕುಮಾರ ಹೇಳಿದರು.

ಕೆಟ್ಟು ಕಣ್ಮುಚ್ಚಿದ ಸಿಸಿಟಿವಿ ಕ್ಯಾಮೆರಾಗಳು
ಜನನಿಬಿಡ ಪ್ರದೇಶದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿದಲ್ಲಿ, ಅಪರಾಧ ಪ್ರಕರಣ, ಅಪಘಾತ, ಇನ್ನಿತರ ಸಾಕ್ಷಿಗಾಗಿ ಬಳಕೆ ಮಾಡಿಕೊಳ್ಳಬಹುದು. ಆದರೆ, ನಗರದಲ್ಲಿ ನಿರ್ವಹಣೆ ಕೊರತೆಯಿಂದ ಸಿಸಿಟಿವಿ ಕ್ಯಾಮೆರಾಗಳಲ್ಲಿ ರೆಕಾರ್ಡ್‌ ಆಗದೇ ಎರಡು ವರ್ಷದಿಂದ ಕಣ್ಣುಮುಚ್ಚಿವೆ.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 237
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved