• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಡಬೆಂಬಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮತದಾನ ಜಾಗೃತಿ
ಬೆಂಡೆಬೆಂಬಳಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟದ ಸಹಯೋಗದಲ್ಲಿ ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.
ಮಾಜಿ ಸಚಿವ ರಾಜೂಗೌಡಗೆ ಪಕ್ಷಾಂತರಿಗಳ ಬ್ಲಾಕ್‌ಮೇಲ್‌
ಲೋಕಸಭೆ ಸಾರ್ವತ್ರಿಕ ಚುನಾವಣೆಯ ಜೊತೆ ಜೊತೆಗೆ, ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯೂ ಘೋಷಣೆಯಾದ ಹಿನ್ನೆಲೆಯಲ್ಲಿ, ಸುರಪುರ ಅಖಾಡಾದಲ್ಲಿ ಚುನಾವಣಾ ಕಾವೇರಿದೆ. ಹಾಗೆಯೇ, ಅಲ್ಲಿಂದಿಲ್ಲಿಗೆ- ಇಲ್ಲಿಂದಲ್ಲಿಗೆ ಪಕ್ಷಾಂತರ ಪರ್ವವೂ ಜೋರಾಗಿಯೇ ನಡೆದಿದೆ.
ಸುರಪುರ ನಗರಸಭೆಯಿಂದ ಸಾರ್ವಜನಿಕರಿಗೆ ಮತದಾನ ಅರಿವು
ಮತದಾನದ ಮಹತ್ವದ ಕುರಿತಂತೆ ಮತದಾನ ನಿಮ್ಮ ಹಕ್ಕು ತಪ್ಪದೇ ಮತ ಚಲಾಯಿಸಿ ಎಂದು ರಂಗು ರಂಗಿನ ರಂಗೋಲಿಯ ಚಿತ್ತಾರ ಬಿಡಿಸಿ, ಪ್ರತಿಜ್ಞಾ ವಿಧಿ ಬೋಧಿಸಿ, ಅರಿವು ಮೂಡಿಸಿ ಸಾರ್ವಜನಿಕರ ಗಮನ ಸೆಳೆಯಲಾಯಿತು.
ಗಡಿ ಕನ್ನಡಿಗರ ಸಮಸ್ಯೆ ಪರಿಹಾರಕ್ಕೆ ಶ್ರಮಿಸಿ: ಬಾಗವಾನ
ಕರ್ನಾಟಕ ರಾಜ್ಯದ ಗಡಿ ಭಾಗಗಳು ಹಾಗೂ ನೆರೆಯ ರಾಜ್ಯಗಳಲ್ಲಿ ವಾಸಿಸುವ ಕನ್ನಡಿಗರ ಸಮಸ್ಯೆಗಳನ್ನು ಪರಿಹರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡು ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ತಿನಂತಹ ಸಂಸ್ಥೆಗಳು ಅವಿರತವಾಗಿ ಶ್ರಮಿಸಬೇಕು ಎಂದು ಉಪನ್ಯಾಸಕ ರಜಾಕ್ ಬಾಗವಾನ ಹೇಳಿದರು.
ಪ್ರಾಣಿ, ಪಕ್ಷಿಗಳ ದಾಹ ನೀಗಿಸಲು ಕೈಜೋಡಿಸಿ: ಶಾಯಿಬಾಬ
ದಿನದಿಂದ ದಿನಕ್ಕೆ ಜಾಗತಿಕ ತಾಪ ಹೆಚ್ಚಾಗುತ್ತಿರುವುದರಿಂದ ಹಳ್ಳ-ಕೊಳ್ಳ, ಕೆರೆಗಳಲ್ಲಿ ಜಲ ಸಂಪತ್ತು ಬತ್ತಿ ಹೋಗುತ್ತಿದ್ದು, ಪ್ರಾಣಿ ಪಕ್ಷಿ ಸಂಕುಲ ನೀರಿಲ್ಲದೆ ಸಂಕಷ್ಟಕ್ಕೊಳಗಾಗುತ್ತಿವೆ. ಇಂಥ ಸಂದರ್ಭದಲ್ಲಿ ಪ್ರತಿಯೊಬ್ಬರು ತಮ್ಮ ಮನೆಯ ಮೇಲ್ಛಾವಣಿಗಳ ಮೇಲೆ ತೆರೆದ ಬಟ್ಟಲುಗಳಲ್ಲಿ ನೀರು ನೀಡಿ ಪ್ರಾಣಿ, ಪಕ್ಷಿಗಳ ದಾಹ ನೀಗಿಸಿ ಎಂದು ಯುವ ಸಂಶೋಧಕ ಶಾಯಿಬಾಬ ಅಣಬಿ ಹೇಳಿದರು.
ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿಯೇ ಇಲ್ಲ: ಕರಡಿ
ಸಮೀಪದ ರಾಯನಪಾಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ, ರಾಜಶೇಖರ ಹೊಳಿಕಟ್ಟಿ ವಯೋನಿವೃತ್ತಿ ಹೊಂದಿದ ಪ್ರಯುಕ್ತ ಕೊಡೇಕಲ್‌ನ ನೀಲಾಂಬಿಕ ಕಲ್ಯಾಣ ಮಂಟಪದಲ್ಲಿ ಶಾಲಾಮಂಡಳಿ, ಶಿಕ್ಷಕವೃಂದದವರು ಹಾಗೂ ರಾಯನಪಾಳೆ ಮತ್ತು ಕೊಡೇಕಲ್‌ನ ನಾಗರಿಕ ಬಂಧುಗಳಿಂದ ಹೊಳಿಕಟ್ಟಿ ದಂಪತಿಗೆ ಸನ್ಮಾನಿಸಿ ಗೌರವಿಸಿದರು.
ಮೈತ್ರಿಗೆ ಅಪಸ್ವರ: ಜೆಡಿಎಸ್‌ ಬೆಂಬಲಿತ ಪಕ್ಷೇತರ ಸ್ಪರ್ಧೆ?
ಬಿಜೆಪಿ-ಜೆಡಿಎಸ್‌ ಮೈತ್ರಿಯ ಬಗ್ಗೆ ಆರಂಭದಲ್ಲೇ ಆಕ್ಷೇಪ ವ್ಯಕ್ತಪಡಿಸಿದ್ದ ಜಿಲ್ಲೆಯ ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರ, ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಬಂಜಾರಾ ಸಮುದಾಯದ ಪ್ರಭಾವಿ ವ್ಯಕ್ತಿಯೊಬ್ಬರನ್ನು ಪಕ್ಷೇತರ ನಿಲ್ಲಿಸಿ ಪರೋಕ್ಷ ಬೆಂಬಲಿಸುವ ಮೂಲಕ ಬಿಜೆಪಿಗೆ ಸೆಡ್ಡು ಹೊಡೆಯುವ ಚಿಂತನೆ ನಡೆಸಿದ್ದಾರೆ.
ಶರಣಬಸವೇಶ್ವರರ 24ನೇ ಜಾತ್ರಾ ಮಹೋತ್ಸವ
ಕೆಂಭಾವಿ ಪಟ್ಟಣದ ಆರಾಧ್ಯ ದೈವ ಮಹಾದಾಸೋಹಿ ಶರಣಬಸವೇಶ್ವರರ 24ನೇ ಜಾತ್ರಾ ಮಹೋತ್ಸವದ ನಿಮಿತ್ತ ಶನಿವಾರ ಸಂಜೆ ಮಹಾರಥೋತ್ಸವ ಭಕ್ತರ ಜಯ ಘೋಷಗಳ ಮಧ್ಯೆ ಶ್ರದ್ಧಾ, ಭಕ್ತಿಯಿಂದ ವಿಜೃಂಭಣೆಯಿಂದ ಜರುಗಿತು.
ನನ್ನದು ಮಾತಿಗಿಂತ ಕೆಲಸ ಹೆಚ್ಚು: ರಾಧಾಕೃಷ್ಣ
ಮಲ್ಲಿಕಾರ್ಜುನ ಖರ್ಗೆ ಅವರ ಅಭಿವೃದ್ಧಿಪರ ಚಿಂತನೆ ಈ ಭಾಗದಲ್ಲಿ ಬೆಳವಣಿಗೆಯಾಗಲು ಸಹಕಾರಿಯಾಗಿದೆ. ಅವರ ಮಾರ್ಗದರ್ಶನದಲ್ಲಿಯೇ ರಾಧಾಕೃಷ್ಣ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
ಸಂಭ್ರಮದ ಶರಣಬಸವೇಶ್ವರರ ರಥೋತ್ಸವ
ಮಹಾದಾಸೋಹಿ ಶರಣಬಸವೇಶ್ವರರ ರಥೋತ್ಸವ ಶನಿವಾರ ಸಂಜೆ ಶ್ರದ್ಧಾ, ಭಕ್ತಿ ಪೂರ್ವಕ ಸಹಸ್ರಾರು ಭಕ್ತರ ಮಧ್ಯದಲ್ಲಿ ಜರುಗಿತು.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 237
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved