ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುರುಮಠಕಲ್-ಹುಬ್ಬಳ್ಳಿಗೆ ನೂತನ ಬಸ್ ಸಂಚಾರಕ್ಕೆ ಚಾಲನೆ
ಗುರುಮಠಕಲ್ ಪಟ್ಟಣದಿಂದ ಹುಬ್ಬಳ್ಳಿ ನಗರಕ್ಕೆ ವಿಜಯಪುರ ಮಾರ್ಗವಾಗಿ ನೂತನ ಬಸ್ ಸಂಚಾರಕ್ಕೆ ಶಾಸಕ ಶರಣಗೌಡ ಕಂದಕೂರು ಅವರು ಹಸಿರು ನಿಶಾನೆ ತೋರಿಸಿದರು.
ಹಳ್ಳಿಗೆ ಕುಡಿವ ನೀರು ಪೂರೈಸಲು ಅನುದಾನ ನೀಡಿ: ವೇಣುಗೋಪಾಲ
ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಗೆ ಕುಡಿವ ನೀರಿಗೆ ಅನುದಾನ ಒದಗಿಸುವಂತೆ ಸುರಪುರ ಕಾಂಗ್ರೆಸ್ ಯುವ ಮುಖಂಡ ರಾಜಾ ವೇಣುಗೋಪಾಲ ನಾಯಕ ಮನವಿ ಸಲ್ಲಿಸಿದರು.
ಸಾಮಾಜಿಕ ಭದ್ರತೆ ಯೋಜನೆ ನಿಯಮ ಸಡಿಲಿಕೆಗೆ ಒತ್ತಾಯ
ಸುರಪುರದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸಂಘದ ಸದಸ್ಯರು ಗ್ರೇಡ್-2 ಉಪ ತಹಸೀಲ್ದಾರ್ ಮಲ್ಲು ದಂಡು ಅವರಿಗೆ ಮನವಿ ಸಲ್ಲಿಸಿದರು.
ನದಿಗೆ ನೀರು ಹರಿಸಲು ವೇಣುಗೋಪಾಲ ಮನವಿ
ಬೆಂಗಳೂರಿನಲ್ಲಿ ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ ನೀರು ಹರಿಸುವಂತೆ ಜಲಸಂಪನ್ಮೂಲ ಇಲಾಖೆಯ ಅಪರ ಕಾರ್ಯದರ್ಶಿ ರಾಕೇಶ ಸಿಂಗ್ಗೆ ಮುಖಂಡ ರಾಜಾ ವೇಣುಗೋಪಾಲ ನಾಯಕ ಮನವಿ ಸಲ್ಲಿಸಿದರು.
ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಶಾಸಕ ಶರಣಗೌಡ ಕಂದಕೂರ
ಯಾದಗಿರಿ ಗುರುಮಠಕಲ್ ಶಾಸಕರ ಕಚೇರಿ ಆವರಣದಲ್ಲಿ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಾನುಭವಿ ಮಕ್ಕಳಿಗೆ ಲ್ಯಾಪ್ಟ್ಯಾಪ್ ಅನ್ನು ಶಾಸಕ ಶರಣಗೌಡ ಕಂದಕೂರು ವಿತರಣೆ ಮಾಡಿದರು.
ಪ್ರತಿ ಮಹಿಳೆಯು ಸ್ವಂತ ದುಡಿಮೆಗೆ ಹೆಚ್ಚು ಒತ್ತು ನೀಡಿ: ಪನ್ವಾರ
ಯಾದಗಿರಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ ಮಾತನಾಡಿದರು.
ಸಿದ್ಧಿಪುರುಷ ವಿಶ್ವಾರಾಧ್ಯರ ರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ
ಯಾದಗಿರಿ ತಾಲೂಕಿನ ಸುಕ್ಷೇತ್ರ ಅಬ್ಬೆತುಮಕೂರಿನಲ್ಲಿ ಶುಕ್ರವಾರ ಸಂಜೆ ಭಕ್ತಸಾಗರದ ಮಧ್ಯೆ ಶ್ರೀವಿಶ್ವಾರಾಧ್ಯರ ಜಾತ್ರಾ ಮಹೋತ್ಸವ ನಡೆಯಿತು. ಮಹೋತ್ಸವದಲ್ಲಿ ಪೀಠಾಧಿಪತಿ ಡಾ. ಗಂಗಾಧರ ಶ್ರೀಗಳು ಪೂಜೆಗೆ ತೆರಳುತ್ತಿರುವುದು.
ಲೋಕಸಭಾ ಚುನಾವಣೆ ಗೆಲುವಿಗೆ ಶ್ರಮಿಸಿ: ಠಾಕೂರ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಪ್ರಧಾನಮಂತ್ರಿಗಳ ಕೈ ಬಲಪಡಿಸುವ ಕೆಲಸವಾಗಬೇಕು.
ಮೇವಿನ ಬಣವೆ ಬೆಂಕಿಗಾಹುತಿ: 2 ಲಕ್ಷ ರು. ನಷ್ಟ
ಜಮೀನೊಂದರಲ್ಲಿ ಜಾನುವಾರುಗಳಿಗೆ ಕೂಡಿಟ್ಟ, ಜೋಳದ ಕಣಿಕೆ, ಶೇಂಗಾ ಹೊಟ್ಟು, ಬತ್ತದ ಮೇವಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ದೊಡ್ಡ ಪ್ರಮಾಣದ ಬಣವೆ ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರವಲಯದ ಹಳಿಸಗರ ಪ್ರದೇಶದಲ್ಲಿ ನಡೆದಿದೆ.
ಕೌಶಲ್ಯ ಬಳಸಿಕೊಂಡು ಬದುಕು ರೂಪಿಸಿಕೊಳ್ಳಿ: ಶಂಕ್ರಪ್ಪ
ಪ್ರತಿಯೊಬ್ಬರಲ್ಲಿಯೂ ಒಂದು ಅದ್ಭುತವಾದ ಕೌಶಲ್ಯವಿರುತ್ತದೆ. ಅದನ್ನು ಯುವಕರು ಬಳಸಿಕೊಂಡು ಬದುಕು ರೂಪಿಸಿಕೊಳ್ಳಿ.
< previous
1
...
164
165
166
167
168
169
170
171
172
...
227
next >
Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್