• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜೃಂಭಣೆಯ ಶಂಕರಲಿಂಗೇಶ್ವರನ ರಥೋತ್ಸವ
ಸುಪ್ರಸಿದ್ಧ ಈಡ್ಲೂರಿನ ಶಂಕರಲಿಂಗೇಶ್ವರನ ಜಾತ್ರೆಯು ಶನಿವಾರ ಸಾಯಂಕಾಲ 6 ಗಂಟೆಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಹು ವಿಜೃಂಭಣೆಯಿಂದ ಜರುಗಿತು.
ನಿಷ್ಕಳಂಕ ಬದುಕಿಗೆ ವಚನ ಪ್ರಜ್ಞೆ ಅವಶ್ಯ: ಸತ್ಯಂಪೇಟೆ
ಬದುಕಿನಲ್ಲಿ ನಿಷ್ಕಳಂಕವಾಗಿ ಬದುಕಬೇಕೆಂದರೆ ವಚನ ಪ್ರಜ್ಞೆ ಇರಬೇಕು. ಕತ್ತಲೆಯನ್ನು ಹೊಡೆದೋಡಿಸುವ ಅಗಾಧವಾದ ಶಕ್ತಿ ಶರಣರ ವಚನಗಳಿಗಿದೆ ಎಂದು ಬಸವ ತತ್ವದ ಚಿಂತಕ ವಿಶ್ವರಾಧ್ಯ ಸತ್ಯಂಪೇಟೆ ಹೇಳಿದರು.
ಜಲಾಶಯದಿಂದ ನೀರು ಹರಿಸಲು ರೈತರ ಆಗ್ರಹ
ತಾಲೂಕಿ‌ನ ಕಾಲುವೆಗಳಿಗೆ ನಾರಾಯಣಪುರ ಜಲಾಶಯದಿಂದ ನೀರು ಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತರು ನಗರದ ತಹಸೀಲ್ದಾರ್ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ವಿಜಯಕುಮಾರ ಅವರಿಗೆ ಮನವಿ ಸಲ್ಲಿಸಿದರು.
ಅವ್ಯವಹಾರ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ತಾಲೂಕಿನ ಶಿರವಾಳ ಗ್ರಾಮ ಪಂಚಾಯಿತಿ 2022-23 ಮತ್ತು 2023-24ನೇ ಸಾಲಿನ 15ನೇ ಹಣಕಾಸು ಮತ್ತು ನರೇಗಾ ಯೋಜನೆಯಡಿಯಲ್ಲಿ ಭಾರೀ ಮಟ್ಟದ ಅವ್ಯಹಾರ ನಡೆದಿದ್ದು, ಸೂಕ್ತ ಕಾನೂನು ರೀತಿಯಲ್ಲಿ ತನಿಖೆ ನಡೆಸಿ ಪಂಚಾಯಿತಿ ಅಧ್ಯಕ್ಷ, ಪಿಡಿಒ ಹಾಗೂ ಜೆಇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಕೋಲ್ಡ್ ಸ್ಟೋರೆಜ್: ಹೆಚ್ಚಿನ ಹಣ ವಸೂಲಿ ಆರೋಪ
ಚೀಲವೊಂದಕ್ಕೆ 300ರಿಂದ 350 ರು. ಗಳು ಪಡೆಯುತ್ತಿದ್ದಾರೆ ಎಂದು ಪ್ರಾಂತ ರೈತ ಸಂಘದವತಿಯಿಂದ ನಗರದ ರಾಕಂಗೇರಾ ಏರಿಯಾದ ಕೈಗಾರಿಕಾ ಪ್ರದೇಶದದಲ್ಲಿರುವ ಕೋಲ್ಡ್ ಸ್ಟೋರೇಜ್ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಅಭಿವೃದ್ಧಿ, ಜನ ಸೇವೆಗೆ ಕಾಂಗ್ರೆಸ್ ಬೆಂಬಲಿಸಿ: ನಾಯಕ
ಸುರಪುರ ಕ್ಷೇತ್ರದ ಜನಪರ ಅಭಿವೃದ್ಧಿ ಹಾಗೂ ಜನ ಸೇವೆಗೆ ಕೈಗೆ ಬೆಂಬಲಿಸಿ ಸಹಕಾರ ನೀಡಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಹೇಳಿದರು.
ಜಗತ್ತಿಗೆ ಶಾಂತಿ ಸಂದೇಶ ನೀಡಿದ ಕ್ರಿಸ್ತನ ಸ್ಮರಿಸೋಣ: ಸತ್ಯಮಿತ್ರ
ಸುರಪುರದ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್‌ನಲ್ಲಿ ಗುಡ್ ಫ್ರೈಡೇ ಆಚರಿಸಲಾಯಿತು. ಈ ವೇಳೆ ಸಪ್ತವಾಕ್ಯಗಳಲ್ಲಿ ಒಂದಾದ ‘ತಂದೆಯೇ ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿ ಕೊಡುತ್ತೇನೆ’ ಕುರಿತು ಅವರು ದೈವ ಸಂದೇಶವನ್ನು ರೆವರೆಂಡ್ ಎಸ್. ಸತ್ಯಮಿತ್ರ ಅವರು ನೀಡಿದರು.
ಅಕ್ರಮ ಮದ್ಯ ಸಾಗಣಿಕೆ: 12.960 ಲೀ. ಮದ್ಯ ವಶ
ಯಾದಗಿರಿಯಲ್ಲಿ ಮದ್ಯ ಮಾರಾಟ, ಸಂಗ್ರಹಣೆ, ಸಾಗಾಣಿಕೆ ನಿಷೇಧ ಆದೇಶ ಉಲ್ಲಂಘಿಸಿ ಮದ್ಯ ಸಾಗಣಿಕೆ ಮಾಡುತ್ತಿದ್ದ 12.960 ಲೀ. ಮದ್ಯ ಹಾಗೂ 7.800 ಲೀ. ಬಿಯರ್‌ ವಶಕ್ಕೆ ಪಡೆಯಲಾಯಿತು.
ಮತದಾರರ ಕೈಯ್ಯಲ್ಲಿದೆ ಸುರಪುರ ಉಜ್ವಲ ಭವಿಷ್ಯ: ಸಚಿವ ಶರಣಬಸಪ್ಪಗೌಡ ದರ್ಶನಾಪುರ
ಕಲಬುರಗಿ ನಗರದ ವಸಂತಮಹಲ್‌ನಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸುರಪುರ ಉಪಚುನಾವಣೆ ನಿಮಿತ್ತ ಮತದಾರರಿಗೆ ಶರಣಬಸಪ್ಪಗೌಡ ದರ್ಶನಾಪೂರ ಕರೆ ನೀಡಿದರು.
ಮೋದಿ ಸಾರಥ್ಯದಲ್ಲಿ ಅಭಿವೃದ್ಧಿ ಪಥದತ್ತ ದೇಶ: ರಾಜಾ ಅಮರೇಶ್ವರ ನಾಯಕ
ಅಭಿವೃದ್ಧಿ ಹೊಂದಿದ 5 ರಾಷ್ಟ್ರಗಳಲ್ಲಿ ಭಾರತವೂ ಒಂದು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ಕಳೆಯುತ್ತಾ, ಬಂದರೂ ಜನಪರ ಯೋಜನೆಗಳು ಜಾರಿ ತಂದಿಲ್ಲ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು. ಹುಣಸಗಿಯಲ್ಲಿ ಬಿಜೆಪಿ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ನಡೆಯಿತು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 237
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved