ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಗರ ಪೊಲೀಸ್ ಠಾಣೆಗೆ ಉದ್ಘಾಟನೆ ಭಾಗ್ಯ ಕಲ್ಪಿಸಲು ಆಗ್ರಹ
ಉದ್ಘಾಟನೆಗೆ ಸಜ್ಜಾಗಿ 5 ತಿಂಗಳು ಕಳೆದರೂ ನಗರ ಪೊಲೀಸ್ ಠಾಣೆಗೆ ಉದ್ಘಾಟನೆ ಭಾಗ್ಯ ನೀಡದ ಸರ್ಕಾರದ ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.
ಅತಿ ಸೂಕ್ಷ್ಮ ಮತಗಟ್ಟಗಳಿಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಡಗೇರಾ ತಾಲೂಕಿನ ಅತಿ ಸೂಕ್ಷ್ಮ ಕೇಂದ್ರಗಳಾದ ಬೆಂಡೆಬೆಂಬಳಿ ಹಾಗೂ ಕೊಡಾಲ ಗ್ರಾಮದ ಚುನಾವಣೆ ಮತಗಟ್ಟೆಗಳಿಗೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.
ಜನಮನ ಗೆದ್ದ ನಾಯಕ ವೆಂಕಟಪ್ಪ: ಪಾಟೀಲ್
ಹೃದಯವಂತ ವ್ಯಕ್ತಿಯಾಗಿ ಕ್ಷೇತ್ರದ ಜನರ ಮನಸ್ಸನ್ನು ಗೆದ್ದ ಒಳ್ಳೆಯ ರಾಜಕಾರಣಿಯಾಗಿದ್ದವರು ಸುರಪುರ ಶಾಸಕ ರಾಜಾವೆಂಕಟಪ್ಪ ನಾಯಕ
ಅಬ್ಬೆತುಮಕೂರು ಸಿದ್ಧಿಪುರುಷ ವಿಶ್ವಾರಾಧ್ಯರ ರಥೋತ್ಸವ
ಸುಕ್ಷೇತ್ರ ಅಬ್ಬೆತುಮಕೂರಿನ ಸಿದ್ಧಿ ಪುರುಷ ವಿಶ್ವಾರಾಧ್ಯರ ರಥೋತ್ಸವ ಶುಕ್ರವಾರ ಸಂಜೆ 6:30ಕ್ಕೆ ಸಡಗರದಿಂದ ನಡೆಯಲಿದೆ
ಗ್ರಾಮೀಣ ಭಾಗದಲ್ಲಿ ಸಂಸ್ಕೃತಿ ಜೀವಂತ: ಶರಣು ಗದ್ದುಗೆ
ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಜಾನಪದ ಸಾಂಸ್ಕೃತಿಕ ವೈಭವದಲ್ಲಿ ಸಾಧಕರಿಗೆ ಹಾಗೂ ರಾಜ್ಯಮಟ್ಟದ ಸಮಾಜ ಸೇವ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಗ್ರಾಮೀಣರಿಗೆ ಮೂಲಸೌಕರ್ಯ ಒದಗಿಸುವುದೇ ಪ್ರಥಮಾದ್ಯತೆ: ಕಂದಕೂರು
ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಶಾಸಕ ಶರಣಗೌಡ ಕಂದಕೂರು ಅವರು ಮಾತನಾಡಿದರು.
ಜಲಾಶಯದಿಂದ ನೀರು ಪೂರೈಕೆಗೆ ರಾಜೂಗೌಡ ಆಗ್ರಹ
ಸುರಪುರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನದಿ ಹಾಗೂ ಹಳ್ಳ-ಕೊಳ್ಳಗಳು ಬತ್ತಿ ಹೋಗಿದ್ದು, ತಕ್ಷಣ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಮಾಜಿ ಸಚಿವ ರಾಜೂಗೌಡ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಂವಿಧಾನ ವಿಷಯಕ್ಕೆ ಬಂದ್ರೆ ಅನಂತಕುಮಾರ್ ಅಡ್ರೆಸ್ ಇರಲ್ಲಾ
ವಿವಾದಾತ್ಮಕ ಹೇಳಿಕೆಗಳ ನೀಡುವ ಸ್ವಪಕ್ಷ ಬಿಜೆಪಿ ಮುಖಂಡರ ವಿರುದ್ಧವೇ ಮಾಜಿ ಸಚಿವ, ಬಿಜೆಪಿ ರಾಜ್ಯ ಮುಖಂಡ ನರಸಿಂಹ ನಾಯಕ್ (ರಾಜೂಗೌಡ) ಕಿಡಿ ಕಾರಿದ್ದಾರೆ.
ಸ್ತ್ರೀ ಶಕ್ತಿ ಸ್ಫೂರ್ತಿಯ ಸಂಕೇತ: ವಿಜಯಲಕ್ಷ್ಮಿ
ಶಹಾಪುರ ನಗರದಲ್ಲಿ ಪತಂಜಲಿಯೋಗ ವಿಜ್ಞಾನ ತರಬೇತಿ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿತು.
ಸತ್ಯ ಶುದ್ಧವಾದ ಬದುಕಿಗೆ ಸಂಸ್ಕಾರ ಸಂಸ್ಕೃತಿ ಮುಖ್ಯ: ಸೂಗೂರೇಶ್ವರ ಶ್ರೀ
ಶಹಾಪುರ ನಗರದ ಶೈನ್ ಕಿಡ್ಸ್ ಶಾಲೆಯಲ್ಲಿ ಎರಡನೇ ವಾರ್ಷಿಕೋತ್ಸವ ಸಮಾರಂಭ ಜರುಗಿತು.
< previous
1
...
165
166
167
168
169
170
171
172
173
...
227
next >
Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್