• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರ್ಚ್ 4, 5ಕ್ಕೆ ಬಿಸಿಯೂಟ ನೌಕರರ ಬೆಂಗಳೂರು ಚಲೋ
ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ತಾಲೂಕಿನ ಅಕ್ಷರ ದಾಸೋಹ ಬಿಸಿಯೂಟ ನೌಕರರು ಮಾ.4 ಮತ್ತು 5 ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆ ನಗರದಲ್ಲಿ ತಾಲೂಕು ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ವತಿಯಿಂದ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು.
ಮಾರ್ಚ್ 1ರಂದು ಯಾದಗಿರಿ ನಗರಸಭೆ ಹೊಸ ಕಟ್ಟಡದಲ್ಲಿ ಬಜೆಟ್‌ ಸಭೆ
ಮಾ.1 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಯಾದಗಿರಿ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಅಧ್ಯಕ್ಷತೆಯಲ್ಲಿ, ನಗರಸಭೆಯ ಸದಸ್ಯರ ಸಾಮಾನ್ಯ ಸಭೆ ಹಾಗೂ ಬಜೆಟ್‌ ಸಭೆ ಆಯೋಜಿಸಲಾಗಿದೆ. ವಿಶೇಷವೆಂದರೆ, ದಶಕಗಳಷ್ಟು ಹಳೆಯದಾಗಿದ್ದ ನಗರಸಭೆ ಕಚೇರಿ ಕಟ್ಟಡ ಧ್ವಂಸಗೊಳಿಸಿ, ಅದೇ ಸ್ಥಳದಲ್ಲಿ 5 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತ ನಗರಸಭೆಯ ನೂತನ ಕಟ್ಟಡದಲ್ಲಿ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕಾರ ಅಗತ್ಯ
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದು ವಡಗೇರಾ ಗ್ರೇಡ್-2 ತಹಸೀಲ್ದಾರ್ ಪ್ರಕಾಶ ಹೊಸಮನಿ ಹೇಳಿದರು.
ಶಾಲೆಯಲ್ಲಿ ಎಸ್ಸಿ ಮಕ್ಕಳ ತಟ್ಟೆ ತೊಳೆಯಲು ನಕಾರ : ಸಹಾಯಕಿಯರ ಬದಲು - ಜಿಲ್ಲಾಧಿಕಾರಿ ಕ್ರಮ

ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಕ್ಕಳು ಬಿಸಿಯೂಟ ಮಾಡಿದ ತಟ್ಟೆ ತೊಳೆಯಲು ನಿರಾಕರಿಸಿದ್ದ ಅಡುಗೆ ಸಹಾಯಕಿಯರನ್ನು ಸೋಮವಾರ ಬದಲಾಯಿಸಲಾಗಿದೆ.

ಅಂ. ಕಾರ್ಯಕರ್ತೆ, ಸಹಾಯಕಿಯರ ಆಯ್ಕೆ ಪಟ್ಟಿ ಪ್ರಕಟ
Selection list of A.M. workers and assistants published
ಶಾಲೇಲಿ ಎಸ್ಸಿ ಮಕ್ಕಳ ತಟ್ಟೆ ತೊಳೆಯಲು ನಕಾರ
Shaleli SC refuses to wash children's plates
ಜನರಿಗೆ ತೊಂದರೆ ಮಾಡಬೇಡಿ : ಶಾಸಕ ಕಂದಕೂರು
Don't disturb people: MLA Kandakuru
ಸುರಪುರದಲ್ಲಿ ಅರಣ್ಯ ಭೂಮಿ ಖಾಸಗಿ ಪಾಲು? 16 ಗುಂಟೆ ಮಾರಾಟದಲ್ಲಿ ಅಧಿಕಾರಿಗಳ ಸಂಚು?

ಜಿಲ್ಲೆಯ ಸುರಪುರ ನಗರದಲ್ಲಿ ಬೀದರ್‌-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ-150 ಹಾಯ್ದು ಹೋಗಿರುವ ಕಾಯ್ದಿಟ್ಟ ಅರಣ್ಯ ಪ್ರದೇಶದ 16 ಗುಂಟೆ ಭೂಮಿ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿ ಖರೀದಿ ತೋರಿಸಿದ ಕೆಲವರು, ನಗರಸಭೆ ವ್ಯಾಪ್ತಿ ಖಾಸಗಿ ಆಸ್ತಿಯನ್ನಾಗಿಸಿಕೊಂಡಿದ್ದಾರೆ.

ಯಾದಗಿರಿ : ಸರ್ಕಾರಿ ಶಾಲೆಯ ದಲಿತರ ಊಟದ ತಟ್ಟೆ ಸ್ವಚ್ಛಕ್ಕೆ ನಕಾರ - ಬಿಸಿಯೂಟವೇ ಸ್ಥಗಿತ!

ಸರ್ಕಾರಿ ಶಾಲೆಯ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆ ತೊಳೆಯಲು ಅಡುಗೆ ಸಹಾಯಕ ಸಿಬ್ಬಂದಿ ನಿರಾಕರಿಸಿದ ಕಾರಣ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಂಡ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಸಮೀಪದ ಕರಕಳ್ಳಿ ಗ್ರಾಮದಲ್ಲಿ ನಡೆದಿದೆ.

ಉತ್ತಮ ಫಲಿತಾಂಶ ಪಡೆದು ಬದಲಾವಣೆ ತನ್ನಿ : ಶಾಸಕ ಕಂದಕೂರ
Get good results and bring change: MLA Kandakura
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 218
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved