• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬದುಕಿಗೆ ಮೌಲ್ಯ ನೀಡಿದ ರೇಣುಕಾಚಾರ್ಯರು: ಸುಗೂರೇಶ್ವರ ಶ್ರೀ
ಯಾದಗಿರಿ ನಗರದ ಲಕ್ಷ್ಮೀ ನಗರದಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಮತ್ತು ಯುಗಮಾನೋತ್ಸವ ಕಾರ್ಯಕ್ರಮದ ಧರ್ಮಸಭೆ ನಡೆಯಿತು.
ಜೀವಜಲ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಹೊಣೆ: ನ್ಯಾ.ಕಮತಗಿ
ಸುರಪುರ ನಗರದ ಜೆಎಂಎಫ್‌ಸಿ ಕೋರ್ಟ್ ನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ. ಮಲ್ಲಿಕಾರ್ಜುನ ಕಮತಗಿ ಮಾತನಾಡಿದರು.
ಜೀವನದ ಉನ್ನತಿಗೆ ಬೆಳಕು ತೋರಿದ ರೇಣುಕಾಚಾರ್ಯರು: ಸಿದ್ದೇಶ್ವರ ಶ್ರೀ
ಶಹಾಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು.
ಸುರಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 5935 ವಿದ್ಯಾರ್ಥಿಗಳ ನೋಂದಣಿ
ಸುರಪುರ ನಗರದ ಸರಕಾರಿ ಬಾಲಕರ ಪೌಢಶಾಲೆಯಲ್ಲಿ ಪರೀಕ್ಷೆಗೆ ಶಿಕ್ಷಕರು ಸಿದ್ಧತೆ ನಡೆಸಿದ್ದು, ವೆಬ್‌ಕ್ಯಾಮೆರಾ ಹಾಗೂ ಸಿಸಿ ಕ್ಯಾಮೆರಾ ಕೂರಿಸಿರುವುದು.
ಶಹಾಪುರ ತಾಲೂಕಿನ 21 ಪರೀಕ್ಷಾ ಕೇಂದ್ರಗಳು
ಶಹಾಪುರ ನಗರದ ಆದರ್ಶ ವಿದ್ಯಾಲಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇಂದ್ರದಲ್ಲಿ ಶಿಕ್ಷಕರು ಪೂರ್ವ ಸಿದ್ಧತೆಯಲ್ಲಿ ತೊಡಗಿರುವುದು. ಕೇಂದ್ರದಲ್ಲಿ ಸಿಸಿ ಕ್ಯಾಮೆರಾ ವೆಬ್ ಕಾಸ್ಟಿಂಗ್ ಅಳವಡಿಸಿರುವುದು.
ವಿಭೂತಿಹಳ್ಳಿಗೆ ನೀರಿಗೆ ಹಾಹಾಕಾರ-ಚುನಾವಣೆ ಬಹಿಷ್ಕಾರ
ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ಚರಂಡಿ ನೀರಿನಿಂದ ಬಾವಿ ನೀರು ಕಲುಷಿತಗೊಂಡಿರುವುದು. ತಳ್ಳು ಬಂಡಿಯಲ್ಲಿ ನೀರು ತರಲು ರಾಜ್ಯ ಹೆದ್ದಾರಿ ಮೇಲೆ ಹೊರಟಿರುವ ಮಕ್ಕಳು.
ದೆಹಲಿ ಸಿಎಂ ಕೇಜ್ರಿವಾಲ್ ಬಂಧನ: ಆಪ್‌ ಪ್ರತಿಭಟನೆ
ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದು ಅಸಂವಿಧಾನಿಕ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಸಲ್ಲಿಸಲಾಯಿತು.
ಸುರಪುರದಲ್ಲಿ ಗರಿಗೆದರುತ್ತಿರುವ ವಿಧಾನಸಭೆ ಉಪಚುನಾವಣೆ
ಶಾಸಕರಾಗಿದ್ದ, ಹಿರಿಯ ಕಾಂಗ್ರೆಸ್ಸಿಗ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿರುವ ಸುರಪುರ (ಶೋರಾಪುರ- ಎಸ್ಟಿ ಮೀಸಲು) ವಿಧಾನಸಭೆ ಕ್ಷೇತ್ರದ ಚುನಾವಣೆ ಲೋಕಸಭೆ ಚುನಾವಣೆಯ ಜೊತೆಗೇ, ಅಂದರೆ ಮೇ 7ರಂದು ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ, ಇಲ್ಲಿ ರಾಜಕೀಯ ಪಕ್ಷಗಳಲ್ಲಿ ಚುನಾವಣಾ ಕಾವು ರಂಗೇರುತ್ತಿದೆ.
ಚುನಾವಣೆ ಪ್ರಚಾರ ಸಾಮಗ್ರಿ: ಮುದ್ರಕರ, ಪ್ರಕಾಶಕರ ವಿವರ ಕಡ್ಡಾಯ
ಲೋಕಸಭೆ ಚುನಾವಣೆ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಮುದ್ರಣವಾಗುವ ಪ್ರತಿ ಚುನಾವಣಾ ಪ್ರಚಾರ ಸಾಮಗ್ರಿಗಳ ಮೇಲೆ ಮುದ್ರಕರ ಮತ್ತು ಪ್ರಕಾಶರ ಹೆಸರು, ವಿಳಾಸ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳು ಅಗತ್ಯ
ಪುರಾಣ ಪ್ರವಚನ ಆಲಿಸುವುದರಿಂದ ಮಾನಸಿಕ ಮತ್ತು ದೈಹಿಕ ಬದಲಾವಣೆಯಾಗಲಿದ್ದು, ಅದರ ಮೂಲ ಆಶಯ ನೈತಿಕ ಮೌಲ್ಯವಾಗಿರುತ್ತದೆ.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 237
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved