• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವ ಸಮುದಾಯಕ್ಕೆ ಸಂವಿಧಾನ ಆಶಯ ತಿಳಿಸಿ: ಕನಕಪ್ಪ
ಪ್ರಪಂಚದಲ್ಲಿಯೇ ಅತಿದೊಡ್ಡ ಸಂವಿಧಾನ ನಮ್ಮದು. ಸಂವಿಧಾನ ಇಲ್ಲದಿದ್ದರೆ ಕತ್ತಲೆ ಕೂಪದಲ್ಲಿ ಕಳೆಯುತ್ತಿದ್ದೇವು.
ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹ
ಮುದನೂರ ಮುಖಾಂತರ ಕೆಂಭಾವಿಗೆ ಮತ್ತು ಸುರಪುರದಿಂದ ಬೈಚಬಾಳ ಹಾಗೂ ಹುಣಸಗಿವರೆಗೂ ಬಿಡುವಂತೆ ತೆಗ್ಗೆಳ್ಳಿ ಗ್ರಾಮಸ್ಥರ ಆಗ್ರಹ.
ಪರಿಪೂರ್ಣ ಶಾಲೆ ನಿರ್ಮಾಣಕ್ಕೆ ಶಿಕ್ಷಕರ, ಸಮುದಾಯದ ಪಾತ್ರ ಮುಖ್ಯ
ಖಾಸಗಿ ಶಿಕ್ಷಣ ಸಂಸ್ಥೆ ನಡೆಸುವ ಮುಖ್ಯಸ್ಥರಿಗೆ ಮೊದಲು ನಮ್ಮ ಶಾಲೆ ಹೇಗಿರಬೇಕು ಎಂಬ ಉನ್ನತ ಕಲ್ಪನೆ ಹೊಂದಿರಬೇಕು.
ಪೊಲೀಸರ ವಿರುದ್ಧ ವಕೀಲರ ಸಂಘದ ಸದಸ್ಯರಿಂದ ಪ್ರತಿಭಟನೆ
ವಕೀಲರ ಮೇಲೆ ದೂರು ದಾಖಲು ಮಾಡುವ ಸಂದರ್ಭದಲ್ಲಿ ಪೊಲೀಸರು ಸರಿಯಾಗಿ ತನಿಖೆ ಮಾಡದೇ ಪ್ರಕರಣ ದಾಖಲು ಮಾಡಿರುವುದು ನ್ಯಾಯಕ್ಕೆ ಅಪಮಾನ ಮಾಡಿದಂತಗಿದೆ.
ಛತ್ರಪತಿ ಶಿವಾಜಿ ಮಹಾರಾಜರು ಯುವಶಕ್ತಿಗೆ ಆದರ್ಶ: ಶಿವಕುಮಾರ
ಶಹಾಪುರ ನಗರದ ಬಸ್ ನಿಲ್ದಾಣದ ಹಿಂದುಗಡೆ ಇರುವ ಆಶ್ರಯ ಕಾಲೋನಿಯಲ್ಲಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಲಾಯಿತು.
ಕುಪಗಲ್ ಹತ್ತಾರು ಸಮಸ್ಯೆಗಳ ಬಂಡಲ್‌
ಕುಪಗಲ್‌ ಗ್ರಾಮದಲ್ಲಿ ನಿರ್ಮಾಣವಾಗಿ 2 ವರ್ಷಗಳಾದರೂ ಆರ್‌ಓ ಪ್ಲಾಂಟ್ ಇನ್ನೂ ಆರಂಭವಾಗಿಲ್ಲ, ಊರಿನ ಮಧ್ಯೆ ರಸ್ತೆ ಹೋಗಿ ಧೂಳಿನಿಂದ ಗ್ರಾಮಸ್ಥರು ಹೈರಾಣಾಗುತ್ತಿದ್ದು, ಚರಂಡಿ ಸ್ವಚ್ಛತೆಯಿಲ್ಲದೆ ಸೊಳ್ಳೆಯ ಹಾವಳಿ, ಫಾಗಿಂಗ್‌ಗೆ ಪಂಚಾಯ್ತಿ ರವರು ಮುಂದಾಗದಿರುವದಕ್ಕೆ ಗ್ರಾಮಸ್ಥರ ಆಕ್ರೋಶ ಹೆಚ್ಚುತ್ತಿದೆ.
ಮಾಜಿ ಸಚಿವ ಲಿಂ ಮುದ್ನಾಳ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ
ಯಾದಗಿರಿ ನಗರದ ಪತ್ರಿಕಾ ಭವನದಲ್ಲಿ ಫೆ.23ರಂದು ಲಿಂ.ಮುದ್ನಾಳ ಕಂಚಿನ ಪುತ್ಥಳಿ ಅನಾವರಣ ನಿಮಿತ್ತ ನಡೆದ ಸುದ್ದಿಗೋಷ್ಠಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.
ಯಾದಗಿರಿ: ಸಮ್ಮೇಳನ ಯಶಸ್ವಿಗೆ ಶಿಕ್ಷಣ ಇಲಾಖೆ ಸಹಕಾರ ಅಗತ್ಯ
ಶಹಾಪುರ ಸಮೀಪದ ಭೀಮರಾಯನ ಗುಡಿಯ ಪದವಿ ಪೂರ್ವ ಕಾಲೇಜಿನಲ್ಲಿ ಶಹಾಪುರ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭೀಮರಾಯನ ಗುಡಿ ಹಾಗೂ ನಾಗನಟಿಗಿ ಕ್ಲಸ್ಟರ್ ವಲಯದ ಅಧಿಕಾರಿಗಳ ಹಾಗೂ ವಿವಿಧ ಶಾಲೆಗಳ ಮುಖ್ಯಗುರುಗಳ ಸಭೆ ಜರುಗಿತು.
ಹಿಂದೂ ಸಾಮ್ರಾಜ್ಯ ಒಗ್ಗೂಡಿಕೆಗೆ ಛತ್ರಪತಿ ಶಿವಾಜಿ ಕೊಡುಗೆ ಅಪಾರ
ಯಾದಗಿರಿ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಜಯಂತ್ಯುತ್ಸವವನ್ನು ಉದ್ಘಾಟಿಸಲಾಯಿತು.
ಶಿಕ್ಷಣದಿಂದ ಮಾತ್ರ ಸಮಸ್ಯೆ ಪರಿಹಾರ: ಶಾಸಕ ಚನ್ನಾರೆಡ್ಡಿ ಪಾಟೀಲ್‌ ತುನ್ನೂರು
ವಿವಿಧ ರಂಗಗಳಲ್ಲಿ ಉತ್ತಮ ಶಿಕ್ಷಣ ಪಡೆದು ಬಂದಾಗ ಮಾತ್ರ ಸಮಾಜ, ದೇಶ ಅಭಿವೃದ್ಧಿ ಹೊಂದಲು ಸಾಧ್ಯವೆಂದು ಶಾಸಕರು ಹೇಳಿದರು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 218
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved