• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾಗೀರಥಿ ದೋರನಹಳ್ಳಿಗೆ ಜಾನಪದ ಲೋಕ ಪ್ರಶಸ್ತಿ ಪ್ರದಾನ
ರಾಮನಗರದ ಜಾನಪದ ಲೋಕದಲ್ಲಿ ನಡೆದ ಜಾನಪದ ಲೋಕೋತ್ಸವ ಕಾರ್ಯಕ್ರಮದಲ್ಲಿ ಶಹಾಪುರದ ದೋರನಹಳ್ಳಿಯ ಕೌದಿ ಕಲೆಯ ಕಲಾವಿದರಾದ ಭಾಗೀರಥಿ ಸಂಗಣ್ಣ ಮಲಗೊಂಡ ಅವರಿಗೆ ಲಕ್ಷಮ್ಮ ನಾಗೆಗೌಡ ಜಾನಪದ ಲೋಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಮತ್ತಷ್ಟು ಸದೃಢರಾಗಿ: ಸಜ್ಜನ್‌
ಯಾದಗಿರಿ ವೀರಶೈವ ಕಲ್ಯಾಣ ಮಂಟಪ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ “ಶ್ರೀ ಸವಿತಾ ಮಹರ್ಷಿ” ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಂವಿಧಾನ ಆಶಯದ ಎಲ್ಲರೂ ಅರಿತುಕೊಳ್ಳಿ: ಪಿಎಸ್‌ಐ ಸಂಗೀತಾ
ಹುಣಸಗಿ ಪಟ್ಟಣದ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಿಎಸ್ಐ ಸಂಗೀತಾ ಮಾತನಾಡಿದರು.
ಫಲಿತಾಂಶ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಅಪಾರ: ಶಾಸಕ ತುನ್ನೂರು
ವಡಗೇರಾ ಪ್ರೌಢ ಶಾಲಾವರಣದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆದ ಪರೀಕ್ಷಾ ಕುರಿತು ವಿಶೇಷ ಕಾರ್ಯಾಗಾರ ಮತ್ತು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮಾತನಾಡಿದರು.
ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೆ ಸಹಕರಿಸಿ
ಜನಸಾಮಾನ್ಯರಿಗೆ ಸಂವಿಧಾನದ ಮೂಲ ಉದ್ದೇಶ ತಿಳಿಸಲು ಜಾಥಾ ಮೆರವಣಿಗೆಗೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸುಶೀಲಾ ತಿಳಿಸಿದರು.
ಕಾರ್ಮಿಕ ವಿರೋಧಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸ್ತೇವೆ
ಶಹಾಪುರ ನಗರದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಹಾಗೂ ಜೆಸಿಟಿಯು ಕಾರ್ಮಿಕ ಸಂಘಟನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ನರೇಗಾದಡಿ ಕೆಲಸ ನೀಡಲು ಕೂಲಿಕಾರ್ಮಿಕರ ಒತ್ತಾಯ
ಮನರೇಗಾ ಯೋಜನೆಯಡಿಯಲ್ಲಿ ಕೆಲಸ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕು ಸಮಿತಿ ಸದಸ್ಯರು ಪ್ರತಿಭಟಿಸಿದರು.
ತಾತ್ವಿಕ ಮೌಲ್ಯ ಪ್ರತಿಪಾದಿಸಿದ್ದ ವಿಶ್ವಗುರು ಬಸವಣ್ಣ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು
ಯಾದಗಿರಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿದರು.
ಶಿಕ್ಷಕರು ಜವಾಬ್ದಾರಿಯುತವಾಗಿ ಕೆಲಸ ಮಾಡಿ: ಮಹೇಶ ಮಾಶಾಳ
ಯಾದಗಿರಿ ನಗರದ ಹೊರವಲಯದಲ್ಲಿರುವ ಆರ್ಯಭಟ್ಟ ಅಂತಾರಾಷ್ಟ್ರೀಯ ಅಕಾಡೆಮಿ ಶಾಲಾವರಣದಲ್ಲಿ ಜಿಲ್ಲೆಯ ಶಾಲೆಗಳ ಮುಖ್ಯೋಪಾಧ್ಯಯರಿಗಾಗಿ ಒಂದು ದಿನದ ಕಾರ್ಯಾಗಾರ ನಡೆಯಿತು.
ನಿರಾಶ್ರಿತ ವೃದ್ಧೆ ಗುಡಿಸಲಿಗೆ ನ್ಯಾ.ರವೀಂದ್ರ ಹೊನೋಲೆ ಭೇಟಿ
ದೋರನಹಳ್ಳಿ ಗ್ರಾಮದಲ್ಲಿರುವ ಅನಾಥ ವೃದ್ಧೆಗೆ ಮನೆ, ಮೂಲಸೌಕರ್ಯ ಒದಗಿಸಿ ಕೊಡುವಂತೆ ಅಧಿಕಾರಿಗಳಿಗೆ ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೂಚನೆ ನೀಡಿದರು. ಬಳಿಕ ವೃದ್ಧೆ ವಾಸವಾಗಿದ್ದ ಜೋಪಡಿ ಸುತ್ತಮುತ್ತ ಸ್ವಚ್ಛತೆ ಮಾಡಿಸಿ ಮಾನವೀಯತೆ ಮೆರೆದರು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 218
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved