• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಕಲ್ಪಿಸಿ: ಡಾ. ಮೇಟಿ
ಶಹಾಪುರ ತಾಲೂಕಿನ ದೋರನಹಳ್ಳಿಯ ಡಿ.ಡಿ.ಯು ಸೆಂಟ್ರೇಲ್ ಸ್ಕೂಲ್ ನಲ್ಲಿ ನಡೆದ 4ನೇ ವಾರ್ಷಿಕೋತ್ಸವದ ಸ್ನೇಹ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಜಲಕ್ಷಾಮ: ಬತ್ತಿದ ಭೀಮೆಯಲ್ಲಿ ಮೀನುಗಳ ಮಾರಣಹೋಮ
ಯಾದಗಿರಿ ಸಮೀಪದ ಜೋಳದಡಗಿ ಭೀಮಾ ಬ್ಯಾರೇಜ್ ಕೆಳಗಡೆ ಬರುವ ನದಿಯಲ್ಲಿ ನೀರಿಲ್ಲದೆ ಬಿಸಿಲಿನ ಪ್ರಖರತೆಗೆ ಸಾವುನ್ನಪ್ಪಿರುವ ಮೀನುಗಳು. ಬ್ಯಾರೇಜ್ ಕೆಳಗಡೆ ಬರುವ ಪ್ರದೇಶದಲ್ಲಿ ಭತ್ತದ ಬೆಳೆ ಒಣಗುತ್ತಿರುವುದು.
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಿ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ
ಯಾದಗಿರಿ ತಾಲೂಕಿನ ಹೆಡಗಿಮದ್ರಾ ಗ್ರಾಮದಲ್ಲಿ ನಡೆದ ಶಾಂತಶಿವಯೋಗೀಶ್ವರ ಮಠದ ಎಸ್‌ಎಸ್ ವಿದ್ಯಾಪೀಠದ ಶಾಲಾ ವಾರ್ಷಿಕೋತ್ಸವವನ್ನು ಸಚಿವ ದರ್ಶನಾಪುರ ಉದ್ಘಾಟಿಸಿದರು.
ಪಿಎಂ ವಿಶ್ವಕರ್ಮ: ಅರ್ಜಿ ಸ್ವೀಕಾರದಲ್ಲಿ ಯಾದಗಿರಿ ಜಿಲ್ಲೆಗೆ 5ನೇ ಸ್ಥಾನ
ಯಾದಗಿರಿ ನಗರದ ಎಸ್‌ಡಿಎನ್ ಹೋಟೆಲ್‌ನಲ್ಲಿ ಗ್ರಾಪಂ ಅಧ್ಯಕ್ಷರಿಗೆ ಪಿಎಂ ವಿಶ್ವಕರ್ಮ ಯೋಜನೆ ಕುರಿತು ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಜಿಲ್ಲಾಧಿಕಾರಿ ಡಾ. ಸುಶೀಲಾ ಮಾತನಾಡಿದರು.
ಪೋಲಿಯೋ ಲಸಿಕೆ ಹಾಕಿಸಿ ರೋಗ ತಡೆಗಟ್ಟಿ: ಬಾಗಪ್ಪ
ಜಿಲ್ಲಾದ್ಯಂತ ಬೂತ್ ಮಟ್ಟದಲ್ಲಿ ಮೂರು ದಿನಗಳ ಕಾಲ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುತ್ತದೆ.
ಭಕ್ತರ ಸಂಕಷ್ಟಗಳಿಗೆ ಸ್ಪಂದಿಸುವಾತನೇ ನಿಜವಾದ ಸದ್ಗುರು: ಡಾ. ಗಂಗಾಧರ ಶ್ರೀ
ಯಾದಗಿರಿ ಸಮೀಪದ ಹೆಡಗಿಮದ್ರಾ ಗ್ರಾಮದ ಶ್ರೀಶಾಂತ ಶಿವಯೋಗಿ ಜಾತ್ರಾ ಮಹೋತ್ಸವದ, ಧರ್ಮ ಸಂಸ್ಕೃತಿ ಉತ್ಸವಕ್ಕೆ ಅಬ್ಬೆತುಮಕೂರಿನ ಶ್ರೀವಿಶ್ವಾರಾಧ್ಯ ಮಠದ ಪೀಠಾಧಿಪತಿ ಡಾ. ಡಾ. ಗಂಗಾಧರ ಮಹಾಸ್ವಾಮೀಜಿ ಚಾಲನೆ ನೀಡಿದರು. ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದಾರೆ.
ಸರಳ, ಸಜ್ಜನಿಕೆ ರಾಜಕಾರಣಿ ದರ್ಶನಾಪೂರ: ದರ್ಬಾನ
ಶಹಾಪುರದ ಹಳೆಪೇಟೆ ಜ್ಞಾನಗಂಗೋತ್ರಿ ಶಾಲಾವರಣದಲ್ಲಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಹುಟ್ಟುಹಬ್ಬ ಪ್ರಯುಕ್ತ ಅವರ ಅಭಿಮಾನಿ ಬಳಗದಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಪೆನ್ಸಿಲ್ ವಿತರಿಸಲಾಯಿತು.
ಕಾಂತರಾಜು ವರದಿ ಅಂಗೀಕರಿಸದಂತೆ ಆಗ್ರಹ
ವರದಿ ಸಿದ್ಧವಾಗಿ ಸುಮಾರು 8 ವರ್ಷಗಳಾಗಿದ್ದು, ಈ ಅವಧಿಯಲ್ಲಿ ಜಾತಿವಾರು ಜನಸಂಖ್ಯೆಯಲ್ಲಿ ಸಾಕಷ್ಟು ಏರುಪೇರುಗಳಾಗಿವೆ ಆದ್ದರಿಂದ ಸಂಘಟಕರು ಅಂಗೀಕರಿಸದಂತೆ ಒತ್ತಾಯಿಸುತ್ತಿದ್ದಾರೆ
ಸ್ವಯಂ ಉದ್ಯೋಗ ಪಡೆಯಲು ಮುಂದಾಗಿ: ರೇಖಾ ಮ್ಯಾಗೇರಿ
ಕೌಶಲ್ಯ ಅಭಿವೃದ್ಧಿ ಅವಶ್ಯಕ ಕಾರ್ಯತಂತ್ರವಾಗಿದೆ ಗ್ರಾಮೀಣ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಇಂದು ಅವಶ್ಯವಾಗಿದೆ.
2ಎ ಮೀಸಲಾತಿ ಜಾರಿ ಮಾಡದೇ ಇದ್ದಲ್ಲಿ ಚುನಾವಣೆಯಲ್ಲಿ ತಕ್ಕಪಾಠ: ಶ್ರೀ
ರಸ್ತೆ ತಡೆದು ಇಷ್ಟಲಿಂಗ ಪೂಜೆಯೊಂದಿಗೆ ಪಂಚಮಸಾಲಿ ಸಮುದಾಯ ಬೃಹತ್ ಪ್ರತಿಭಟನೆ
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 227
  • next >
Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
ಡಿಕೆಶಿ ಓಡಿಸಿದ್ದ ಸ್ಕೂಟರ್‌ಗಿದ್ದ ₹ 18500 ದಂಡ ಬಾಕಿ ವಸೂಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved