ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತಗಟ್ಟೆಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
ಮತಗಟ್ಟೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು, ಮೂಲಭೂತ ಸೌಕರ್ಯಗಳಾದ ವಿದ್ಯುತ್, ಶೌಚಾಲಯಗಳ ಸ್ಥಿತಿಗತಿ ಪರೀಶಿಲಿಸಿದರು.
ಸನ್ಮಾರ್ಗದಲ್ಲಿ ಸಾಗಲು ಗುರುವಿನ ಅನುಗ್ರಹ ಅಗತ್ಯ: ಗಂಗಾಧರ ಶ್ರೀಗಳು
ಸಾಂಸಾರಿಕ ಜೀವನದಲ್ಲಿ ತೊಡಗಿಸಿ ಕೊಂಡಿರುವ ಪ್ರತಿಯೊಬ್ಬ ಮನುಷ್ಯರು ಕೇವಲ ಸಂಸಾರಕ್ಕೆ ಮಾತ್ರ ಅಂಟಿಕೊಳ್ಳಬಾರದು. ಸಾಂಸಾರಿಕ ಜೀವನದಲ್ಲಿ ಸದ್ಗತಿಯನ್ನು ಪಡೆಯಬೇಕಾದಲ್ಲಿ ಪ್ರತಿಯೊಬ್ಬರಿಗೂ ಗುರುವಿನ ಅವಶ್ಯಕತೆಯಿದೆ.
ಅಜ್ಞಾನದ ನಡುವೆ ಧರ್ಮ ಇಂದು ಸಂಕಷ್ಟದಲ್ಲಿದೆ : ಮಹಾಂತ ಸ್ವಾಮೀಜಿ
ಈ ಜಗತ್ತಿಗೆ ಎಲ್ಲಾ ಧರ್ಮಗಳ ಸಂದೇಶಗಳು ಒಂದೇ ಆಗಿವೆ. ಸಮಾಜದಲ್ಲಿ ಎಲ್ಲರೂ ಅರಿವು, ಪ್ರೀತಿ, ವಿಶ್ವಾಸ, ಸಾಮರಸ್ಯ ಸಹಬಾಳ್ವೆಯಿಂದ ಬಾಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದೇ ಉದ್ದೇಶವಾಗಿದೆ.
ಕುಡಿವ ನೀರಿನ ಸಮಸ್ಯೆ ಆಗಬಹುದಾದ 62 ಗ್ರಾಮ ಗುರುತು
ಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆಯಲ್ಲಿ ತಹಸೀಲ್ದಾರ್ ಕೆ. ವಿಜಯಕುಮಾರ ಮಾತನಾಡಿದರು.
ಅಬ್ಬೆತುಮಕೂರು ಭಕ್ತರ ಶ್ರದ್ಧಾಕೇಂದ್ರ: ನ್ಯಾ. ಪಾಟೀಲ್
ಧಾರ್ಮಿಕ, ಸಾಹಿತ್ಯಿಕ, ಸಾಂಸ್ಕ್ರತಿಕ ಜತೆಗೆ ಶೈಕ್ಷಣಿಕವಾಗಿಯೂ ಅಬ್ಬೆತುಮಕೂರು ಸಿದ್ಧಸಂಸ್ಥಾನ ಮಠ ತನ್ನದೇ ಆದ ಖ್ಯಾತಿಯಿಂದ ಈ ನಾಡಿನಲ್ಲಿ ಅನೇಕ ಭಕ್ತರ ಶ್ರದ್ಧಾಕೇಂದ್ರವಾಗಿದೆ ಎಂದು ಹಿರಿಯ ನ್ಯಾಯವಾದಿ ಎಸ್.ಬಿ. ಪಾಟಿಲ್ ಹೇಳಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ: ನೂತನ ಕಚೇರಿ ಉದ್ಘಾಟನೆ
ಶಹಾಪುರ ತಾಪಂ ಕಚೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿಯನ್ನು ಉದ್ಘಾಟನೆ ಮಾಡಲಾಯಿತು.
ಪಾರದರ್ಶಕ ಚುನಾವಣೆಗೆ ಎಲ್ಲ ರೀತಿಯಿಂದ ಸನ್ನದ್ಧಗೊಳ್ಳಿ: ಜಿಲ್ಲಾಧಿಕಾರಿ ಡಾ.ಸುಶೀಲಾ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆಗೆ ನಿಯೋಜಿಸಿದ್ದ ನೋಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ವೀರಶೈವ ಮಠಗಳ ಸಾಮಾಜಿಕ ಕಳಕಳಿ ಪ್ರಶಂಸನೀಯ: ದೇವರಗುಡ್ಡದ ಶ್ರೀ
ಸುರಪುರ ನಗರದ ಕಡ್ಲಪ್ಪನವರ ನಿಷ್ಠಿ ಮಠದಲ್ಲಿ ಶರಣರ ಚರಿತಾಮೃತದಲ್ಲಿ ದೇವರಗುಡ್ಡದ ಗಿರಿಮಲ್ಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು.
ಸುರಪುರ ಕ್ಷೇತ್ರ ರಂಗು-ಎಲ್ಲೆಡೆ ಉಪಕದನ ಗುಂಗು
ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7ರಂದು ನಿಗದಿಯಾಗಿದ್ದು, ರಾಜಾ ವೇಣುಗೋಪಾಲ ನಾಯಕ ಇಲ್ಲಿ ಕಾಂಗ್ರೆಸ್ ಹುರಿಯಾಳಾಗುವ ಸಾಧ್ಯತೆ, ಭಾರತೀಯ ಜನತಾ ಪಕ್ಷದಿಂದ ರಾಜೂಗೌಡ ಮತ್ತೆ ಕಣಕ್ಕಿಳಿಯಲು ಸಿದ್ಧತೆ ನಡೆದಿದೆ.
ತಳಮಟ್ಟದಿಂದ ಬಿಜೆಪಿ ಕಾರ್ತಕರ್ತರು ಕೆಲಸ ಮಾಡಿ: ಮಾಜಿ ಸಚಿವ ರಾಜೂಗೌಡ
ಹುಣಸಗಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಭಗೀರಥ ಸಮುದಾಯದ ನೂರಾರು ಕಾರ್ಯಕರ್ತರಿಗೆ ಪಕ್ಷದ ಶಾಲು ಹಾಕಿ ಬರಮಾಡಿಕೊಂಡು ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಮಾತನಾಡಿದರು.
< previous
1
...
171
172
173
174
175
176
177
178
179
...
237
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ