• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯ
ಸೂಕ್ತ ಚರಂಡಿ ಇಲ್ಲದೇ ಸರಾಗವಾಗಿ ಮುಖ್ಯ ರಸ್ತೆಯ ಚರಂಡಿಗೆ ಸಂಪರ್ಕ ಹೊಂದದೆ ಎಲ್ಲೆಂದರಲ್ಲಿ ಚರಂಡಿ ನೀರು ಸಂಗ್ರಹವಾಗಿ ವಾರ್ಡಿನಲ್ಲಿ ದುರ್ನಾತ ಬೀರಿ ವಾಸಿಸುವುದಕ್ಕೂ ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಫೆ.17ರಂದು ಸಂವಿಧಾನ ಜಾಗೃತ ಜಾಥಾ ಆರಂಭ
ಕಕ್ಕೇರಾದಲ್ಲಿ ಸಂವಿಧಾನ ಜಾಗೃತ ಜಾಥಾದ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಂವಿಧಾನದ ಜಾಗೃತಿ ಜಾಥಾದ ಧ್ಯೇಯೋದ್ದೇಶಗಳನ್ನು ಪ್ರಸ್ತುತ ಪಡಿಸಲಾಗುವುದು.
ಮೃತ ಮಹಿಳಾ ಕುಟುಂಬಕ್ಕೆ ನೆರವು ನೀಡಲಿ: ರಾಜೂಗೌಡ
ಜೀವನ ದೂಡಲು ಕೂಲಿ ಕೆಲಸಕ್ಕೆ ತೆರಳಿದಾಗ ಬೊಲೆರೋ ಪಲ್ಟಿಯಿಂದ 32ಕ್ಕೂ ಹೆಚ್ಚು ಕೂಲಿ ಕಾರ್ಮಿಕರ ಪೈಕಿ ಲಕ್ಷ್ಮೀ ಚಂದ್ರಶೇಖರ ಇವರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.
ಪುಸ್ತಕ ಸಂಸ್ಕೃತಿ ಬೆಳೆಯಲಿ: ಡಾ. ಬಸವಲಿಂಗ ಪಟ್ಟದೇವರು
ವಿದ್ಯಾರ್ಥಿಗಳು ಹೆಚ್ಚಾಗಿ ಸಾಹಿತ್ಯಿಕ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಬೇಕು.
ಸುರಪುರ ನಾಟಕದ ತವರು: ಹನುಮಪ್ಪ ನಾಯಕ
ಸುರಪುರ ತಾಲೂಕಿನಲ್ಲಿ ರಂಗ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಾಟಕ ಸಾಹಿತಿಗಳು, ಖಳನಟರು, ಹಾಸ್ಯ ಕಲಾವಿದರು, ನಾಯಕ ನಟರ ತವರು.
ಮತ್ತೊಮ್ಮೆ ಮೋದಿ ಪ್ರಧಾನಿಯನ್ನಾಗಿಸಲು ಶ್ರಮಿಸಿ: ರಾಜೂಗೌಡ
ಸರ್ವ ಶ್ರೇಷ್ಠ ಭಾರತಕ್ಕಾಗಿ ಮೊತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಜನತೆ ಮುಂದಾಗಬೇಕು. ಈ ಕುರಿತು ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು.
ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಲು ಆಗ್ರಹ
ಸಂಜೆಯಾದರೆ ಸಾಕು ಸೊಳ್ಳೆಗಳ ಹಾವಳಿ ವಿಪರೀತವಾಗಿ ಬಿಟ್ಟಿದೆ. ಜನ-ಜಾನುವಾರುಗಳಿಗೆ ತೀವ್ರ ತೊಂದರೆಯಾಗಿದೆ.
ಆರೋಗ್ಯಕರ ಸಮಾಜ ನಿರ್ಮಾಣಕವಾಗಲಿ: ರಾಜಾ ಕೃಷ್ಣಪ್ಪ ನಾಯಕ
ಪ್ರಸ್ತುತ ಮಾನವ ತನ್ನ ಸ್ವಾರ್ಥಕ್ಕಾಗಿ ಪರಿಸರ ನಾಶ ಮಾಡುತ್ತಿದ್ದೇನೆ. ಇದರ ಜಾಗೃತಿ ಮೂಡಿಸಿ ಎಲ್ಲೆಡೆ ಮರಗಿಡ ಬೆಳೆಸಬೇಕಿದೆ.
ಅಕ್ರಮ ಮರಳು ಗಣಿಗಾರಿಕೆ ತಡೆಯಲು ಆಗ್ರಹ
ಅಕ್ರಮ ಮರಳು ದಂಧೆಯಲ್ಲಿ ಪ್ರಭಾವಿ ರಾಜಕೀಯ ಮುಖಂಡರ ಕೈವಾಡವಿದೆ. ರಾಜಾರೋಷವಾಗಿ ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ.
ಸಾಹಿತ್ಯ ಸಮ್ಮೇಳನ ಒಗ್ಗಟ್ಟಿನಿಂದ ಆಚರಿಸೋಣ: ಗದ್ದುಗೆ
ಶಹಾಪುರ ಸಮೀಪದ ಭೀಮರಾಯನಗುಡಿಯಲ್ಲಿ 4ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡಪರ ಹಾಗೂ ಸರಕಾರಿ ಮತ್ತು ಸರಕಾರೇತರ ಸಂಘ-ಸಂಸ್ಥೆಗಳ ಸಭೆ ನಡೆಯಿತು.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 218
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved