ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಡವರ ಕಲ್ಯಾಣ ಕಡೆಗಣಿಸಿದ ಕೇಂದ್ರ ಸರ್ಕಾರ: ಸಚಿವ ಶರಣಪ್ರಕಾಶ್ ಪಾಟೀಲ್
ಕೇಂದ್ರದ ಬಿಜೆಪಿ ಸರ್ಕಾರ ಯಾವತ್ತೂ ಬಡವರ ಪರವಾಗಿಲ್ಲ. ನಿಮ್ಮ ಆದಾಯ ದುಪ್ಪಟ್ಟು ಮಾಡುತ್ತೇನೆ ಎಂದು ಸುಳ್ಳು ಭರವಸೆ ನೀಡುತ್ತಾ ಬಂದಿದೆ. ಕೇವಲ ಭಾಷಣದಲ್ಲಿ ಮಾತ್ರ ನಿಮ್ಮ ಹೊಟ್ಟೆ ತುಂಬಿಸುತ್ತಿದ್ದಾರೆ: ಸಚಿವ ಶರಣಪ್ರಕಾಶ ಪಾಟೀಲ್
ನಾಗನಗೌಡರು ನಂಬಿದವರ ಕೈಬಿಟ್ಟಿರಲಿಲ್ಲ: ವಿಜಯಕುಮಾರ್
ದಿ. ಮಾಜಿ ಶಾಸಕರಾದ ನಾಗನಗೌಡ ಕಂದುಕೂರು ಅವರು ತಮ್ಮ ಸುಧೀರ್ಘ ಕಾಲದ ರಾಜಕೀಯ ಜೀವನದಲ್ಲಿ ಸೋಲು-ಗೆಲುವುಗಳನ್ನ ಸಮನಾಗಿ ಕಂಡವರು.
ಸಮಾಜಕ್ಕಾಗಿ ಬದುಕನ್ನೇ ಅರ್ಪಿಸಿದ್ದ ಎಲ್ಹೇರಿ: ಸೇಡಂ
ನೀಲಕಂಠರಾಯ ಎಲ್ಹೇರಿ ಅಕಾಲಿಕ ಸಾವಿಗೀಡಾಗಿದ್ದಾರೆ. ಅವರ ಕುಟುಂಬ ದುಃಖದಲ್ಲಿದ್ದು, ನಾವು ಮಾನವೀಯ ಕಾರ್ಯಗಳನ್ನು ಮಾಡಲು ಮಾತ್ರ ಸಾಧ್ಯ.
ನಕಾರಾತ್ಮಕ ಭಾವನೆ ಮೂಡಿಸುವ ಮೊಬೈಲ್ ಬಳಕೆ ಬಿಡಿ: ಸುದರ್ಶನರೆಡ್ಡಿ
ಮಕ್ಕಳಿಂದ ಹಿಡಿದು 90ವರ್ಷದ ವೃದ್ಧರವರೆಗೆ ಮೊಬೈಲ್ ಬಳಕೆ ಹೆಚ್ಚಾಗುತ್ತಿದೆ. ಇದರಿಂದ ಸಂಬಂಧಗಳು, ಗುರಿ ಮತ್ತು ಜೀವನದ ವಾಸ್ತವ ಮರೆಯಾಗುತ್ತಿದೆ. ನೈತಿಕ ಮೌಲ್ಯಗಳು, ಮಾನವೀಯತೆ ಕುಸಿಯುತ್ತಿದೆ.
ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಿಂದ ದೂರವಿರಿ: ಶರಣಗೌಡ
ಕಾಡಂಗೇರಾ ಬಿ. ಗ್ರಾಮದ ಸರಕಾರಿ ಶಾಲೆಗೆ ಕಲಿಕೋಪಕರಣ ವಿತರಣೆ ಕಾರ್ಯಕ್ರಮ.
ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಶ್ರಮವಹಿಸಿ: ಅರುಣ
ಅಡ್ವಾಣಿಯವರ ರಾಮ ರಾಜ್ಯದ ಮತ್ತು ರಾಮ ಮಂದಿರ ನಿರ್ಮಾಣದ ಕನಸು ಮತ್ತು ಶ್ಯಾಮ ಪ್ರಸಾದ ಮುಖರ್ಜಿಯವರ ಆರ್ಟಿಕಲ್ 370 ರದ್ದು ಇದೆಲ್ಲವುದನ್ನು ನೋಡುವ ಸೌಭಾಗ್ಯ ನಮಗೆ ದೊರೆತಿದೆ
ಮುಟ್ಟಿನ ನಿರ್ವಹಣೆಯಲ್ಲಿ ಸಂಕುಚಿತ ಭಾವನೆ ಬೇಡ: ಪನ್ವಾರ್
ಯಾದಗಿರಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಹಿಳೆಯರ ಮುಟ್ಟಿನ ನಿರ್ವಹಣೆ ವಿಷಯದ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು
ಮತದಾನ ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್ ಚಟುವಟಿಕೆ ವ್ಯಾಪಕವಾಗಲಿ
ಮುಂಬರುವ ಲೋಕಸಭೆ ಚುನಾವಣೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಇವಿಎಂ ಟ್ರೈನಿಂಗ್ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಪರಿಣಾಮಕಾರಿ ಮಾಡಲು ಸೂಚಿನೆ
ಸೂರು ವಂಚಿತ ಅಜ್ಜಿ ಮೊಮ್ಮಗನಿಗೆ ವಸತಿ ಭಾಗ್ಯ
ವೃದ್ಧ ಮಹಿಳೆಗೆ ಸಂಧ್ಯಾ ಸುರಕ್ಷ ಯೋಜನೆ ಮಂಜೂರಾತಿ ಆದೇಶ ಪತ್ರ ನೀಡಿದರು. ಅಲ್ಲದೆ ಪ್ರಧಾನ ಮಂತ್ರಿ ಅವಾಸ್ ಯೋಜನೆ ಮಾದರಿ ಮನೆ ಅಡಿಯಲ್ಲಿ 15 ದಿನದೊಳಗಾಗಿ ಮನೆ ನಿರ್ಮಿಸಿ ಕೊಡುವದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಅರಣ್ಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ತಿಂಥಣಿ ಗ್ರಾಪಂ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾಮಗಾರಿಯಲ್ಲಿ ಎನ್ಎಂಆರ್ ಪ್ರತಿಗಳ ಮೇಲೆ ಅಧಿಕಾರಿ ಕಾರ್ಮಿಕರ ಬದಲು ತಮ್ಮದೇ ಹೆಬ್ಬೆಟ್ಟಿನ ಸಹಿ ಮಾಡಿ, ಹಣ ದುರ್ಬಳಕೆ ಮಾಡಿಕೊಂಡಿದ್ದನ್ನು ಬೆರಳಚ್ಚು ತಜ್ಞರು ನೀಡಿದ ವರದಿಯಲ್ಲಿ ಸಾಬೀತಾಗಿದೆ ಎಂದು ಆರೋಪ
< previous
1
...
174
175
176
177
178
179
180
181
182
...
213
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ