ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನದಿಗೆ ನೀರು ಹರಿಸಲು ವೇಣುಗೋಪಾಲ ಮನವಿ
ಬೆಂಗಳೂರಿನಲ್ಲಿ ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ ನೀರು ಹರಿಸುವಂತೆ ಜಲಸಂಪನ್ಮೂಲ ಇಲಾಖೆಯ ಅಪರ ಕಾರ್ಯದರ್ಶಿ ರಾಕೇಶ ಸಿಂಗ್ಗೆ ಮುಖಂಡ ರಾಜಾ ವೇಣುಗೋಪಾಲ ನಾಯಕ ಮನವಿ ಸಲ್ಲಿಸಿದರು.
ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಶಾಸಕ ಶರಣಗೌಡ ಕಂದಕೂರ
ಯಾದಗಿರಿ ಗುರುಮಠಕಲ್ ಶಾಸಕರ ಕಚೇರಿ ಆವರಣದಲ್ಲಿ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಾನುಭವಿ ಮಕ್ಕಳಿಗೆ ಲ್ಯಾಪ್ಟ್ಯಾಪ್ ಅನ್ನು ಶಾಸಕ ಶರಣಗೌಡ ಕಂದಕೂರು ವಿತರಣೆ ಮಾಡಿದರು.
ಪ್ರತಿ ಮಹಿಳೆಯು ಸ್ವಂತ ದುಡಿಮೆಗೆ ಹೆಚ್ಚು ಒತ್ತು ನೀಡಿ: ಪನ್ವಾರ
ಯಾದಗಿರಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ ಮಾತನಾಡಿದರು.
ಸಿದ್ಧಿಪುರುಷ ವಿಶ್ವಾರಾಧ್ಯರ ರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ
ಯಾದಗಿರಿ ತಾಲೂಕಿನ ಸುಕ್ಷೇತ್ರ ಅಬ್ಬೆತುಮಕೂರಿನಲ್ಲಿ ಶುಕ್ರವಾರ ಸಂಜೆ ಭಕ್ತಸಾಗರದ ಮಧ್ಯೆ ಶ್ರೀವಿಶ್ವಾರಾಧ್ಯರ ಜಾತ್ರಾ ಮಹೋತ್ಸವ ನಡೆಯಿತು. ಮಹೋತ್ಸವದಲ್ಲಿ ಪೀಠಾಧಿಪತಿ ಡಾ. ಗಂಗಾಧರ ಶ್ರೀಗಳು ಪೂಜೆಗೆ ತೆರಳುತ್ತಿರುವುದು.
ಲೋಕಸಭಾ ಚುನಾವಣೆ ಗೆಲುವಿಗೆ ಶ್ರಮಿಸಿ: ಠಾಕೂರ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಪ್ರಧಾನಮಂತ್ರಿಗಳ ಕೈ ಬಲಪಡಿಸುವ ಕೆಲಸವಾಗಬೇಕು.
ಮೇವಿನ ಬಣವೆ ಬೆಂಕಿಗಾಹುತಿ: 2 ಲಕ್ಷ ರು. ನಷ್ಟ
ಜಮೀನೊಂದರಲ್ಲಿ ಜಾನುವಾರುಗಳಿಗೆ ಕೂಡಿಟ್ಟ, ಜೋಳದ ಕಣಿಕೆ, ಶೇಂಗಾ ಹೊಟ್ಟು, ಬತ್ತದ ಮೇವಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ದೊಡ್ಡ ಪ್ರಮಾಣದ ಬಣವೆ ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರವಲಯದ ಹಳಿಸಗರ ಪ್ರದೇಶದಲ್ಲಿ ನಡೆದಿದೆ.
ಕೌಶಲ್ಯ ಬಳಸಿಕೊಂಡು ಬದುಕು ರೂಪಿಸಿಕೊಳ್ಳಿ: ಶಂಕ್ರಪ್ಪ
ಪ್ರತಿಯೊಬ್ಬರಲ್ಲಿಯೂ ಒಂದು ಅದ್ಭುತವಾದ ಕೌಶಲ್ಯವಿರುತ್ತದೆ. ಅದನ್ನು ಯುವಕರು ಬಳಸಿಕೊಂಡು ಬದುಕು ರೂಪಿಸಿಕೊಳ್ಳಿ.
ನಗರ ಪೊಲೀಸ್ ಠಾಣೆಗೆ ಉದ್ಘಾಟನೆ ಭಾಗ್ಯ ಕಲ್ಪಿಸಲು ಆಗ್ರಹ
ಉದ್ಘಾಟನೆಗೆ ಸಜ್ಜಾಗಿ 5 ತಿಂಗಳು ಕಳೆದರೂ ನಗರ ಪೊಲೀಸ್ ಠಾಣೆಗೆ ಉದ್ಘಾಟನೆ ಭಾಗ್ಯ ನೀಡದ ಸರ್ಕಾರದ ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.
ಅತಿ ಸೂಕ್ಷ್ಮ ಮತಗಟ್ಟಗಳಿಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಡಗೇರಾ ತಾಲೂಕಿನ ಅತಿ ಸೂಕ್ಷ್ಮ ಕೇಂದ್ರಗಳಾದ ಬೆಂಡೆಬೆಂಬಳಿ ಹಾಗೂ ಕೊಡಾಲ ಗ್ರಾಮದ ಚುನಾವಣೆ ಮತಗಟ್ಟೆಗಳಿಗೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.
ಜನಮನ ಗೆದ್ದ ನಾಯಕ ವೆಂಕಟಪ್ಪ: ಪಾಟೀಲ್
ಹೃದಯವಂತ ವ್ಯಕ್ತಿಯಾಗಿ ಕ್ಷೇತ್ರದ ಜನರ ಮನಸ್ಸನ್ನು ಗೆದ್ದ ಒಳ್ಳೆಯ ರಾಜಕಾರಣಿಯಾಗಿದ್ದವರು ಸುರಪುರ ಶಾಸಕ ರಾಜಾವೆಂಕಟಪ್ಪ ನಾಯಕ
< previous
1
...
174
175
176
177
178
179
180
181
182
...
237
next >
Top Stories
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!