• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗ ನಿವಾರಣೆ: ಡಾ. ಆರ್.ವಿ. ನಾಯಕ
ತೂಕದ ಇಳಿಕೆ, ಕಫ್‌ದಲ್ಲಿ ರಕ್ತ ಬರುವುದು, ರಾತ್ರಿ ವೇಳೆ ಜ್ವರ ಕಾಣಿಸಿಕೊಳ್ಳುವುದು, ಎರಡು ವಾರಕ್ಕಿಂತ ಹೆಚ್ಚಿನ ಕೆಮ್ಮು ಕ್ಷಯರೋದ ಲಕ್ಷಣಗಳಾಗಿವೆ.
ಜೀತಪದ್ಧತಿ ಕಾಯ್ದೆ ಬಗ್ಗೆ ಎಲ್ಲರೂ ಅರ್ಥೈಸಿಕೊಳ್ಳಿ: ನ್ಯಾಯಾಧೀಶರು ಹೊನೋಲೆ
ಭಾರತ ಸಂಸತ್ತು ಜೀತ ಪದ್ಧತಿ ರದ್ದತಿ ಕಾಯ್ದೆಯನ್ನು 1976ರಲ್ಲಿ ದೇಶದಾದ್ಯಂತ ಜಾರಿ ಮಾಡಿದೆ. ಜೀತಕ್ಕಾಗಿ ವ್ಯಕ್ತಿ ಹಾಗೂ ಮಕ್ಕಳನ್ನು ದುಡಿಸಿಕೊಳ್ಳುವುದು ಅಮಾನವೀಯ ಮತ್ತು ಕ್ರಿಮಿನಲ್ ಅಪರಾಧವೆಂದು ಕಾಯ್ದೆಯಲ್ಲಿ ಉಲ್ಲೇಖಿಸಿ 1976 ಫೆ.9ರಂದು ಕಾಯ್ದೆಗೆ ಘನವೆತ್ತ ಭಾರತದ ರಾಷ್ಟ್ರಪತಿಗಳು ಅಂಕಿತ ಹಾಕಿರುತ್ತಾರೆ.
ಮನುಷ್ಯನಲ್ಲಿ ಛಲವಿದ್ದಲ್ಲಿ ಸಾಧನೆ ಮಾರ್ಗ ಸುಲಭ: ಯೋಧ ದುರ್ಗಪ್ಪ
ವಿದ್ಯಾರ್ಥಿಗಳಲ್ಲಿ ಅವಿರತ ಶ್ರಮ ಅಗತ್ಯ. ಮನುಷ್ಯನಲ್ಲಿ ಛಲ ಎಂಬುದಿದ್ದರೆ ಸಾಧನೆ ಸುಲಭವಾಗಲಿದೆ. ಭಾರತೀಯ ಸೇನೆಯಲ್ಲಿ ವಿವಿಧ ವಿಭಾಗಗಳಿದ್ದು, ವಿಭಾಗನುಸಾರ, ವಿಷಯನುಸಾರ ಸೇನೆಯಲ್ಲಿ ಹುದ್ದೆ ಪಡೆಯಬಹುದಾಗಿದೆ.
ದಾಸರಲ್ಲೇ ಪುರಂದರದಾಸರು ಶ್ರೇಷ್ಠರು: ಪಂ.ನರಸಿಂಹಾಚಾರ್ಯ
ವಿಶ್ವ ಮಧ್ವ ಮಹಾಪರಿಷತ್ ವತಿಯಿಂದ, ಯಾದಗಿರಿ ಉತ್ತರಾದಿಮಠದ ಶ್ರೀರಾಘವೇಂದ್ರಸ್ವಾಮಿ ಪರಿಮಳ ಮಂಟಪದಲ್ಲಿ ಪುರಂದರ ದಾಸರ ಆರಾಧನಾ ಮಹೋತ್ಸವ ಅಂಗವಾಗಿ ನಗರ ಕೀರ್ತನ ಸಂಕೀರ್ತನ ಹಮ್ಮಿಕೊಳ್ಳಲಾಗಿತ್ತು.
ಸುರಪುರ: ಬಿಜೆಪಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ
ಗ್ರಾಮಗಳು ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿ ಹೊಂದುತ್ತದೆ. ಭಾರತ ಪರಿವರ್ತನೆ ಆಗುವ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಮವು ಅಭಿವೃದ್ಧಿ ಹೊಂದುವುದು ಪ್ರಧಾನಿಯವರ ಆಸೆಯಾಗಿದೆ
ಜೀತಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅಗತ್ಯ: ನ್ಯಾಯಾಧೀಶೆ ಶೋಭಾ
ಬಾಲ ಕಾರ್ಮಿಕರ ನೇಮಕ ಶಿಕ್ಷಾರ್ಹ ಅಪರಾಧವಾಗಿದ್ದು, ಜೀತ ಪದ್ಧತಿ ನಿರ್ಮೂಲನೆಗೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜೀತ ಪದ್ಧತಿ ಮುಕ್ತ ರಾಜ್ಯಕ್ಕಾಗಿ ಎಲ್ಲರೂ ಶ್ರಮಿಸಬೇಕು
ಸಮ ಸಮಾಜ ಕಟ್ಟುವಲ್ಲಿ ಶರಣರ ಕೊಡುಗೆ ಅಪಾರ: ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು
ಸರಳ ಜೀವನ, ಶುದ್ಧ ಧ್ಯಾನ, ನಿಷ್ಕಲ್ಮಶ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯವೆಂದು ಸಾರಿದ ಕಾಯಕ ಶರಣರ ವಚನಗಳು ಇಂದಿಗೂ ಚಿರಪರಿಚಿತವಾಗಿವೆ ಎಂದು ಶಾಸಕರು ಹೇಳಿದರು.
ರಾಜಿ ಸಂಧಾನದಿಂದ ಪ್ರಕರಣ ಇತ್ಯರ್ಥಕ್ಕೆ ಅವಕಾಶ: ನ್ಯಾ.ಬಿ.ಎಸ್‌ ರೇಖಾ
ಮಾ.9ರಂದು ಯಾದಗಿರಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಅದಾಲತ್‌ನಲ್ಲಿ 2383 ಪ್ರಕರಣಗಳನ್ನು ಜಿಲ್ಲೆಯಲ್ಲಿ ಗುರುತಿಸಿದ್ದು, ಇನ್ನೂ ಹೆಚ್ಚಿಗೆ ಆಗಲಿವೆ. ಸಾರ್ವಜನಿಕರು ಅದಾಲತ್‌ನಲ್ಲಿ ಪಾಲ್ಗೊಂಡು ಪ್ರಕರಣ ಇತ್ಯರ್ಥಪಡಿಸಕೊಳ್ಳುವಂತೆ ನ್ಯಾಯಾಧೀಶೆ ರೇಖಾ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ಮಾಡಿ: ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು
ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಮತ್ತು ಸಾಂಸ್ಕ್ರತಿಕ, ಕ್ರೀಡೆ, ಎನ್‌ಎಸ್ಎಸ್‌, ಯುವ ರೆಡ್ ಕ್ರಾಸ್ ಮುಂತಾದ ವಿವಿಧ ಚಟುವಟಿಕೆಗಳ ಕಾರ್ಯಕ್ರಮ ನಡೆಯಿತು.
ಅನೋನ್ಯತೆಯಿಂದ ದೌರ್ಜನ್ಯ ತಡೆ ಸಾಧ್ಯ: ನ್ಯಾ.ಬಿ.ಎಸ್‌.ರೇಖಾ
ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005 ಹಾಗೂ ನಿಯಮಗಳು 2006ರ ಕುರಿತು ಎರಡು ದಿನಗಳ ತರಬೇತಿ ಕಾರ್ಯಾಗಾರ ನಡೆಯಿತು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 218
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved