ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ವೊಂದರ ನಡುವೆ ಮುಖಾಮುಖಿ ಡಿಕ್ಕಿ ಪರಿಣಾಮ, ಬೈಕ್ನಲ್ಲಿದ್ದ ಮೂವರು ಮಕ್ಕಳೂ ಸೇರಿದಂತೆ ಐವರು ದಾರುಣವಾಗಿ ಮೃತಪಟ್ಟ ದುರ್ಘಟನೆ, ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ-150 ಮೇಲಿನ ಸುರಪುರ ತಾಲೂಕಿನ ತಿಂಥಣಿ ಕಮಾನ್ ಸಮೀಪ ಬುಧವಾರ ಮಧ್ಯಾಹ್ನ ಜರುಗಿದೆ.