• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಆದ್ಯತೆ: ಕಂದಕೂರು
ಗುರುಮಠಕಲ್ ತಾಲೂಕಿನ ಬೋರಬಂಡಾ ಗ್ರಾಮದಲ್ಲಿ ನಡೆದ ಮತಕ್ಷೇತ್ರದ ಸಿಂದಗಿ-ಕೊಡಂಗಲ್ ರಸ್ತೆ ಕಾಮಗಾರಿಗೆ ಅಡಿಗಲ್ಲು ಸಮಾರಂಭಕ್ಕೆ ಶಾಸಕ ಶರಣಗೌಡ ಕಂದಕೂರು ಚಾಲನೆ ನೀಡಿದರು.
ಶಿವ ನಿಷ್ಕಲ್ಮಶ ಮನಸ್ಸುಗಳ ಪ್ರತೀಕ: ಹೊನ್ಕಲ್
ಶಹಾಪುರದ ಲಕ್ಷ್ಮಿ ನಗರದ ಆಂಜನೇಯ ದೇವಾಲಯದ ಆವರಣದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭಕ್ತರೇ ಮಠಗಳಿಗೆ ಜೀವಾಳ: ಬಸನಗೌಡ ಪಾಟೀಲ್
ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಮುದನೂರ ಗ್ರಾಮದ ಕೋರಿಸಿದ್ದೇಶ್ವರ ಶಾಖಾ ಮಠದಲ್ಲಿ ಮಹಾಶಿವರಾತ್ರಿ ಅಂಗವಾಗಿ ನಡೆದ ಶಿವಪೂಜೆ ಹಾಗೂ ಪೂಜ್ಯರ ಪಾದಪೂಜೆ ಕಾರ್ಯಕ್ರಮವನ್ನು ಜಿ.ಪಂ. ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ್ ಯಡಿಯಾಪುರ ಉದ್ಘಾಟಿಸಿದರು.
ಮಹಿಳೆಯರ ಪ್ರಗತಿಗೆ ಕೈಜೋಡಿಸೋಣ : ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು
ಯಾದಗಿರಿ ನಗರದ ಜಿಲ್ಲಾಡಳಿತ ಭವನದದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾಂಗ್ರೆಸ್‌ನಲ್ಲಿ ಅತೃಪ್ತರೇ ಹೆಚ್ಚು: ಶಾಸಕ ಬಸನಗೌಡ ಯತ್ನಾಳ್‌
ರಾಜ್ಯ ಸರಕಾರ ಪತನ ಆಗುವುದು ಗ್ಯಾರಂಟಿ. ಕಾಂಗ್ರೆಸ್ ಶಾಸಕರ ಅಸಮಾಧಾನದಿಂದ ಸರಕಾರ ಪತನ ಆಗುತ್ತದೆ ಎಂದು ಶಾಸಕ ಯತ್ನಾಳ್‌ ಭವಿಷ್ಯ ನುಡಿದರು
ಯಾದಗಿರಿಗರ ಒಂದೇ ಕೂಗು, ವಂದೇ ಭಾರತ್‌
ಯಾದಗಿರಿಯಲ್ಲಿ ರೈಲು ನಿಲುಗಡೆಗೆ ಹೆಚ್ಚಿದ ಕಿಚ್ಚು, ಕನ್ನಡಪರ ಸಂಘಟನೆಗಳಿಂದ ರೈಲು ರೋಕೋ ಎಚ್ಚರಿಕೆ ನಡೆದಿದೆ. ಸಂಘ ಸಂಸ್ಥೆಗಳು, ಆಟೋ ಚಾಲಕರು, ವಕೀಲರು, ವೈದ್ಯರಿಂದ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿವೆ.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣ ಸಂಸ್ಥೆಗಳ ಸಹಕಾರ ಅಗತ್ಯ: ನ್ಯಾ. ಹೊನೋಲೆ
ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕಾನೂನು ಅರಿವು ನೆರವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರ ಹೊನೋಲೆ ಮಾತನಾಡಿದರು.
ಮಕ್ಕಳ ಹಬ್ಬ, ಸರ್ವತೋಮುಖ ಅಭಿವೃದ್ಧಿಗೆ ಪೂರಕ: ಪನ್ವಾರ
ಯಾದಗಿರಿ ನಗರದ ಜಿಲ್ಲಾ ಬಾಲ ಭವನ ಸಭಾಂಗಣದಲ್ಲಿ ನಡೆದ ಮಕ್ಕಳ ಹಬ್ಬ ಕಾರ್ಯಕ್ರಮಕ್ಕೆ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಲಾಯಿತು.
ವಂದೇ ಭಾರತ್‌ ರೈಲಿಗೆ ಯಾದಗಿರಿ ಜನರ ಒಕ್ಕೊರಲ ದನಿ
ವಂದೇ ಭಾರತ್‌ ನಿಲುಗಡೆಗೆ ಆಗ್ರಹಿಸಿ ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರ್‌, ಕಲಬುರಗಿ ಸಂಸದ ಡಾ. ಉಮೇಶ್ ಜಾಧವ ಅವರು ಕೇಂದ್ರ ರೈಲ್ವೆ ಮಂತ್ರಿಗಳಿಗೆ ಪತ್ರ ಬರದಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರೈಲ್ವೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಿ: ಡಾ.ರ‍್ಯಾಖಾ
ಯಾದಗಿರಿ ನಗರದ ಗಂಜ್ ಏರಿಯಾದಲ್ಲಿನ ಸುಭಮ ಕಾಲೇಜಿನಲ್ಲಿ ನಡೆದ 2023-24ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಲಾಯಿತು.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 237
  • next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರಿಗಳಿಗೆ 3 ದಿನ ರಜೆ ಕೊಡಿ : ಉದ್ಯಮಿಗಳಿಗೆ ಡಿಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved