• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಸನಾಪುರ ಕಚೇರಿ ವಿಜಯಪುರಕ್ಕೆ ಸ್ಥಳಾಂತರಕ್ಕೆ: ವಿರೋಧ

ಕಾಡಾ ಕಚೇರಿಯ ಹೊಲಗಾಲುವೆಯ ಹಸನಾಪುರ ಕಚೇರಿಯನ್ನು ವರ್ತಿಗೆ ಸ್ಥಳಾಂತರಿಸುವುದನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ ಹಾಗೂ ಸಾಮೂಹಿಕ ನಾಯಕತ್ವ ತಾಲೂಕು ಸಮಿತಿ ನೇತೃತ್ವದಲ್ಲಿ ಹಸನಾಪುರ ಕಚೇರಿ ಮುಂದೆ ಪ್ರತಿಭಟಿಸಿ  ಆಡಳಿತಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಅಕ್ಷರ ಮಾಂತ್ರಿಕ ಅಕ್ಕಿಗೆ ಒಲಿದ ಸಮ್ಮೇಳನಾಧ್ಯಕ್ಷ ಪಟ್ಟ
4ನೇ ಶಹಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ ಕೊನೆ ವಾರದಲ್ಲಿ ಭೀಮರಾಯನಗುಡಿಯಲ್ಲಿ ನಡೆಯಲಿದೆ. ಅಕ್ಷರ ಜಾತ್ರೆಗೆ ಜ್ಞಾನ ಗಾರುಡಿಗ ಅಕ್ಕಿ ಸರ್ವಾಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಬೇಟಿ ಬಚಾವೋ, ಬೇಟಿ ಪಡಾವೋ ಯಶಸ್ಸಿಗೆ ಕೈಜೋಡಿಸಿ: ಡೀಸಿ ಡಾ.ಸುಶೀಲಾ
ಲಿಂಗಾನುಪಾತದ ಅಂತರ ಕಡಿಮೆ ಮಾಡುವುದು, ಮಹಿಳಾ ಸಬಲೀಕರಣ ಉತ್ತೇಜಿಸುವುದು ಮತ್ತು ಲಿಂಗ ಅಸಮಾನತೆ ತೊಡೆದುಹಾಕುವ ಉದ್ದೇಶದಿಂದ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಜಾರಿಯಾಗಿದೆ.
ಯಶಸ್ಸಿನ ನಿಯಮ ಅನುಸರಿಸಿದರೆ ಸಾಧನೆ ಸಾಧ್ಯ: ನಿರ್ಭಯಾನಂದಶ್ರೀ
ಕಲಿಯುವ ವಿಷಯ ಪ್ರೀತಿಸಿ ವೇಳಾಪಟ್ಟಿ ನಿರ್ಮಾಣ ಮಾಡಿಕೊಂಡು ಶಿಸ್ತಿನಿಂದ ಪ್ರಯತ್ನ ಮಾಡಿದಾಗ ಮಾತ್ರ ಪ್ರತಿಯೊಬ್ಬರು ಉನ್ನತ ಸಾಧನೆ ಮಾಡಬಹುದು ಎಂದು ಗದಗ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
2025ರ ಭಾರತೀಯ ಸಂಸ್ಕೃತಿ ಉತ್ಸವದ ಯಶಸ್ವಿಗೆ ಸಿದ್ಧತೆ ಶುರು
2025ರ ಜ.29 ರಿಂದ ಫೆ.6 ರವರೆಗೆ ಭಾರತೀಯ ಸಂಸ್ಕೃತಿ ಉತ್ಸವ-7 ಕಾರ್ಯಕ್ರಮ 250 ಎಕರೆ ಪ್ರದೇಶದಲ್ಲಿ ಜರುಗಲಿದ್ದು, ಸುಮಾರು 40 ಲಕ್ಷ ಜನರು 9 ದಿನದ ಉತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಒಂದು ವರ್ಷದ ಮುಂಚಿತವಾಗಿಯೇ ತಯಾರಿ ನಡೆದಿದೆ
ಯಾದಗಿರಿ: ಸಂಚಾರ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ

ಸಂಚಾರಿ ನಿಯಮ ಪಾಲಿಸುವ ವಿಚಾರದಲ್ಲಿ ಪ್ರತಿಯೊಬ್ಬರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಸಂಚಾರ ನಿಯಮ ಉಲ್ಲಂಘಿಸುವ ಯಾವುದೇ ವಾಹನ ಸವಾರರ ವಿರುದ್ಧ ಕಠಿಣ ಕ್ರಮಕ್ಕೆ ಇಲಾಖೆ ಮುಂದಾಗಲಿದೆ ಎಂದು ಕಲಬುರಗಿ ಜಂಟಿ ಸಾರಿಗೆ ಆಯುಕ್ತ ಸಿದ್ದಪ್ಪ ಕಿಲ್ಲೇರಿ ತಿಳಿಸಿದರು

8ರಂದು ಸುರಪುರ ವಿಜಯೋತ್ಸವ: ಭಾಸ್ಕರರಾವ್ ಮೂಡಬೂಳ
ಸುರಪುರ ಇತಿಹಾಸ ತಿರುಚಿ ಬರೆಯಲಾಗಿದೆ. ರಾಜಾ ನಾಲ್ವಡಿ ವೆಂಕಟಪ್ಪ ನಾಯಕ ಅವರು ಹೋರಾಡಿದ ಮಾದರಿ ಹಾಗೂ ಆಡಳಿತ ಸಗರನಾಡಿನ ಜನತೆ ಮರೆತಿಲ್ಲ. ಸುರಪುರ ಇತಿಹಾಸ ಬರೆಯುವ ಅಗತ್ಯವಿದೆ
ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸಿ: ಶಾಸಕ ತುನ್ನೂರು
ಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ಜಾನಪದ ಕಲೆ ಉಳಿಸಿ ಬೆಳೆಸುವ ಸಂಸ್ಥೆಯು ಮುಂದಿನ ದಿನಗಳಲ್ಲಿ ಸದಾಕಾಲವೂ ಯಶಸ್ವಿಯಾಗಲಿ ಕಲ್ಯಾಣದಿಂದ ಅಖಂಡ ಕರ್ನಾಟಕದವರಿಗೆ ಸಂಸ್ಥೆಯ ಹೆಮ್ಮರವಾಗಿ ಬೆಳೆಯಲಿ.
ಸಂವಿಧಾನ ಜಾಗೃತಿ ಜಾಥಾ ಪೂರ್ವಭಾವಿ ಸಭೆ
ಸಂವಿಧಾನ ಜಾರಿಗೊಂಡು 2023 ಜ.26ಕ್ಕೆ 75 ವರ್ಷ ಪೂರ್ಣಗೊಂಡಿದೆ. ಈ ನಿಟ್ಟಿನಲ್ಲಿ ಸಂವಿಧಾನ ಕುರಿತು ಜಾಗೃತಿ ಮೂಡಿಸುವ ಜಾಥಾ ಫೆ.16ರಂದು ಕಕ್ಕೇರಾಕ್ಕೆ ಆಗಮಿಸಲಿದ್ದು, ತಾಲೂಕಿನ ವಿವಿಧೆಡೆ ಸಂಚಾರ ಮಾಡಲಿದೆ.
ಬಡವರ ಕಲ್ಯಾಣ ಕಡೆಗಣಿಸಿದ ಕೇಂದ್ರ ಸರ್ಕಾರ: ಸಚಿವ ಶರಣಪ್ರಕಾಶ್‌ ಪಾಟೀಲ್
ಕೇಂದ್ರದ ಬಿಜೆಪಿ ಸರ್ಕಾರ ಯಾವತ್ತೂ ಬಡವರ ಪರವಾಗಿಲ್ಲ. ನಿಮ್ಮ ಆದಾಯ ದುಪ್ಪಟ್ಟು ಮಾಡುತ್ತೇನೆ ಎಂದು ಸುಳ್ಳು ಭರವಸೆ ನೀಡುತ್ತಾ ಬಂದಿದೆ. ಕೇವಲ ಭಾಷಣದಲ್ಲಿ ಮಾತ್ರ ನಿಮ್ಮ ಹೊಟ್ಟೆ ತುಂಬಿಸುತ್ತಿದ್ದಾರೆ: ಸಚಿವ ಶರಣಪ್ರಕಾಶ ಪಾಟೀಲ್‌
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 218
  • next >
Top Stories
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved