• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಚೋಟಿ ವೀರಣ್ಣ ವಿದ್ಯಾ ಸಂಸ್ಥೆ 17ನೇ ವಾರ್ಷಿಕೋತ್ಸವ
ಯಾದಗಿರಿ ನಗರದ ಆರ್‌.ವಿ. ಶಿಕ್ಷಣ ಸಂಸ್ಥೆಯ 17ನೇ ವಾರ್ಷಕೋತ್ಸವ ಉದ್ಘಾಟಿಸಲಾಯಿತು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.
ಫೆ.20ರಂದು ಅದ್ಧೂರಿ ಮಹಾಕವಿ ಸರ್ವಜ್ಞ ಜಯಂತಿ
ಸರ್ವಜ್ಞನವರ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ವಹಿಸಲಾದ ಕೆಲಸ-ಕಾರ್ಯ ಅಚ್ಚುಕಟ್ಟಾಗಿ, ಯಾವುದೇ ಲೋಪ ಆಗದಂತೆ ಜವಾಬ್ದಾರಿಯಿಂದ ನಿರ್ವಹಿಸಲು ಅಧಿಕಾರಿಗಳಿಗೆ ಅಪರ ಡಿಸಿ ಸೂಚಿಸಿದರು.
ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆಗೆ ನಿರ್ಧಾರ
ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಹಾಗೂ ಗ್ರಾಪಂ ಮಟ್ಟದ ಶಾಲಾ-ಕಾಲೇಜು, ವಿವಿಧ ಕಚೇರಿಗಳಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ ವರದಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರದಿ ಸಲ್ಲಿಸಬೇಕು
ನಮಗಿನ್ನೂ ನಾಗನಗೌಡರ ಮಾರ್ಗದರ್ಶನ ಬೇಕಿತ್ತು: ಜಿ.ತಮ್ಮಣ್ಣ
ಗುರುಮಠಕಲ್ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಜಿ ಶಾಸಕ ದಿ. ನಾಗನಗೌಡ ಕಂದಕೂರ ಅವರಿಗೆ ಹಮ್ಮಿಕೊಂಡಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಜೆಡಿಎಸ್‌ ಮುಖಂಡ ಮಾತನಾಡಿದರು.
ಲಿಂಗ ಅಸಮಾನತೆ ಸಲ್ಲದು: ಡಾ. ಜ್ಯೋತಿ
ಸುರಪುರ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅಕ್ರಮಗಳ ತಡೆಯುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ: ಭೀಮುನಾಯಕ
ವಡಗೇರಾ ಪಟ್ಟಣದಲ್ಲಿ ಖಾಸಗಿ ಹೋಟೆಲ್‌ನಲ್ಲಿ ಕರವೇ ವಡಗೇರಾ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ ಸಭೆ ನಡೆಯಿತು. ಇದೆ ಸಂದರ್ಭದಲ್ಲಿ ತಾಲೂಕು ಘಟಕ ಪದಾಧಿಕಾರಿಗಳ ನೇಮಕ ಮಾಡಲಾಯಿತು.
ಗುಡಿಸಲು ವಾಸಿ ಅಜ್ಜಿ-ಮೊಮ್ಮಗನಿಗೆ ಬೇಕಿದೆ ವಸತಿ ಭಾಗ್ಯ
ವಡಗೇರಾ ತಾಲೂಕಿನ ಯಕ್ಷಿಂತಿ ಗ್ರಾಮದಲ್ಲಿ ವಾಸವಾಗಿರುವ ಬಸಮ್ಮ, ರಾಮಯ್ಯ. ಗುಡಿಸಲು ಮುರಿದು ಬೀಳುವ ಸ್ಥಿತಿಯಲ್ಲಿದ್ದು, ತುರ್ತಾಗಿ ಬೇಕಿದೆ ವಸತಿ ಸೌಲಭ್ಯ
ಶಾಂತಿ ಕದಡುವ ಮತೀಯ ಶಕ್ತಿಗಳಿಂದ ಜಾಗೃಕರಾಗಿರಿ: ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟೆ
ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ ಅಂಗವಾಗಿ ಶಹಾಪುರದ ಬಸವೇಶ್ವರ ವೃತ್ತದಲ್ಲಿ ಕೋಮು ಸೌಹಾರ್ದ ವೇದಿಕೆ ವತಿಯಿಂದ ಮಾನವ ಸರಪಳಿ ನಿರ್ಮಿಸಲಾಗಿತ್ತು.
ಶೈಕ್ಷಣಿಕ ಪ್ರವಾಸಗಳಿಂದ ಜ್ಞಾನ ಸಾಧ್ಯ: ಚಂದ್ರಶೇಖರ ದಂಡಿನ್
ಹುಣಸಗಿ ಪಟ್ಟಣದ ಬಾಲಕಿಯರ ಪ್ರೌಢಶಾಲಾವರಣದಲ್ಲಿ ನಡೆದ ಕರ್ನಾಟಕ ದರ್ಶನ ಉಚಿತ ಶೈಕ್ಷಣಿಕ ಪ್ರವಾಸಕ್ಕೆ ಕಾಂಗ್ರೆಸ್ ಮುಖಂಡರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಉಗ್ರಾಣ ನಿಗಮ ಅಭಿವೃದ್ಧಿಗೆ ಒತ್ತು ನೀಡುವೆ: ಶಾಸಕ ಆರ್‌ವಿಎನ್‌
ಸಂಪುಟ ದರ್ಜೆ ಸ್ಥಾನಮಾನ ನೀಡಿ ರಾಜ್ಯ ಮತ್ತು ರಾಷ್ಟ್ರ ನಾಯಕ ಜವಾಬ್ದಾರಿ ನೀಡಿದ್ದಾರೆ. ಇದನ್ನು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಯಾವುದೇ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಆಡಳಿತ ನಡೆಸುತ್ತೇನೆ ಎಂದು ಶಾಸಕ ಆರ್ವಿಎನ್‌ ಹೇಳಿದರು.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 218
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved