ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರತಿಯೊಬ್ಬರೂ ಸಂವಿಧಾನ ಗೌರವಿಸೋಣ: ಶ್ರೀನಿವಾಸ್ ಚಾಪಲ್
ವಡಗೇರಾ ಪಟ್ಟಣದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜರೋಹಣವನ್ನು ತಹಸೀಲ್ದಾರ್ ಶ್ರೀನಿವಾಸ್ ಚಾಪಲ್ ನೆರವೇರಿಸಿ ಮಾತನಾಡಿದರು.
ದೇವರ ದಾಸಿಮಯ್ಯ ವೃತ್ತಕ್ಕೆ ನೀಲಿ ಧ್ವಜ: ಮುದನೂರಿನಲ್ಲಿ ಪ್ರತಿಭಟನೆ
ಧ್ವಜ ಇಳಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲವೆಂದು ಪಟ್ಟು. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಏಕಾಏಕಿ ಪ್ರತಿಭಟನೆಯಿಂದ ಕೆಂಭಾವಿ-ಹುಣಸಗಿ ರಸ್ತೆಯ ಮೇಲೆ ಕೆಲಕಾಲ ವಾಹನಗಳು ಸರದಿ ಸಾಲಿನಲ್ಲಿ ನಿಂತು ಟ್ರಾಫಿಕ್ ಸಮಸ್ಯೆ ಉಂಟಾಯಿತು.
ನಮ್ಮ ಸಂವಿಧಾನ ಭರವಸೆಯ ದಾರಿದೀಪ: ಸಚಿವ ಶರಣಬಸಪ್ಪ ಗೌಡ ದರ್ಶನಾಪೂರ
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ಅಂಗವಾಗಿ ಸಚಿವ ಶರಣಬಸಪ್ಪಗೌಡ ಧ್ವಜಾರೋಹಣ ನೆರವೇರಿಸಿ, ಕವಾಯತು ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.
ನಿತ್ಯ ಸಂಗೀತ ಆಲಿಸಿದಲ್ಲಿ ಮನಶಾಂತಿ, ಉತ್ತಮ ಆರೋಗ್ಯ: ಅಮೀನ್ ರೆಡ್ಡಿ ಯಾಳಗಿ
ಶಹಾಪುರ ನಗರ ಕುಂಬಾರಗೇರಿ ಹಿರೇಮಠದಲ್ಲಿ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅಮೀನ್ ರೆಡ್ಡಿ ಯಾಳಗಿ ಮಾತನಾಡಿ, ಸಂಗೀತ ಮನಸ್ಸಿಗೆ ಖುಷಿ ನೀಡುವ ಸಾಧನವಾಗಿದ್ದು, ಇದನ್ನು ಕೇಳುವದರಿಂದ ಮಾನಸಿಕ ನೆಮ್ಮದಿಗೆ ಸಿಗುತ್ತದೆ ಎಂದರು.
ಯಾದಗಿರಿ ಜಿಲ್ಲಾ ಕ್ರೀಡಾಂಗಣದ ಅವ್ಯವಸ್ಥೆ ಪ್ರಕರಣ
ತನಿಖೆ ನಡೆಸಿ 5 ದಿನಗಳೊಳಗೆ ವರದಿ ನೀಡುವಂತೆ ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರರು ಸೂಚಿಸಿದ್ದಾಗ್ಯೂ ಈವರೆಗೂ ತನಿಖೆ ಕೈಗೊಂಡಿಲ್ಲದಿರುವುದರಿಂದ ಗಂಭೀರವಾಗಿ ಪರಿಗಣಿಸಿದ ಸಚಿವರು, ತನಿಖಾಧಿಕಾರಿ ವಿರುದ್ಧ ಶಿಸ್ತುಕ್ರಮಕ್ಕೆ ಹಾಗೂ ಪ್ರಕರಣದ ತುರ್ತು ತನಿಖೆಗೆ ಇಲಾಖೆ ಆಯುಕ್ತರಿಗೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪತ್ರ ಬರೆದಿದ್ದಾರೆ.
28ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಗೆ ಅಭಿನಂದನಾ ಸಮಾರಂಭ
ವಿಜಯೇಂದ್ರರು ರಾಜ್ಯಾಧ್ಯಕ್ಷರಾದ ಮೇಲೆ ಜಿಲ್ಲೆಗೆ ಪ್ರಪ್ರಥಮ ಬಾರಿಗೆ ಆಗಮಿಸುತ್ತಿರುವ ಹಿನ್ನೆಲೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಶ್ರೀರಾಘವೇಂದ್ರರು ಭಕ್ತರ ಪಾಲಿನ ಕಲ್ಪವೃಕ್ಷ: ಶ್ರೀಸುಭುದೇಂದ್ರ ತೀರ್ಥ ಶ್ರೀಪಾದಂಗರು
ಯಾದಗಿರಿ ನಗರಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳ ಶೋಭಯಾತ್ರೆ ಅದ್ಧೂರಿಯಾಗಿ ಜರುಗಿತು. ಹೊಸಳ್ಳಿ ಹತ್ತಿರದ ಶ್ರೀಯಾಜ್ಞವಲ್ಕ್ಯ ಬಡಾವಣೆಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಮೂಲರಾಮದೇವರ ಪೂಜೆ ಶ್ರೀಗಳಿಂದ ನಡೆಯಿತು.
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ
ಸಂವಿಧಾನ ಜಾಗೃತಿ ಜಾಥಾ ರಾಜ್ಯಾದ್ಯಂತ ಏಕಕಾಲದಲ್ಲಿ ಜ.26ರಿಂದ ಫೆ.23ರ ವರೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಹೊರಡಲಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಹೇಳಿದರು.
ಮಸ್ಕಿ ಪರ್ಮಿಟ್, ಯಾದಗಿರಿ ಉಸುಕು: ಸಚಿವ ಶರಣಬಸಪ್ಪಗೌಡ ದರ್ಶನಾಪುರ
ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದ್ದು, ಇದೂವರೆಗೆ ಅಕ್ರಮ ಮರಳು ಗಣಿಗಾರಿಕೆ ಬಗ್ಗೆ 500ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ.
ಯಾದಗಿರಿ ಜಿಲ್ಲೆಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ
ಯಾದಗಿರಿ ಜಿಲ್ಲೆಯಲ್ಲಿ ಕಳ್ಳತನ, ಕಳ್ಳಬಟ್ಟಿ, ಮಟ್ಕಾಜೂಜು ಕ್ಲಬ್ಗಳು, ಅಕ್ರಮ ಮರಳು ದಂಧೆ ಹೆಚ್ಚುತ್ತಿದ್ದು, ಕೆಡಿಪಿ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಯಾದಗಿರಿ, ಗುರುಮಠಕಲ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
< previous
1
...
180
181
182
183
184
185
186
187
188
...
213
next >
Top Stories
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ
2.37 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ : ಹೊಸ ದಾಖಲೆ ನಿರ್ಮಾಣ
ಜಾತಿಗಣತಿ ಘೋಷಣೆ ಆಯ್ತು, ಮುಂದೇನು.?
ಪಂಜಾಬಿಗರು ಪಾಕ್ ಸೈನಿಕರಿಗೆ ಊಟ ಬಡಿಸುತ್ತಾರೆ : ಪನ್ನೂನ್