ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿಗೆ ಬೇಕಿದೆ ಖುಷಿ: ಗುಳೇ ತಪ್ಪಿಸಿ, ಬಡವರ ಬದುಕು ಕಲ್ಪಿಸಿ
ರಾಜ್ಯ ಬಜೆಟ್ನಲ್ಲಿ ಬಡಜನರ ಗುಳೇ ತಪ್ಪಿಸಿ, ಬಡವರ ಬದುಕು ಹಸನಾಗಿಸುವಂತಹ ಯೋಜನೆಗಳು ಸಿಗುವವೇ? ಶುದ್ಧ ಕುಡಿಯುವ ನೀರು, ಶಿಕ್ಷಣ, ಆಸರೆ, ಸೂಕ್ತ ವೈದ್ಯಕೀಯ ವ್ಯವಸ್ಥೆಗಳ ಕಲ್ಪಿಸುವ ಯೋಜನೆಗಳ ಘೋಷಿಸುವ ನಿರೀಕ್ಷೆಯಲ್ಲಿ ಜನರು.
ಮೋದಿ ಮತ್ತೊಮ್ಮೆ ಪ್ರಧಾನಿ ಅವಶ್ಯ: ಲಲಿತಾ ಅನಪುರ
ದೇಶ ಇನ್ನಷ್ಟು ಅಭಿವೃದ್ಧಿ ಪಥದತ್ತ ಮುನ್ನಡೆಯಲು ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿರುವುದು ಅಗತ್ಯ. ಭಾರತವನ್ನು ವಿಶ್ವಗುರುವಾಗಿಸುವ ದಿವ್ಯ ಸಂಕಲ್ಪವನ್ನು ಹೊತ್ತು ಕೆಲಸ ಮಾಡಬೇಕು.
ಗೋನಾಲ ಪಿಡಿಓ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯ
ಗೋನಾಲ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶಿವರಾಜ್ ಸಗರ ಎಂಬವರು ಆಶ್ರಯ ಮನೆಗಳ ಹಂಚಿಕೆ ಸಮಯದಲ್ಲಿ ಲಂಚ ಕೇಳಿರುವುದು ವೀಡಿಯೋ ಮೂಲಕ ಸಾಬಿತು ಆಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹ.
ಹೆತ್ತವರ ಸೇವೆ ಮಾಡುವುದು ಮಕ್ಕಳ ಜವಾಬ್ದಾರಿ: ತುನ್ನೂರು
ಮಕ್ಕಳು ತಂದೆ-ತಾಯಿಯನ್ನು ವೃದ್ಧಾಶ್ರಮದಲ್ಲಿ ಬಿಡುವುದು ಮತ್ತು ಅವರ ವೃದ್ಧಾಪ್ಯದಲ್ಲಿ ಅವರನ್ನು ದೂರವಿಡುವುದು ಸಾಮಾನ್ಯ ಸಂಗತಿ. ಹೀಗಾಗಿ ಹಿರಿಯ ನಾಗರಿಕರಾದ ನಾವು ಮನೆಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಹೊಂದಿಕೊಳ್ಳಬೇಕು.
ಭಕ್ತ ಮಾರ್ಕಂಡೇಶ್ವರ ಜಯಂತ್ಯುತ್ಸವ
ಭಕ್ತ ಮಾರ್ಕಂಡೇಶ್ವರ ಸಾಕ್ಷಾತ್ ಶಿವನನ್ನೇ ಒಲಿಸಿಕೊಂಡ ಮಹಾನ್ ದೈವಭಕ್ತರಾಗಿದ್ದರು ಎಂದು ಕಾಂಗ್ರೆಸ್ ಯುವ ಮುಖಂಡರಾದ ಸನ್ನಿಗೌಡ ತೂನ್ನೂರ್ ಹೇಳಿದರು.
ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯ
ಸೂಕ್ತ ಚರಂಡಿ ಇಲ್ಲದೇ ಸರಾಗವಾಗಿ ಮುಖ್ಯ ರಸ್ತೆಯ ಚರಂಡಿಗೆ ಸಂಪರ್ಕ ಹೊಂದದೆ ಎಲ್ಲೆಂದರಲ್ಲಿ ಚರಂಡಿ ನೀರು ಸಂಗ್ರಹವಾಗಿ ವಾರ್ಡಿನಲ್ಲಿ ದುರ್ನಾತ ಬೀರಿ ವಾಸಿಸುವುದಕ್ಕೂ ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಫೆ.17ರಂದು ಸಂವಿಧಾನ ಜಾಗೃತ ಜಾಥಾ ಆರಂಭ
ಕಕ್ಕೇರಾದಲ್ಲಿ ಸಂವಿಧಾನ ಜಾಗೃತ ಜಾಥಾದ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಂವಿಧಾನದ ಜಾಗೃತಿ ಜಾಥಾದ ಧ್ಯೇಯೋದ್ದೇಶಗಳನ್ನು ಪ್ರಸ್ತುತ ಪಡಿಸಲಾಗುವುದು.
ಮೃತ ಮಹಿಳಾ ಕುಟುಂಬಕ್ಕೆ ನೆರವು ನೀಡಲಿ: ರಾಜೂಗೌಡ
ಜೀವನ ದೂಡಲು ಕೂಲಿ ಕೆಲಸಕ್ಕೆ ತೆರಳಿದಾಗ ಬೊಲೆರೋ ಪಲ್ಟಿಯಿಂದ 32ಕ್ಕೂ ಹೆಚ್ಚು ಕೂಲಿ ಕಾರ್ಮಿಕರ ಪೈಕಿ ಲಕ್ಷ್ಮೀ ಚಂದ್ರಶೇಖರ ಇವರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.
ಪುಸ್ತಕ ಸಂಸ್ಕೃತಿ ಬೆಳೆಯಲಿ: ಡಾ. ಬಸವಲಿಂಗ ಪಟ್ಟದೇವರು
ವಿದ್ಯಾರ್ಥಿಗಳು ಹೆಚ್ಚಾಗಿ ಸಾಹಿತ್ಯಿಕ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಬೇಕು.
ಸುರಪುರ ನಾಟಕದ ತವರು: ಹನುಮಪ್ಪ ನಾಯಕ
ಸುರಪುರ ತಾಲೂಕಿನಲ್ಲಿ ರಂಗ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಾಟಕ ಸಾಹಿತಿಗಳು, ಖಳನಟರು, ಹಾಸ್ಯ ಕಲಾವಿದರು, ನಾಯಕ ನಟರ ತವರು.
< previous
1
...
181
182
183
184
185
186
187
188
189
...
226
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ