ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆಣ್ಣುಮಗುವನ್ನು ಸಂರಕ್ಷಿಸಿ, ಉತ್ತಮ ಶಿಕ್ಷಣ ಕಲ್ಪಿಸಿ: ಮಲ್ಲಮ್ಮ
ಮನೆಯಲ್ಲಿ ಹೆಣ್ಣು ಹಾಗೂ ಗಂಡು ಮಕ್ಕಳನ್ನು ಸಮಾನವಾಗಿ ನೋಡುವ ಮನೋಭಾವ ಪ್ರತಿಯೊಬ್ಬರಲ್ಲಿಯೂ ಮೂಡಬೇಕು. ಇದಕ್ಕಾಗಿ ಹೆಣ್ಣುಮಗುವಿಗೆ ಉನ್ನತ ಶಿಕ್ಷಣ ನೀಡುವ ಅವಶ್ಯಕತೆ ಇದೆ. ಹೆಣ್ಣುಮಕ್ಕಳ ಭ್ರೂಣಹತ್ಯೆ ಮತ್ತು ಬಾಲ್ಯವಿವಾಹ ಕಾನೂನು ಬಾಹಿರವಾಗಿದೆ. ಇವುಗಳನ್ನು ತಡೆಗಟ್ಟಬೇಕು.
ಕಸ ಸಾಗಣೆ ವಾಹನದಲ್ಲಿ ಭಗವಾಧ್ವಜ ತೆರವು: ಹುಣಸಗಿಯಲ್ಲಿ ಪ್ರತಿಭಟನೆ
ಹುಣಸಗಿ ಪಟ್ಟಣದಲ್ಲಿ ವಿದ್ಯುತ್ ಕಂಬಗಳಿಗೆ ಕಟ್ಟಲಾಗಿದ್ದ ಭಗವಾಧ್ವಜಗಳನ್ನು ತೆರವುಗೊಳಿಸಿ, ಕಸ ಸಾಗಿಸುವ ವಾಹನದಲ್ಲಿ ಸಾಗಿಸುವುದನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ತಿನ ನೂರಾರು ಕಾರ್ಯಕರ್ತರು ಮಂಗಳವಾರ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ರಸ್ತೆ ತಡೆ ನಡೆಸಿ, ಪ್ರತಿಭಟಿಸಿದರು.
ಪಡಿತರ ಅಕ್ಕಿ ಅಕ್ರಮ: ಜಿಲ್ಲೆಯಲ್ಲಿ ಇನ್ನೂ ಬೆಳಕಿಗೆ ಬಾರದ ತನಿಖೆ
ಶಹಾಪುರದ ಸರ್ಕಾರಿ ಗೋದಾಮಿನಿಂದ ಸುಮಾರು ₹2 ಕೋಟಿ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ ಪ್ರಕರಣದಲ್ಲಿ ತನಿಖೆಗಿಳಿದ ಅಧಿಕಾರಿಗಳ ಅನುಮಾನಾಸ್ಪದ ನಡೆಗಳು ಹಾಗೂ ಅವರ ವಿರುದ್ಧದ ಆರೋಪಗಳಿಂದಾಗಿ ನೈಜತನಿಖೆ ಸಾಧ್ಯವೇ ಎಂಬ ಅನುಮಾನದ ಪ್ರಶ್ನೆಗಳು ಎದ್ದಿದ್ದವು. ಇದರ ಬೆನ್ನಲ್ಲೇ, ಸುರಪುರದಲ್ಲೂ 20234 ಫೆಬ್ರವರಿಯಲ್ಲಿ ಸುಮಾರು 2300 ಕ್ವಿಂಟಲ್ ಪಡಿತರ ಅಕ್ಕಿ ನಾಪತ್ತೆ ಪ್ರಕರಣದ ತನಿಖೆ ಹಳ್ಳಹಿಡಿಯಿತೇ?
ಅಂಬಿಗರ ಚೌಡಯ್ಯ ಅವರ ಆದರ್ಶ ಪಾಲಿಸಿ: ಎಂಎಲ್ಎ ರಾಜಾ ವೆಂಕಟಪ್ಪ ನಾಯಕ
ಮೂಢನಂಬಿಕೆ, ಜಾತೀಯತೆ ಹಾಗೂ ಅಸಮಾನತೆ, ಮೇಲು-ಕೀಳು ವಿರುದ್ಧ ಹೋರಾಡಿದ ಶರಣರಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೇಲ್ಪಂಕ್ತಿಯಲ್ಲಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಯಾದಗಿರಿ ಜಿಲ್ಲೆಯಲ್ಲಿ 10.22 ಲಕ್ಷ ಮತದಾರರು
ಸುರಪುರದಲ್ಲಿ 2,80,263, ಶಹಾಪುರದಲ್ಲಿ 2,44,292, ಯಾದಗಿರಿಯಲ್ಲಿ 2,44,904, ಗುರುಮಠಕಲ್ನಲ್ಲಿ 2,52,701 ಸೇರಿದಂತೆ ಯಾದಗಿರಿ ಜಿಲ್ಲೆಯಲ್ಲಿ 10,22,160 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸುಶೀಲಾ ಮಾಹಿತಿ ನೀಡಿದ್ದಾರೆ.
ಸುರಪುರ ತಾಲೂಕಿನಲ್ಲೆಡೆ ರಾಮಲಲ್ಲಾ ಜಪ
ಐತಿಹಾಸಿಕ ವೇಣುಗೋಪಾಲ ಸ್ವಾಮಿ ದೇಗುಲದಲ್ಲಿ ಮುಖಂಡ ರಾಜಾ ಹರ್ಷವರ್ಧನ ನಾಯಕ ಅವರು 10 ಅಡಿಯ ಊದಿನ ಕಡ್ಡಿ ಬೆಳಗಿಸಿ ಬಾಲರಾಮನ ಜಪಿಸಿದರು
ಅದ್ಧೂರಿಯಾಗಿ ನೆರವೇರಿದ ಶ್ರೀರಾಮೋತ್ಸವ
ಹತ್ತಿಕುಣಿ ಗ್ರಾಮದಲ್ಲಿರುವ ಐತಿಹಾಸಿಕ ಹಿನ್ನೆಲೆ ಹೊಂದಿರುವ ಶ್ರೀರಾಮಲಿಂಗೇಶ್ವರ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಶ್ರೀರಾಮೋತ್ಸವ ಆಚರಣೆ ಶ್ರದ್ಧಾ, ಭಕ್ತಿಯಿಂದ ನಡೆಯಿತು
ಹುಣಸಗಿಯ ವಿವಿಧ ಗ್ರಾಮಗಳಲ್ಲಿ ಶ್ರೀರಾಮೋತ್ಸವ
ಅಯೋಧ್ಯೆಯಲ್ಲಿ ನಡೆದ ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಹುಣಸಗಿ ಪಟ್ಟಣದಲ್ಲಿ ಶ್ರೀರಾಮನ ಭಾವಚಿತ್ರವನ್ನು ಹಿಂದೂ ಕಾರ್ಯಕರ್ತರಿಂದ ಭವ್ಯ ಮೆರವಣಿಗೆ ಮಾಡಲಾಯಿತು.
ವಿಜೃಂಭಣೆಯ ಶ್ರೀರಾಮಲಲ್ಲಾ ಭಾವಚಿತ್ರದ ಮೆರವಣಿಗೆ
ಶಹಾಪುರ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಕೇಸರಿ ಧ್ವಜಗಳು, ಬ್ಯಾನರ್, ಬಂಟಿಂಗ್ಸ್ಗಳಿಂದ ಅಲಂಕಾರಗೊಂಡು ಶ್ರೀರಾಮನ ಪ್ರತಿಷ್ಠಾಪನೆಗೆ ಮೆರಗು ನೀಡಿದವು.
ಮಾನವ ಕುಲಕ್ಕೆ ಶ್ರೀರಾಮಚಂದ್ರ ಆದರ್ಶ ಪುರುಷ: ಮಾಜಿ ಸಚಿವ ರಾಜೂಗೌಡ
ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೊಡೇಕಲ್ ಗ್ರಾಮದಲ್ಲಿ ರಾಮಾಂಜನೇಯರ ರಾಮೋತ್ಸವ ಶೋಭಯಾತ್ರೆಯಲ್ಲಿ ಮಾಜಿ ಸಚಿವರಾದ ರಾಜೂಗೌಡ ಅವರು ಪಾಲ್ಗೊಂಡು ಸೀತಾ ವೇಷಧಾರಿಯಾಗಿದ್ದ ಬಾಲಕಿಯನ್ನು ಹೊತ್ತು ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆಯ ನೇರ ಪ್ರಸಾರವನ್ನು ಜನತೆ ವೀಕ್ಷಿಸಿದರು.
< previous
1
...
182
183
184
185
186
187
188
189
190
...
213
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ