ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
2ಎ ಮೀಸಲಾತಿ ಹಕ್ಕೋತ್ತಾಯಕ್ಕಾಗಿ ಹೋರಾಟ: ಬಸವಮೃತ್ಯುಂಜಯ ಸ್ವಾಮೀಜಿ
ಪಂಚಮಸಾಲಿ ಸಮಾಜದ ಮಕ್ಕಳ ಶಿಕ್ಷಣಕ್ಕಾಗಿ 2ಎ ಮೀಸಲಾತಿ ಬೇಡಿಕೆಗಾಗಿ ಕಳೆದ ಮೂರು ವರ್ಷಗಳಿಂದ ಬಹಳ ದೊಡ್ಡ ಹೋರಾಟ ಕೈಗೊಳ್ಳಲಾಗುತ್ತಿದೆ.
ಜ್ಞಾನ ದಾಸೋಹವೇ ಶ್ರೇಷ್ಠ ಕಾಯಕ: ಕುಲಕರ್ಣಿ
ಯಾರು ಜ್ಞಾನದ ದಾಸೋಹವನ್ನು ಹಂಚುತ್ತಾರೆ. ಅವರ ಮನಸ್ಸಿಗೆ ನೆಮ್ಮದಿ ನೀಡಬಲ್ಲದು. ಜ್ಞಾನ ದಾಸೋಹವೇ ಶ್ರೇಷ್ಠ ಕಾಯಕವಾಗಿದೆ.
ರಾಜಾ ವೆಂಕಟಪ್ಪ ನಾಯಕರಿಗೆ ನುಡಿನಮನ
ಡಾ. ರಾಜಾ ವೆಂಕಟಪ್ಪ ನಾಯಕರು ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕವಾಗಿ ಸುರಪುರ ಜನತೆಗೆ ಅಪಾರ ಕೊಡುಗೆ ನೀಡಿದ್ದಾರೆ.
ಅಲ್ಪಾಸಂಖ್ಯಾತರ ಅಭಿವೃದ್ಧಿಗೆ ₹5 ಕೋಟಿ ಅನುದಾನ: ಕಂದಕೂರು
ಅಲ್ಪಸಂಖ್ಯಾತರ ಬಡಾವಣೆಗಳ ಮೂಲಭೂತ ಅಭಿವೃದ್ಧಿಗಾಗಿ 5 ಕೋಟಿ ರು.ಗಳ ಅನುದಾನ ಬಿಡುಗಡೆಯಾಗಿದ್ದು, ಅಲ್ಪಸಂಖ್ಯಾತರ ಮುಖಂಡರೊಂದಿಗೆ ಚರ್ಚಿಸಿ ಅಭಿವೃದ್ಧಿ ಕಾರ್ಯಗಳ ಕ್ರಿಯಾಯೋಜನೆ ಮಾಡಲಾಗುವುದು.
ಕೃತಿಯಿಂದ ಮನಸ್ಸು ಅರಳ ಬೇಕು; ಕೆರಳಬಾರದು
ಶಹಾಪುರ 4ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಕನ್ನಡಪ್ರಭ ಸಂದರ್ಶನ ಮೂಲಕ ಅವರ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ.
ತಾಯಿ ಚಿಂತನೆಗಳ ಮೂರ್ತರೂಪ ಶಿವಬಾ: ಸಿಂಧೆ
ತೋರಣಗಡದ ಕೋಟೆಯನ್ನು ಗೆಲ್ಲುತ್ತಾ, ತಾಯಿ ಕನಸಿನ ಹಿಂದವೀ ಸ್ವರಾಜ್ಯ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಛತ್ರಪತಿ ಶಿವಾಜಿ
ಬಡವರ ಭರವಸೆಯ ಬೆಳಕು ಕೆ. ಶಿವರಾಮ್ ಇನ್ನು ನೆನಪು ಮಾತ್ರ
ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ತೇರ್ಗಡೆಯಾದ ಮೊದಲಿಗ ಖ್ಯಾತಿಯ, 37 ವರ್ಷಗಳ ಹಿಂದೆ ಯಾದಗಿರಿ ಬಡವರಿಗೆ ಭರವಸೆಯ ಬೆಳಕಾಗಿ ಕಂಡ, ಬಡಜನರ ಪಾಲಿನ ಆಶಾಕಿರಣ ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಂ ಇನ್ನು ನೆನಪು ಮಾತ್ರ.
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ನೀಡಿ: ರಾಚನಗೌಡ ಮುದ್ನಾಳ
ಹೆಡಗಿಮದ್ರಾ ಗ್ರಾಮದಲ್ಲಿ ಶ್ರೀಶಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ ನಿಮಿತ್ತ ಪ್ರವಚನ.
ಮಕ್ಕಳ ಓದು ಅರ್ಧದಲ್ಲಿಯೇ ಮೊಟುಕುಗೊಳಿಸಬೇಡಿ: ಶಾಸಕ ಕಂದಕೂರು
ಮ್ಮ ಸುಖಃ-ದುಖಃಗಳಲ್ಲಿ ನೀವು ಭಾಗಿಯಾಗಿದ್ದೀರಿ. ನಮ್ಮ ತಂದೆಯ ಜೊತೆಗಿದ್ದ ನಿಮ್ಮೆಲ್ಲರ ಜೊತೆ ನಾನಿದ್ದೇನೆ. ನಿಮ್ಮ ಮನೆಯ ಮಗನಾಗಿ ನಾನು ನಿಲ್ಲುತ್ತೇನೆ: ಶಾಸಕ ಕಂದಕೂರ
ನಾಳೆ ಶಹಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
4ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಸುರಪುರದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಅಕಾಲಿಕ ನಿಧನದಿಂದ ಮುಂದೂಡಲಾಗಿತ್ತು. ಈಗ, ಈ ಸಮ್ಮೇಳನವು ಮಾ.2ರಂದು ಶನಿವಾರ ಸಮ್ಮೇಳನ ನಡೆಸಲಾಗುತ್ತಿದೆ.
< previous
1
...
182
183
184
185
186
187
188
189
190
...
237
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ