• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಛಲದೊಂದಿಗೆ ಮುಂದೆ ಸಾಗಿ: ಸಿದ್ರಾಮಪ್ಪಗೌಡ ಬೆಳಗುಂದಿ
ಪ್ರತಿಭೆ ಎಲ್ಲರಲ್ಲಿ ಇರುತ್ತದೆ. ಇದನ್ನು ಗುರುತಿಸಿಕೊಂಡು ಆತ್ಮವಿಶ್ವಾಸದೊಂದಿಗೆ ಪ್ರಯತ್ನ ಮಾಡಬೇಕು
ಆಕಸ್ಮಿಕ ಬೆಂಕಿಗೆ ಮನೆ ಭಸ್ಮ: ₹8 ಲಕ್ಷ ಮೌಲ್ಯದ ಆಸ್ತಿ ಹಾನಿ
ಶಹಾಪುರದ ಬೆನಕನಹಳ್ಳಿ ಜೆ. ಗ್ರಾಮದಲ್ಲಿ ಘಟನೆ. 8 ತೊಲೆ ಬಂಗಾರ, ಹತ್ತಿ ಮಾರಾಟದಿಂದ ಬಂದ 1.50 ಲಕ್ಷ ಹಣ, ಟಿವಿ, ಬಟ್ಟೆಗಳು, 3 ಚೀಲ ಜೋಳ, 3 ಚೀಲ ಅಕ್ಕಿ ಹಾಗೂ ದಾಖಲಾತಿಗಳು, ಅಡುಗೆ ಪಾತ್ರೆಗಳು ಸೇರಿದಂತೆ ಅಂದಾಜು 8 ಲಕ್ಷ ರು. ಅಧಿಕ ಹಾನಿಯಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ನಾಯಕರ ಅಗಲಿಕೆಯ ನೋವು ಸಹಿಸಿಕೊಳ್ಳಲಾಗದು: ಸಿದ್ದಣ್ಣ ಮಲಗಲದಿನ್ನಿ
ಶಾಸಕ ರಾಜಾ ವೆಂಕಟಪ್ಪ ನಾಯಕರ ಅಂತಿಮ ದರ್ಶನದಲ್ಲಿ ಪಕ್ಷಬೇಧ ಮರೆತು ಕಂಬನಿ ಮಿಡಿದ ಹುಣಸಗಿ ತಾಲೂಕಿನ ಜನತೆ. ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಸಂಘ- ಸಂಸ್ಥೆಗಳು, ಶಾಲಾ-ಕಾಲೇಜುಗಳು, ನೌಕರರು, ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲ ವರ್ಗದ ಜನರು ಸಂತಾಪ ಸೂಚಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಿಸಿ: ಶಾಂತವೀರ ಮಹಾಸ್ವಾಮೀಜಿ
ಯಾದಗಿರಿಯ ಸೆಂಚುರಿಯನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಗುರುಮಠಕಲ್ ಖಾಸಾಮಠದ ಪೀಠಾಧಿಪತಿ ಶಾಂತವೀರ ಮಹಾಸ್ವಾಮೀಜಿ ಮಾತನಾಡಿದರು.
ನಿಷ್ಠಾವಂತ ನಾಯಕನನ್ನುಕಾಂಗ್ರೆಸ್‌ ಕಳೆದುಕೊಂಡಿದೆ: ಡಾ. ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಸುರಪುರ ನಗರಕ್ಕೆ ಆಗಮಿಸಿ, ಅಗಲಿದ ಶಾಸಕ ನಾಯಕರಿಗೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
ರಾಜಾ ಎಂದೇ ಗುರುತಿಸುತ್ತಿದ್ದ ಜನತೆ: ಗೌಡಪ್ಪಗೌಡ ಆಲ್ದಾಳ
ಶಹಾಪುರದಲ್ಲಿ ಕರ್ನಾಟಕ ವಾಲ್ಮೀಕಿ ನಾಯಕರ ಸಂಘದಿಂದ ಸುರಪುರ ಶಾಸಕ ಋಅಜಾ ವೆಂಕಟಪ್ಪ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಛತ್ರಪತಿ ಶಿವಾಜಿ ಜಯಂತಿ ಆಚರಣೆ ಇಂದು: ರಮೇಶ ಹೂಗಾರ
ಗುರುಮಠಕಲ್ ಪಟ್ಟಣದ ನಗರೇಶ್ವರ ಗುಡಿಯಲ್ಲಿ ಹಿಂದೂ ಯುವ ಘರ್ಜನೆ ವೇದಿಕೆ ವತಿಯಿಂದಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಕುರಿತು ಸುದ್ದಿಗೋಷ್ಠಿ ನಡೆಯಿತು.
ಸಂವಿಧಾನದ ಆಶಯದಲ್ಲಿ ಜೀವನ ಸಾಗಿಸಿ: ಬಸವರಾಜ ಸಜ್ಜನ್
23 ಗ್ರಾಮ ಪಂಚಾಯಿತಿಯಲ್ಲಿ ಸಂಚರಿಸಿದ ಸಂವಿಧಾನ ಜಾಥಾಕ್ಕೆ ಅದ್ಧೂರಿ ಬೀಳ್ಕೊಡುಗೆ, ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು, ವಿದ್ಯಾರ್ಥಿನಿಯರ ಲಂಬಾಣಿ ನೃತ್ಯ ಸಾರ್ವಜನಿಕರ ಗಮನ ಸೆಳೆಯಿತು.
ನೌಕರರ ಸಮ್ಮೇಳನದಲ್ಲಿ ಭಾಗವಹಿಸಲು ಮಹಿಪಾಲರಡ್ಡಿ ಜೋಳದಡಗಿ ಮನವಿ
ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಈ ಐತಿಹಾಸಿಕ ಸರ್ಕಾರಿ ನೌಕರರ ಮಹಾ ಸಮ್ಮೇಳನಕ್ಕೆ ಜಿಲ್ಲೆಯಿಂದ 2500 ನೌಕರರು ಭಾಗವಹಿಸಲಿದ್ದಾರೆ. ಜಿಲ್ಲೆಯ ಜನರು ಹೆಚ್ಚಾಗಿ ಪಾಲ್ಗೊಳ್ಳುವಂತೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮನವಿ ಮಾಡಿದರು.
ವಿದ್ಯಾರ್ಥಿಗಳಲ್ಲಿ ಗುರಿ, ಪರಿಶ್ರಮ ಅಗತ್ಯ: ಪರಶುರಾಮ ಯತ್ನಾಳ
ಗುರಿ ಸಾಧನೆಗೆ ನಿರಂತರ ಪರಿಶ್ರಮ ಪಡಬೇಕು. ಯುವಜನತೆ ಛಲದೊಂದಿಗೆ ನಿರಂತರ ಪ್ರಯತ್ನಪಟ್ಟರೆ ಜೀವನದಲ್ಲಿ ಗೆಲುವು ಸಾಧಿಸಬಹುದು. ಆದರೆ, ಗುರಿ ತಲುಪುವ ಬದ್ಧತೆ ಹೊಂದಿರಬೇಕಾದದು ಮುಖ್ಯ.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 237
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved