ಸಂಚಾರಿ ನಿಯಮ ಪಾಲಿಸುವ ವಿಚಾರದಲ್ಲಿ ಪ್ರತಿಯೊಬ್ಬರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಸಂಚಾರ ನಿಯಮ ಉಲ್ಲಂಘಿಸುವ ಯಾವುದೇ ವಾಹನ ಸವಾರರ ವಿರುದ್ಧ ಕಠಿಣ ಕ್ರಮಕ್ಕೆ ಇಲಾಖೆ ಮುಂದಾಗಲಿದೆ ಎಂದು ಕಲಬುರಗಿ ಜಂಟಿ ಸಾರಿಗೆ ಆಯುಕ್ತ ಸಿದ್ದಪ್ಪ ಕಿಲ್ಲೇರಿ ತಿಳಿಸಿದರು