• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಸ ಸಾಗಣೆ ವಾಹನದಲ್ಲಿ ಭಗವಾಧ್ವಜ ತೆರವು: ಹುಣಸಗಿಯಲ್ಲಿ ಪ್ರತಿಭಟನೆ
ಹುಣಸಗಿ ಪಟ್ಟಣದಲ್ಲಿ ವಿದ್ಯುತ್ ಕಂಬಗಳಿಗೆ ಕಟ್ಟಲಾಗಿದ್ದ ಭಗವಾಧ್ವಜಗಳನ್ನು ತೆರವುಗೊಳಿಸಿ, ಕಸ ಸಾಗಿಸುವ ವಾಹನದಲ್ಲಿ ಸಾಗಿಸುವುದನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ತಿನ ನೂರಾರು ಕಾರ್ಯಕರ್ತರು ಮಂಗಳವಾರ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ರಸ್ತೆ ತಡೆ ನಡೆಸಿ, ಪ್ರತಿಭಟಿಸಿದರು.
ಪಡಿತರ ಅಕ್ಕಿ ಅಕ್ರಮ: ಜಿಲ್ಲೆಯಲ್ಲಿ ಇನ್ನೂ ಬೆಳಕಿಗೆ ಬಾರದ ತನಿಖೆ
ಶಹಾಪುರದ ಸರ್ಕಾರಿ ಗೋದಾಮಿನಿಂದ ಸುಮಾರು ₹2 ಕೋಟಿ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ ಪ್ರಕರಣದಲ್ಲಿ ತನಿಖೆಗಿಳಿದ ಅಧಿಕಾರಿಗಳ ಅನುಮಾನಾಸ್ಪದ ನಡೆಗಳು ಹಾಗೂ ಅವರ ವಿರುದ್ಧದ ಆರೋಪಗಳಿಂದಾಗಿ ನೈಜತನಿಖೆ ಸಾಧ್ಯವೇ ಎಂಬ ಅನುಮಾನದ ಪ್ರಶ್ನೆಗಳು ಎದ್ದಿದ್ದವು. ಇದರ ಬೆನ್ನಲ್ಲೇ, ಸುರಪುರದಲ್ಲೂ 20234 ಫೆಬ್ರವರಿಯಲ್ಲಿ ಸುಮಾರು 2300 ಕ್ವಿಂಟಲ್‌ ಪಡಿತರ ಅಕ್ಕಿ ನಾಪತ್ತೆ ಪ್ರಕರಣದ ತನಿಖೆ ಹಳ್ಳಹಿಡಿಯಿತೇ?
ಅಂಬಿಗರ ಚೌಡಯ್ಯ ಅವರ ಆದರ್ಶ ಪಾಲಿಸಿ: ಎಂಎಲ್‌ಎ ರಾಜಾ ವೆಂಕಟಪ್ಪ ನಾಯಕ
ಮೂಢನಂಬಿಕೆ, ಜಾತೀಯತೆ ಹಾಗೂ ಅಸಮಾನತೆ, ಮೇಲು-ಕೀಳು ವಿರುದ್ಧ ಹೋರಾಡಿದ ಶರಣರಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೇಲ್ಪಂಕ್ತಿಯಲ್ಲಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಯಾದಗಿರಿ ಜಿಲ್ಲೆಯಲ್ಲಿ 10.22 ಲಕ್ಷ ಮತದಾರರು
ಸುರಪುರದಲ್ಲಿ 2,80,263, ಶಹಾಪುರದಲ್ಲಿ 2,44,292, ಯಾದಗಿರಿಯಲ್ಲಿ 2,44,904, ಗುರುಮಠಕಲ್‌ನಲ್ಲಿ 2,52,701 ಸೇರಿದಂತೆ ಯಾದಗಿರಿ ಜಿಲ್ಲೆಯಲ್ಲಿ 10,22,160 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸುಶೀಲಾ ಮಾಹಿತಿ ನೀಡಿದ್ದಾರೆ.
ಸುರಪುರ ತಾಲೂಕಿನಲ್ಲೆಡೆ ರಾಮಲಲ್ಲಾ ಜಪ
ಐತಿಹಾಸಿಕ ವೇಣುಗೋಪಾಲ ಸ್ವಾಮಿ ದೇಗುಲದಲ್ಲಿ ಮುಖಂಡ ರಾಜಾ ಹರ್ಷವರ್ಧನ ನಾಯಕ ಅವರು 10 ಅಡಿಯ ಊದಿನ ಕಡ್ಡಿ ಬೆಳಗಿಸಿ ಬಾಲರಾಮನ ಜಪಿಸಿದರು
ಅದ್ಧೂರಿಯಾಗಿ ನೆರವೇರಿದ ಶ್ರೀರಾಮೋತ್ಸವ
ಹತ್ತಿಕುಣಿ ಗ್ರಾಮದಲ್ಲಿರುವ ಐತಿಹಾಸಿಕ ಹಿನ್ನೆಲೆ ಹೊಂದಿರುವ ಶ್ರೀರಾಮಲಿಂಗೇಶ್ವರ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಶ್ರೀರಾಮೋತ್ಸವ ಆಚರಣೆ ಶ್ರದ್ಧಾ, ಭಕ್ತಿಯಿಂದ ನಡೆಯಿತು
ಹುಣಸಗಿಯ ವಿವಿಧ ಗ್ರಾಮಗಳಲ್ಲಿ ಶ್ರೀರಾಮೋತ್ಸವ
ಅಯೋಧ್ಯೆಯಲ್ಲಿ ನಡೆದ ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಹುಣಸಗಿ ಪಟ್ಟಣದಲ್ಲಿ ಶ್ರೀರಾಮನ ಭಾವಚಿತ್ರವನ್ನು ಹಿಂದೂ ಕಾರ್ಯಕರ್ತರಿಂದ ಭವ್ಯ ಮೆರವಣಿಗೆ ಮಾಡಲಾಯಿತು.
ವಿಜೃಂಭಣೆಯ ಶ್ರೀರಾಮಲಲ್ಲಾ ಭಾವಚಿತ್ರದ ಮೆರವಣಿಗೆ
ಶಹಾಪುರ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಕೇಸರಿ ಧ್ವಜಗಳು, ಬ್ಯಾನರ್, ಬಂಟಿಂಗ್ಸ್‌ಗಳಿಂದ ಅಲಂಕಾರಗೊಂಡು ಶ್ರೀರಾಮನ ಪ್ರತಿಷ್ಠಾಪನೆಗೆ ಮೆರಗು ನೀಡಿದವು.
ಮಾನವ ಕುಲಕ್ಕೆ ಶ್ರೀರಾಮಚಂದ್ರ ಆದರ್ಶ ಪುರುಷ: ಮಾಜಿ ಸಚಿವ ರಾಜೂಗೌಡ
ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೊಡೇಕಲ್ ಗ್ರಾಮದಲ್ಲಿ ರಾಮಾಂಜನೇಯರ ರಾಮೋತ್ಸವ ಶೋಭಯಾತ್ರೆಯಲ್ಲಿ ಮಾಜಿ ಸಚಿವರಾದ ರಾಜೂಗೌಡ ಅವರು ಪಾಲ್ಗೊಂಡು ಸೀತಾ ವೇಷಧಾರಿಯಾಗಿದ್ದ ಬಾಲಕಿಯನ್ನು ಹೊತ್ತು ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆಯ ನೇರ ಪ್ರಸಾರವನ್ನು ಜನತೆ ವೀಕ್ಷಿಸಿದರು.
ಮಹಿಳೆಯರ ಸ್ವಾವಲಂಬನೆಗೆ ಶ್ರೀಧರ್ಮಸ್ಥಳ ಸಂಘ ಪ್ರೇರಣೆ: ಶಾಸಕ ಶರಣಗೌಡ ಕಂದಕೂರು
ಗುರುಮಠಕಲ್ ಪಟ್ಟಣದ ಡಾ. ಅಂಬೇಡ್ಕರ್ ಭವನದಲ್ಲಿ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿಯನ್ನು ಶಾಸಕ ಶರಣಗೌಡ ಕಂದಕೂರು ಉದ್ಘಾಟಿಸಿದರು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 218
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved