ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಾಯುದೇವರ ಸಾಕ್ಷಾತ್ ಅವತಾರ ಮಧ್ವಾಚಾರ್ಯರು: ಜೋಷಿ
ಮಧ್ವನವಮಿ ಉತ್ಸವದಲ್ಲಿ ಪಂ.ಶ್ರೀನಿವಾಸಾಚಾರ್ಯ ಜೋಷಿ ಮಳ್ಳಿವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.
ಮಕ್ಕಳಿಗೆ ಶಿಕ್ಷಣದ ಜತೆ ಉತ್ತಮ ಸಂಸ್ಕಾರ ನೀಡಿ: ಮುದ್ನಾಳ
ಶ್ರೀಶಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಲಚ್ಯಾಣದ ಸಿದ್ದಲಿಂಗ ಮಹಾರಾಜರ ಪುರಾಣ ಪ್ರವಚನ ಕಾರ್ಯಕ್ರಮ
26, 27 ಕ್ಕೆ ಸರ್ಕಾರದಿಂದ ನೌಕರಿ ಮೇಳ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಅಭ್ಯರ್ಥಿಗಳ ನೋಂದಣಿ ಕುರಿತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಯಿತು.
ಸಂವಿಧಾನ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ಸಜ್ಜನ್
ಸಂವಿಧಾನ ನಮ್ಮ ದೇಶದ ತಾಯಿ ಇದ್ದಂತೆ ಅದನ್ನು ಗೌರವಿಸುವುದು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯ
ಆಡು ಭಾಷೆಯಲ್ಲಿ ವಚನ ರಚಿಸಿದ ಸರ್ವಜ್ಞ: ವಿಜಯಕುಮಾರ
ಆಡುವ ಭಾಷೆಯಲ್ಲಿ ತ್ರಿಪದಿ ಸಾಲಿನಲ್ಲಿ ಕವಿ ಸರ್ವಜ್ಞನವರು ವಚನ ರಚಿಸಿ ಸಮಾಜದಲ್ಲಿನ ಮೌಢ್ಯತೆ, ಜಾತೀಯತೆ ತೊಲಗಿಸಲು ಶ್ರಮಿಸಿದರು.
ವಿದ್ಯಾರ್ಥಿಗಳಿಗೆ ಯೋಗ ಧ್ಯಾನ ಕಲಿಕೆ ಅಗತ್ಯ: ಗುರುಪಾದ ಶ್ರೀ
ಶಹಾಪುರ ನಗರದ ಫಕೀರೇಶ್ವರ ಮಠದಲ್ಲಿ ನಡೆದ ವಿದ್ಯಾರ್ಥಿಗಳಿಗೆ ಏಳು ದಿನ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟನೆ ಮಾಡಲಾಯಿತು.
ಫುಟ್ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ
ಯಾದಗಿರ ನಗರದ ಆರ್ಟಿಓ ಕಚೇರಿಯಿಂದ ನೇತಾಜಿ ವೃತ್ತ, ಶಾಸ್ತ್ರಿ ವೃತ್ತ, ಕೋರ್ಟ್ ರಸ್ತೆ, ಕನಕ ವೃತ್ತದವರೆಗೆ ರಸ್ತೆಯ ಎರಡು ಬದಿಯ ಫುಟ್ಪಾತ್ ಮೇಲಿನ ಅಂಗಡಿ ತೆರವು
ಸಾಹಿತ್ಯ ಸಮ್ಮೇಳನ ಹಬ್ಬವಾಗಿ ಆಚರಿಸೋಣ: ಸಚಿವ ದರ್ಶನಾಪೂರ
ಶಹಾಪುರ ತಾಲೂಕಿನ ಭೀಮರಾಯನ ಗುಡಿ ಅತಿಥಿ ಗೃಹದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿದರು.
ಬರ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಸುಶೀಲಾ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಡಿಸಿ ಮಾತನಾಡಿದರು.
ದೇವರ ಹೆಸರಿನಲ್ಲಿ ಹಣ ವಸೂಲಿ: ಕ್ರಮಕ್ಕೆ ಆಗ್ರಹ
ದೇವಸ್ಥಾನದ ಹೆಸರಿನ ಮೇಲೆ ತಮ್ಮ ಜಂಟಿ ಹೆಸರಿನಲ್ಲಿ ತೆರೆದಿರುವ ಖಾಸಗಿ ಖಾತೆಯಲ್ಲಿರುವ ಹಣವನ್ನು ಸರ್ಕಾರದ ಅಧಿಕೃತ ಖಾತೆಗೆ ಜಮೆ ಮಾಡಲು ಆದೇಶಿಸಬೇಕು ಎಂದು ದಸಂಸ ಆಗ್ರಹಿಸಿದೆ
< previous
1
...
187
188
189
190
191
192
193
194
195
...
237
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ