• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮನ ಪ್ರತಿಷ್ಠಾಪನೆಯಂದು ಮನೆ ಮನೆಯಲ್ಲಿ ವಿಶೇಷ ಪೂಜೆ ಮಾಡಿ: ಶಿವರಾಜ ದೇಶಮುಖ
ಹಳಪೇಟೆಯಲ್ಲಿನ ರಾಘವೇಂದ್ರ ಸ್ವಾಮಿಗಳ ದಿವ್ಯ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿ, ಅಯೋಧ್ಯೆ ಆಮಂತ್ರಣ ಮತ್ತು ಮಂತ್ರಾಕ್ಷತೆ ತಲುಪಿಸುವ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
ಡಿಸ್ಟಿಂಕ್ಷನ್‌ನಲ್ಲಿ ಪಾಸ್‌ ಮಾಡ್ಸೋದಾಗಿ ಹೇಳಿ ಮಕ್ಕಳಿಗೆ ಲೈಂಗಿಕ ಕಿರುಕುಳ!
ಅನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಹಣಮೇಗೌಡರ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಲೈಂಗಿಕ ಕಿರುಕುಳ ಪ್ರಕರಣದ ಸತ್ಯಾಂಶ ಮಕ್ಕಳು ಹೇಳಿಕೊಂಡಿದ್ದಾರೆ. ದೂರು ಕೊಟ್ಟರೆ ಮುಂದೆ ನಿಮ್ಮನ್ನು ಮದುವೆ ಯಾರು ಮಾಡ್ಕೋತಾರೆ ಎಂದು ಶಿಕ್ಷಕ ಬೆದರಿಸಿದ್ದ ಸುದ್ದಿ ಬಹಿರಂಗವಾಗಿದೆ.
ಅಕ್ರಮ ಮರಳು ದಂಧೆ: ಸುರಪುರದಲ್ಲಿ ಕೃಷ್ಣೆ ಭೂಗರ್ಭಕ್ಕೆ ಕನ್ನ!
ಮರಳು ದಂಧೆ ತಾಲೂಕಿನಾದ್ಯಂತ ನಡೆಯುತ್ತಿದ್ದು, ಚೌಡೇಶ್ವರಿಹಾಳ, ಕರ್ನಾಳ, ಸೂಗೂರುಗಳಲ್ಲಿ ಹೆಚ್ಚಳವಾಗಿದೆ. ವಿವಿಧ ಗ್ರಾಮಗಳು ಮತ್ತು ನಗರದ ರಸ್ತೆಗಳಲ್ಲಿ ರಾಜಾರೋಷವಾಗಿ ಹಗಲೂ ರಾತ್ರಿಯೆನ್ನದೇ ಮರಳು ತುಂಬಿದ ಲಾರಿಗಳು ಸಂಚರಿಸುತ್ತಿವೆ.
ಯಾದಗಿರಿ: ಮೈಲಾಪುರದ ಮೈಲಾರಲಿಂಗೇಶ್ವರ ಜಾತ್ರೆ ಇಂದು
ಮಲ್ಲಯ್ಯನ ಸನ್ನಿಧಿಗೆ ಲಕ್ಷಾವಧಿ ಭಕ್ತರ ದಂಡು ಹೆಜ್ಜೆ ಇಡುತ್ತದೆ. ವಿಚಿತ್ರ ಸಂಪ್ರದಾಯಗಳ ಊರು ಮೈಲಾಪೂರಾಗಿದ್ದು, ಜಾತ್ರೆ ಹಿನ್ನೆಲೆ ನಡೆಯುವ ಹರಕೆಯ ಕುರಿಗಳ ಎಸೆತಕ್ಕೆ ಜಿಲ್ಲಾ ಆಡಳಿತ ನಿಷೇಧ ಹೇರಿ, ಕಟ್ಟೆಚ್ಚರ ಮಾಡಿದೆ.
ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳಿಸಿ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ
ಸಿಎಂ ಅವರು ಜಿಲ್ಲಾ ಸಚಿವರುಗಳ ಸಭೆ ಕರೆದು, ಈ ಬಾರಿ 5 ಸಾವಿರ ಕೋಟಿ ರು. ಅನುದಾನ ನೀಡಲು ಹೇಳಿದ್ದರು. ಅದರಲ್ಲಿ ₹3 ಸಾವಿರ ಕೋಟಿ ಹಂಚಿಕೆಯಾಗಿದೆ. ಅನುದಾನದ ಖರ್ಚಿಗೆ ತಕ್ಕಂತೆ ಮುಂದೆ ಹೆಚ್ಚಿನ ಅನುದಾನ ನೀಡಲು ಸಹ ಭರವಸೆ ನೀಡಿದ್ದಾರೆ ಎಂದು ಸಚಿವ ಶರಣಬಸಪ್ಪಗೌಡ ದರ್ಶನಾಪೂರ ತಿಳಿಸಿದರು.
ವೀರಶೈವ ಲಿಂಗಾಯತ ಸ್ವತಂತ್ರ ಧರ್ಮ: ಶಾಸಕ ಬಿ.ಆರ್.ಪಾಟೀಲ್
ದಾವಣಗೆರೆ ಸಮಾವೇಶದಲ್ಲಿ ಬಿ.ಎಸ್. ಯಡಿಯೂರಪ್ಪ ಅವರನ್ನು ಹೊರತುಪಡಿಸಿ ವಿರೋಧ ಪಕ್ಷದ ಹಲವಾರು ವೀರಶೈವ ಲಿಂಗಾಯತ ಸಮುದಾಯದ ನಾಯಕರು ಪಾಲ್ಗೊಳ್ಳದೆ ದೂರ ಉಳಿದಿದ್ದು ಮುಂದಿನ ದಿನಗಳಲ್ಲಿ ಮಾರಕವಾಗಲಿದೆ.
ಭಕ್ತಿ ಭಾವದ ಜಿತಾಮಿತ್ರತೀರ್ಥರ ಮಧ್ಯಾರಾಧನೆ ಮಹೋತ್ಸವ
ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಕೃಷ್ಣಾಭೀಮಾ ಸಂಗಮದಲ್ಲಿ ಆರಾಧನಾ ಮಹೋತ್ಸವ. ರುದ್ರಾಂಶ ಸಂಭೂತರಾದ ಶ್ರೀಜಿತಾಮಿತ್ರತೀರ್ಥರ 532ನೇ ಆರಾಧನೆಯಾಗಿದೆ. ಮಂತ್ರಾಲಯ ಶ್ರೀ ಸುಭುದೇಂದ್ರತೀರ್ಥರಿಂದ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಸಂಭ್ರಮದ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಡಾ.ಸುಶೀಲಾ
ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ಅಧಿಕಾರಿಗಳಿಗೆ ಬೆ.9ಗಂಟೆಗೆ ನಡೆಯುವ ಧ್ವಜಾರೋಹಣದಲ್ಲಿ ಎಲ್ಲಾ ಇಲಾಖೆ ಅಧಿಕಾರಿ ಸಿಬ್ಬಂದಿ ಕಡ್ಡಾಯವಾಗಿರಬೇಕು ಎಂದರು.
ಕನ್ನಡ ಕಡ್ಡಾಯಕ್ಕೆ ಆದ್ಯತೆ: ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ
ಕನ್ನಡ ಭಾಷೆ ಉಳಿವಿಗಾಗಿ ನಡೆಸಿದ ಹೋರಾಟದಲ್ಲಿ ಭಾಗಿಯಾಗಿ ಬೆಂಗಳೂರಿನಲ್ಲಿ ಜೈಲುವಾಸ ಅನುಭವಿಸಿ ಬಿಡುಗಡೆಯಾಗಿ ನಗರಕ್ಕಾಗಮಿಸಿದ ಹಿನ್ನೆಲೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಸೇರಿ ಹಲವು ಪದಾಧಿಕಾರಿಗಳು ತೆರೆದ ಜೀಪ್‌ನಲ್ಲಿ ಹಾಗೂ ಬೈಕ್ ರ‍್ಯಾಲಿ ಮುಖಾಂತರ ಸ್ವಾಗತ ನಡೆಯಿತು.
₹1.66 ಕೋಟಿ ಡ್ರಗ್ಸ್‌ ಜಪ್ತಿ: ಇಬ್ಬರು ವಿದೇಶಿಗರು ಸೇರಿ ಐವರ ಸೆರೆ
ವಿಜಯಪುರ ಜಿಲ್ಲೆಯಿಂದ ಗಾಂಜಾ ತಂದು ಬೆಂಗಳೂರಲ್ಲಿ ಮಾರಾಟ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಂಬೇಡ್ಕರ್ ನಗರದ ವಿಜಯ್‌ ಕುಮಾರ್‌, ವಿಜಯಪುರ ಜಿಲ್ಲೆಯ ವಿಜಯ್‌ ಕುಮಾರ್ ಅಲಿಯಾಸ್‌ ಪವರ್‌, ಐವರಿಕೋಸ್ಟ್‌ ದೇಶದ ಅರ್ಮೆಲ್ ಬಂಧಿತರಾಗಿದ್ದು, ಆರೋಪಿಗಳಿಂದ 203.46 ಗ್ರಾಂ ಎಂಡಿಎಂಎ, 156 ಗ್ರಾಂ ಎಕ್ಸ್‌ಟೈಸಿ ಹಾಗೂ 18.5 ಕೇಜಿ ಗಾಂಜಾ ಸೇರಿದಂತೆ ₹1.66 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 218
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved