ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಹಿತ್ಯ ಸಮ್ಮೇಳನ ಒಗ್ಗಟ್ಟಿನಿಂದ ಆಚರಿಸೋಣ: ಗದ್ದುಗೆ
ಶಹಾಪುರ ಸಮೀಪದ ಭೀಮರಾಯನಗುಡಿಯಲ್ಲಿ 4ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡಪರ ಹಾಗೂ ಸರಕಾರಿ ಮತ್ತು ಸರಕಾರೇತರ ಸಂಘ-ಸಂಸ್ಥೆಗಳ ಸಭೆ ನಡೆಯಿತು.
ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಮಾಜಿ ಸಚಿವ ರಾಜೂಗೌಡ ಆಕ್ರೋಶ
ಭಾಗವಾಧ್ವಜಗಳನ್ನು ಪುರಸಭೆಯ ಸಿಬ್ಬಂದಿ ಕಸ ವಿಲೇವಾರಿ ವಾಹನದಲ್ಲಿ ಸಾಗಿಸುತ್ತಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ: ಮಾಜಿ ಶಾಸಕ ರಾಜೂಗೌಡ
ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಕಾರ್ಯಕ್ರಮ
ಶಹಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ನಡೆದ ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ.
ಭಾರತೀಯ ಸಂವಿಧಾನ ಜಾಗೃತಿ ಅಗತ್ಯ: ಹೊಸಮನಿ
ಲಿಖಿತ ಸಂವಿಧಾನವಾದರೂ ತಮ್ಮ ಅನುಕೂಲಕ್ಕೆ ತಕ್ಕಂತೆ ಸಂವಿಧಾನದ ಪುಟಗಳನ್ನು ತಿರುಚುತ್ತಿರುವುದು ತುಳಿತಕ್ಕೊಳಗಾದವರ ಮೇಲೆ ತೋರುತ್ತಿರುವ ದಬ್ಬಾಳಿಕೆಯಾಗಿದೆ.
ಸಮಾಜಸೇವೆ ಗುಣ ಬೆಳೆಸಿಕೊಳ್ಳಿ: ಕುಮಾರ ನಾಯಕ
ಸುರಪುರ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಮಕ್ಕಳ ಅನೈತಿಕ ಸಾಗಾಟ ತಡೆಗಟ್ಟಿ ನ್ಯಾಯಾಧೀಶ ಹೊನೋಲೆ
ಮಹಿಳೆಯರು ಹಾಗೂ ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ಮತ್ತು ಕಾವಲು ಸಮಿತಿ ಸದಸ್ಯರಿಗೆ ಐಟಿಪಿಎ, 1956 ಕಾಯ್ದೆಯ ಬಗ್ಗೆ ಒಂದು ದಿನದ ತರಬೇತಿ.
ಸ್ಪರ್ಷ ಕುಷ್ಠರೋಗದ ಜಾಗೃತಿ ಅಭಿಯಾನ ಕಾರ್ಯಕ್ರಮ
ಗುರುಮಠಕಲ್ ಸಮೀಪದ ಸೈದಾಪುರ ಪಟ್ಟಣದ ಹೊರವಲಯದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಮಕ್ಕಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಸ್ಪರ್ಶ ಕುಷ್ಠರೋಗ ಮುಕ್ತ ದೇಶವನ್ನಾಗಿ ಮಾಡುವ ಪ್ರತಿಜ್ಞೆ ಮಾಡಿದರು.
ಫೆ.16ರಂದು ರೈತ ಕೂಲಿಕಾರ ಕಾರ್ಮಿಕ ಸಂಘಟನೆಗಳ ಜಂಟಿ ಹೋರಾಟ
ಸತತ ಬರಗಾಲದಿಂದ ತತ್ತರಿಸುವ ರೈತರಿಗೆ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಬೆಂಬಲ ಬೆಲೆ ನೀಡದೆ ಒಕ್ಕಲುತನದಿಂದ ರೈತರನ್ನು ಒಕ್ಕಲಿಬ್ಬಿಸುವ ಹುನ್ನಾರ ಕೇಂದ್ರ ಸರ್ಕಾರ ನಡೆಸುತ್ತಿದೆ.
ವಿಕಸಿತ ಭಾರತವಾಗಿ ಪರಿವರ್ತನೆ ಹೊಂದಬೇಕು: ಯಾಳಗಿ
ಮೋದಿ ಮತ್ತೊಮ್ಮೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು, ಮೋದಿಜೀ ಅವರು 3ನೇ ಬಾರಿಗೆ ಪ್ರಧಾನಿ ಆಗಬೇಕೆಂಬ ಆಶಯವನ್ನು ಹೊಂದಿ ಗೋಡೆ ಬರಹ ಬರೆಯಲಾಗುವುದು.
ಅಭಿವೃದ್ಧಿಗಾಗಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ: ಭೀಮುನಾಯಕ
ಸರ್ಕಾರದ ಹಲವು ಯೋಜನೆಗಳಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಪರಿಶೀಲನೆಗೆ ಆಗಮಿಸುವ ಮೇಲಧಿಕಾರಿಗಳಲ್ಲಿ ಪ್ರಶ್ನಿಸುವ ಮನೋಭಾವವನ್ನು ನಮ್ಮ ಕರವೇ ಕಾರ್ಯಕರ್ತರು ಬೆಳೆಸಿಕೊಳ್ಳಬೇಕು.
< previous
1
...
193
194
195
196
197
198
199
200
201
...
237
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ