• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲುಮತ ಶ್ರಮ, ಸಂಸ್ಕೃತಿಯ ಪ್ರತೀಕ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ
ಸಮಾಜದ ಮಕ್ಕಳಿಗೆ ಶಿಕ್ಷಣ ಅವಶ್ಯ: ಉಸ್ತುವಾರಿ ಸಚಿವ. ಸೈದಾಪುರದಲ್ಲಿ ಮಾಳಿಂಗರಾಯ ಜಾತ್ರಾ ಮಹೋತ್ಸವ, ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ಜರುಗಿತು.
21ರಂದು ಅಂಬಿಗರ ಚೌಡಯ್ಯ ಜಯಂತಿ ಅದ್ಧೂರಿ ಆಚರಣೆ
ಯಾದಗಿರಿ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ನಡೆಯಲಿರುವ ಚಾಡಯ್ಯ ಜಯಂತಿ. ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಶಹಾಪುರ ನಗರಸಭೆ ಅಧಿಕಾರಿಗಳಿಗೆ ಚಳಿ ಬಿಡಿಸಿದ ಲೋಕಾಯುಕ್ತ ಎಸ್ಪಿ
ನಗರ ಸಂಚಾರ: ವಿವಿಧೆಡೆಯ ಅವ್ಯವಸ್ಥೆ ವಿರುದ್ಧ ಆಂಟೋನಿ ಜಾನ್‌ ಆಕ್ರೋಶ. ನಗರದ ವಾರ್ಡ್ 4ರಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ, ತರಕಾರಿ ಮಾರುಕಟ್ಟೆ, ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದುಕಾನವಾಡಿ: ಕುಡಿಯುವ ನೀರು ಸಮಸ್ಯೆಗೆ ಪರಿಹಾರ
ಯಾದಗಿರಿ ನಗರದ ವಾರ್ಡ್ ಸಂಖ್ಯೆ 20 ಮತ್ತು 21 ರಲ್ಲಿ ಬರುವ ದುಕಾನವಾಡಿಗೆ ನಗರಸಭೆ ಎಇಇ ರಜನಿಕಾಂತ್ ಹಾಗೂ ಅವರ ತಂಡವು ಭೇಟಿ ನೀಡಿ ಕುಡಿಯುವ ಕುಡಿವ ನೀರಿನ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿತು.
ಸಂಘಟನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಕಾಶಿ ಶ್ರೀ
ಸುರಪುರ ತಾಲೂಕಿನ ಲಕ್ಷ್ಮೀಪುರ-ಬಿಜಾಸ್ಪುರ ಮಾರ್ಗ ಮಧ್ಯದ ಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಶ್ರೀಗಿರಿ ಮಠದಲ್ಲಿ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ಲಾಂಛನ ಬಿಡುಗಡೆ ಮಾಡಲಾಯಿತು.
ವಾರದೊಳಗೆ ವಸತಿ ಶಾಲೆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ: ನ್ಯಾ.ಹೊನೋಲೆ
ಬೇವಿನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವೀಂದ್ರ ಹೊನೋಲೆ ಅವರು ದಿಢೀರ್‌ ಭೇಟಿ ನೀಡಿದರು.
ಅಹವಾಲುಗಳಿಗೆ ಕಾಲಮಿತಿಯಲ್ಲಿ ಪರಿಹಾರಕ್ಕೆ ಕ್ರಮ: ಡಿಸಿ ಡಾ.ಬಿ.ಸುಶೀಲಾ
ಹುಣಸಗಿ ತಹಸೀಲ್ದಾರರ ಕಾರ್ಯಾಲಯದ ಆವರಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧೆಡೆಯಿಂದ ಬಂದ ಹಲವಾರು ಜನರು ಸಲ್ಲಿಸಿದ ಅಹವಾಲುಗಳನ್ನು ಆಲಿಸಿ, ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಭರವಸೆ ನೀಡಿದರು.
ದೆಹಲಿ ಗಣರಾಜ್ಯೋತ್ಸವಕ್ಕೆ ಯಾದಗಿರಿಯ ಯೋಗಪಟು ಶಿವಾರೆಡ್ಡಿ ವಿಶೇಷ ಅತಿಥಿ
ಜ. 26 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಶಿವಾರೆಡ್ಡಿ ಯೋಗ ಪ್ರದರ್ಶಿಸಲ್ಲಿದ್ದಾರೆ. ಯಾದಗಿರಿಯಲ್ಲಿ ಸ್ವಾಮಿ ವಿವೇಕಾನಂದ ಯೋಗಾ ಟ್ರಸ್ಟ್ ಮೂಲಕ ಸಾವಿರಾರು ಜನರಿಗೆ ಯೋಗ ಕಲಿಸುತ್ತಿರುವ 35 ವರ್ಷದವರಾಗಿದ್ದಾರೆ.
ಯಾದಗಿರಿ: ಅಕ್ರಮ ಮರಳು ಗಣಿಗಾರಿಕೆ: ಕೃಷ್ಣಾ ನದಿಯೊಡಲ ಬಗೆದು ಜೆಸಿಬಿಗಳ ಕಾರುಬಾರು
ಕೃಷ್ಣಾ ನದಿ ಪಾತ್ರದ ಗ್ರಾಮಗಳಾದ ಕೊಳ್ಳೂರು (ಎಂ), ಹಯ್ಯಾಳ್‌, ಟೊಣ್ಣೂರು, ಗೌಡೂರು, ಐಕೂರು ಹಾಗೂ ಗೊಂದೆನೂರು ಮುಂತಾದ ಭಾಗದಲ್ಲಿ ಅಕ್ರಮ ಮರಳು ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ.
ಯಾದಗಿರಿ: ಮುಖ್ಯ ಶಿಕ್ಷಕ ಹಣಮೇಗೌಡ ಅಮಾನತು: ಪೋಕ್ಸೋ ಕಾಯ್ದಯೆಡಿ ಪ್ರಕರಣ
ಯಾದಗಿರಿ ಜಿಲ್ಲೆ ಗುರುಮಠಕಲ್‌ ತಾಲೂಕು ಅನಪುರದ ಸರ್ಕಾರಿ ಹೈಸ್ಕೂಲಿನ ಮುಖ್ಯಶಿಕ್ಷಕ ಹಣಮೇಗೌಡರ ವಿರುದ್ಧ ಕಿರುಕುಳದ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ಸಿಇಒಗೆ ವರದಿ ಬಂದ ಹಿನ್ನೆಲೆ ಅಮಾನತುಗೊಳಿಸಿ ಜಿಪಂ ಸಿಇಒ ಆದೇಶ ಹೊರಡಿಸಿದ್ದಾರೆ.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 218
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved