• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಗ್ಗಿಯ ಸಮೃದ್ಧಿ ಸಂಕೇತ ಎಳ್ಳ ಅಮಾವಾಸ್ಯೆ
ಎಳ್ಳ ಅಮಾವಾಸ್ಯೆ ಚರಗ ಚೆಲ್ಲಿ, ಭೂಮಿ ತಾಯಿ ಪೂಜಿಸಿ ಆರಾಧಿಸುವ ರೈತರ ಹಬ್ಬ.
ಶಹಾಪುರದಲ್ಲಿ ಮನೆ ಮನೆಗೆ ಅಯೋಧ್ಯೆ ಮಂತ್ರಾಕ್ಷತೆ
ಭಾಗ್ಯವಂತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರಿಂದ ಚಾಲನೆ.
ಪ್ರತಿಭೆ ಅನಾವರಣಕ್ಕೆ ಯುವಜನೋತ್ಸವ ಸೂಕ್ತ ವೇದಿಕೆ: ಡಾ. ಎಸ್.ಬಿ. ಗೌಡಪ್ಪ
ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದಲ್ಲಿ 14ನೇ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ.
ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕಾರ್‍ಯವಾಗಲಿ: ಗುರುರಾಜ ಹೊಸಕೋಟೆ
ಜಾನಪದ ಸೊಗಡನ್ನು ಉಳಿಸುವ ಮತ್ತು ಮುಂದಿನ ತಲೆಮಾರಿಗೆ ಇದರ ಸವಿ ಉಣಬಡಿಸುವ ಗುರುತರವಾದ ಜವಾಬ್ಧಾರಿ ಪ್ರಜ್ಞಾವಂತ ನಾಗರಿಕರದ್ದು ಜನಪದ ಸಂಗೀತಗಾರ ಮತ್ತು ಸಾಹಿತಿ ಗುರುರಾಜ್ ಹೊಸಕೋಟೆ ಅಭಿಮತ.
ಕಾಲಮಿತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ನಿರ್ವಹಣೆ ಮಾಡಿ: ಗುರುನಾಥ ಎನ್. ಗೌಡಪ್ಪನೋರ
ಸರ್ಕಾರ ಸಾರ್ವಜನಿಕ ಅಭಿವೃದ್ಧಿ ಕಾಮಗಾರಿಗಳ ನಿರ್ವಹಣೆಗೆ ನೀಡಿದ ಅನುದಾನ ದುರ್ಬಳಿಕೆ ಆಗಬಾರದು. ಆರ್ಥಿಕ ವರ್ಷ ಮುಗಿಯುವದರೊಳಗೆ ಬಾಕಿ ಉಳಿದ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಗುರುನಾಥ ಸೂಚನೆ.
ಕೋಲಿ ಸಮಾಜ ಎಸ್ಟಿಗೆ ಸೇರಿಸಲು ಸರ್ಕಾರಗಳ ಮೀನಾಮೇಷ: ಉಮೇಶ ಕೆ. ಮುದ್ನಾಳ
ಟೋಕ್ರೆ ಕೋಲಿ ಬಿಟ್ಟುಹೋದ ಪರ್ಯಾಯ ಪದಗಳಾದ ಕೋಲಿ, ಅಂಬಿಗ, ಬೆಸ್ತ ಸೇರಿ ಹಲವು ಪದಗಳನ್ನು ಎಸ್ಟಿಗೆ ಸೇರಿಸುವಲ್ಲಿ ಮೀನಾಮೇಷ ಎಣಿಸಲಾಗುತ್ತಿದೆ ಉಮೇಶ ಕೆ. ಮುದ್ನಾಳ ಹೇಳಿದರು.
ಜನಪದ ಸಾಹಿತ್ಯದಲ್ಲಿ ಭಾರತೀಯ ಸಂಸ್ಕೃತಿ: ಲಕ್ಷ್ಮೀಪುರದ ಗೌರಿ ಸಂಸ್ಥಾನದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ
ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗುರು ಪುಟ್ಟರಾಜ ಜನ ಕಲ್ಯಾಣ ಸೇವಾ ಸಮಿತಿ ಬೋನ್ಹಾಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ನಡೆದ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು
ದುಶ್ಚಟಗಳಿಂದ ದೂರವಿರಿ: ಕರುಣೇಶ್ವರ ಶ್ರೀ
ಸಂಗಮೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕರುಣೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪ್ರತಿಯೊಬ್ಬರು ದುಶ್ಚಟಗಳಿಂದ ದೂರವಿರಬೇಕೆಂದು ಹೇಳಿದರು.
ಪಿಯು ಕಾಲೇಜು ಶುಲ್ಕ ಹೆಚ್ಚಳ ಬೇಡ: ಶಿಲ್ಪಾ
ಪಿಯು ಕಾಲೇಜುಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿದ್ಯಾರ್ಥಿಗಳ ಶುಲ್ಕದ ಹಣದಿಂದ ಆದಾಯ ಪಡೆದಲ್ಲಿ, ಸರ್ಕಾರಿ ಕಾಲೇಜುಗಳಿಗೂ, ಖಾಸಗಿ ಕಾಲೇಜುಗಳಿಗೂ ಯಾವುದೇ ವ್ಯತ್ಯಾಸವಿರುವುದಿಲ್ಲ! ಹಣಕಾಸು ಕೊರತೆಯ ನೆಪವೊಡ್ಡಿ ಎಲ್ಲ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಈ ರೀತಿ ಶುಲ್ಕ ಹೆಚ್ಚಿಸುತ್ತಾ ಹೋಗುತ್ತಿರುವುದು ಅತ್ಯಂತ ಖಂಡನೀಯ.
ಕೂಸಿನ ಮನೆ ಯಶಸ್ವಿಗೆ ಮಕ್ಕಳ ಆರೈಕೆದಾರರ ಜವಾಬ್ದಾರಿ ಮುಖ್ಯ: ಗರಿಮಾ ಪನ್ವಾರ
ಗ್ರಾಮೀಣ ಭಾಗದ ಕೂಲಿ ಕಾರ್ಮಿಕ ಮಹಿಳೆಯರ ಮಕ್ಕಳನ್ನು ಪಾಲನೆ-ಪೋಷಣೆ ಮಾಡಲು ಸರಕಾರ ಜಾರಿಗೆ ತಂದ ಕೂಸಿನ ಮನೆ ಯೋಜನೆಯ ಯಶಸ್ವಿಗೆ ಕೂಸಿನ ಮನೆಯ ಮಕ್ಕಳ ಆರೈಕೆದಾರರ ಜವಾಬ್ದಾರಿ ಪ್ರಮುಖವಾಗಿದೆ.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 218
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved