ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅನೋನ್ಯತೆಯಿಂದ ದೌರ್ಜನ್ಯ ತಡೆ ಸಾಧ್ಯ: ನ್ಯಾ.ಬಿ.ಎಸ್.ರೇಖಾ
ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005 ಹಾಗೂ ನಿಯಮಗಳು 2006ರ ಕುರಿತು ಎರಡು ದಿನಗಳ ತರಬೇತಿ ಕಾರ್ಯಾಗಾರ ನಡೆಯಿತು.
ಸುರಪುರ: ಟ್ರಾನ್ಸ್ಫಾರ್ಮರ್ಗಾಗಿ ರೈತ ಅಹೋರಾತ್ರಿ ಧರಣಿ
ಕೆ. ತಳ್ಳಳ್ಳಿ ಗ್ರಾಮದ ರೈತ ನಿಂಗಣ್ಣ ದೊರೆ ಎಂಬುವರ ಹೊಲದಲ್ಲಿ ಅಳವಡಿಸಲಾದ ವಿದ್ಯುತ್ ಪರಿವರ್ತಕ ಸುಟ್ಟು ಒಂದು ತಿಂಗಳಾದರೂ ಜೆಸ್ಕಾಂ ಅಧಿಕಾರಿಗಳು ಕೊಡದೆ ನಿರ್ಲಕ್ಷ್ಯವಹಿಸಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸಿದರು.
ಯಾದಗಿರಿ: ಬಿಜೆಪಿ ಗ್ರಾಮ ಚಲೋ ಅಭಿಯಾನ
ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುಮಠಕಲ್ ಮಂಡಲದಿಂದ ನಡೆದ ‘ಗ್ರಾಮ ಚಲೋ’ ಅಭಿಯಾನದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕು. ಲಲಿತಾ ಅನಪುರ ಮಾತನಾಡಿದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ಲಲಿತಾ ಅನಪುರ, ಅಶೋಕ್ ಭಾಗ್ಲಿ, ಪದಾಧಿಕಾರಿಗಳು ಭಾಗಿಯಾಗಿದ್ದರು.
ಸುರಪುರ ಇತಿಹಾಸ ನಾಡಿನಾದ್ಯಂತ ಪಸರಿಸಲಿ: ಡಾ.ಚೆಲುವರಾಜ್
1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಈ ಸಂಸ್ಥಾನದರಸರ ಕೆಚ್ಚೆದೆಯ ಹೋರಾಟ ಕುರಿತ ಇತಿಹಾಸ ಕೇವಲ ಸುರಪುರ ಭಾಗದಲ್ಲಷ್ಟೇ ಅಲ್ಲ, ನಾಡಿನಾದ್ಯಂತ, ದೇಶಾದ್ಯಂತ ಪಸರಿಸಲಿ.
ಮಾನವೀಯ ಮೌಲ್ಯಗಳ ಸಾಹಿತ್ಯ ರಚನೆಗೆ ಒತ್ತು ನೀಡಿ: ಡಿ.ಎನ್. ಅಕ್ಕಿ
ಶಹಾಪುರ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಡಿ.ಎನ್. ಅಕ್ಕಿ ಅವರಿಗೆ ಅಧಿಕೃತ ಆಹ್ವಾನ
ಕಾಂಗ್ರೆಸ್ನಲ್ಲಿ ನಿಷ್ಠೆ, ಪ್ರಾಮಾಣಿಕತೆಗೆ ಬೆಲೆ ಜಾಸ್ತಿ: ದರ್ಶನಾಪೂರ
ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳ ಬಗ್ಗೆ, ಕೋಮು ಸೌಹಾರ್ದತೆಯ ಸಂದೇಶ ಪ್ರತಿ ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಎಲ್ಲರೂ ಹುಮ್ಮಸ್ಸಿನಿಂದ ಪ್ರತಿಬೂತನಲ್ಲು ಕಾರ್ಯ ಚಟುವಟಿಕೆಯಲ್ಲಿ ಸಕ್ರಿಯರಾಗಬೇಕು.
ಹುಬ್ಬಳಿಯಲ್ಲಿಂದು, ನಾಳೆ ಸಹಕಾರಿ ಅಧಿವೇಶನ: ರಾಜೂಗೌಡ
ಸಹಕಾರ ಸಂಘಗಳ ಮೂಲಕ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಜನಸಾಮಾನ್ಯರಿಗೆ ಸಹಕಾರ ಕ್ಷೇತ್ರ ಇನ್ನು ಸನಿಹವಾಗಲು ದಿಟ್ಟ ಸಂಕಲ್ಪ ಮಾಡಲಾಗಿದೆ.
ಆನಂದಾಶ್ರಮ ಟ್ರಸ್ಟ್ಗೆ ಮದುವೆ ಆಯರ್ 5 ಲಕ್ಷ ರು. ದೇಣಿಗೆ
ಸಿಂಗನಹಳ್ಳಿ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ನಿಂಗನಗೌಡ ಬಿ. ಹೊಸಮನಿ ಅವರು ತಮ್ಮ ಇಬ್ಬರು ಹೆಣ್ಣು ಮಕ್ಕಳ ಮದುವೆಗೆ ಬಂದಿದ್ದ ಸಂಪೂರ್ಣ ಆಹೇರಿ 5 ಲಕ್ಷ ರು. ಗಳ ಹಣವನ್ನು ಗ್ರಾಮದ ರಾಮಲಿಂಗೇಶ್ವರ ಆನಂದಾಶ್ರಮ ಟ್ರಸ್ಟ್ ಗೆ ಭಕ್ತಿ ಪೂರ್ವಕವಾಗಿ ದೇಣಿಗೆ ಸಲ್ಲಿಸಿ ಸಮಾಜದಲ್ಲಿ ಮಾದರಿಯಾಗಿದ್ದಾರೆ.
ಜ್ವಲಂತ ಸಮಸ್ಯೆಗಳ ಕುರಿತು ಹೋರಾಟಕ್ಕೆ ಮುಂದಾಗಿ: ಭೀಮುನಾಯಕ
ಯರಗೋಳ ಗ್ರಾಮದ ಕರವೇ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಗ್ರಾಮ ಘಟಕ ಉದ್ಘಾಟನೆ.
ಪಲ್ಸ್ ಪೋಲಿಯೋ, ದಡಾರ-ರುಬೆಲ್ಲಾ ನಿರ್ಮೂಲನೆಗೆ ಕ್ರಮ ವಹಿಸಿ: ಪನ್ವಾರ
ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು 0-5 ವರ್ಷದ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಗುರಿಯನ್ನು ಹೊಂದಲಾಗಿದೆ.
< previous
1
...
195
196
197
198
199
200
201
202
203
...
237
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ