• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆತ್ಮಹತ್ಯೆಯಲ್ಲ, ಕೊಲೆ: ಪಾಲಕರ ಆರೋಪ, ಪ್ರತಿಭಟನೆ
Not suicide, but murder: Parents' allegations, protest
1.5 ಲಕ್ಷ ಹೆಕ್ಟೇರ್‌ ಪ್ರದೇಶ: ₹100 ಕೋಟಿ ಬೆಳೆಹಾನಿ !
ತಿಂಗಳಿನಿಂದ ಕಾಡುತ್ತಿದ್ದ ಅತಿವೃಷ್ಟಿ ಹಾಗೂ ಪ್ರವಾಹದ ಭೀತಿ ತಗ್ಗಿದೆ. ಜಲಾವೃತಗೊಂಡಿದ್ದ ಗ್ರಾಮಗಳಲ್ಲಿ ನೀರಿನ ಹರಿವು ಇಳಿಮುಖವಾಗಿದೆ. ಮನೆ-ಮಠಗಳಲ್ಲಿ ನುಗ್ಗಿದ್ದ ನೀರಿನಿಂದಾಗಿ ನೀರುಪಾಲಾಗಿದ್ದ ಆಸ್ತಿ-ಪಾಸ್ತಿ ಸಂರಕ್ಷಿಸಿಕೊಳ್ಳುವಲ್ಲಿ ಜನ ಹರಸಾಹಸ ಪಡುತ್ತಿದ್ದಾರೆ. ಕಾಳಜಿ ಕೇಂದ್ರಗಳಿಂದ ಜನರು ಮನೆಗೆ ಆತಂಕದಿಂದಲೇ ಮರಳುತ್ತಿದ್ದು, ಹಾನಿ ಕಂಡು ಮಮ್ಮುಲ ಮರುಗುತ್ತಿದ್ದಾರೆ.
ಭಕ್ತರೇ ಮಠಗಳ ನಿಜವಾದ ಆಸ್ತಿ, ಶಕ್ತಿ: ಸಚಿವ ದರ್ಶನಾಪುರ
ಮಠಗಳು ಎಂದರೆ ಅವು ಈ ಸಮಾಜದ ಪರಿವರ್ತನಾ ಮತ್ತು ಸಂಸ್ಕೃತಿಯನ್ನು ಉಳಿಸುವ ಧಾರ್ಮಿಕ ಕೇಂದ್ರವಷ್ಟೇ ಅಲ್ಲದೆ, ಭಾವೈಕ್ಯತೆಯ ಸಾರುವ ಶಕ್ತಿಪೀಠಗಳು ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.
ಹಿರಿಯರಿಂದಲೇ ಎಲ್ಲರೂ ಎಂಬ ಸತ್ಯ ಅರಿಯಿರಿ: ಶಾಸಕ ಚೆನ್ನಾರೆಡ್ಡಿ
ಹಿರಿಯರಿಂದಲೇ ಎಲ್ಲರೂ ಎನ್ನುವ‌ ಸತ್ಯವನ್ನು ಅರಿತು, ಪ್ರತಿಯೊಬ್ಬರು ಹಿರಿಯರನ್ನು ಗೌರವಿಸಬೇಕೆಂದು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.
ಯಾದಗಿರಿ : ಮಳೆ ನಿಂತು ಹೋದ ಮೇಲೆ..!

ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಬಿಟ್ಟೂ ಬಿಡದೇ ಸುರಿಯುತ್ತಿದ್ದ ಮಳೆರಾಯ, ಸೋಮವಾರ ಕೊಂಚ ಮುನಿಸು ತಣ್ಣಗಾಗಿಸಿದಂತೆ ಕಂಡುಬಂದಿತ್ತು. ಸತತ ಮಳೆಯಿಂದ ಜರ್ಝರಿತಗೊಂಡಿದ್ದ ಜನಜೀವನ ಸೋಮವಾರ ಕೊಂಚ ನಿಟ್ಟುಸಿರು ಬಿಟ್ಟಿದ್ದರು. 

ಬೆಳೆಹಾನಿ: ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ
ತಾಲೂಕಿನಾದ್ಯಾಂತ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಿಂದ ಮನೆಯ ಮೇಲ್ಛಾವಣಿ ಕುಸಿದು ವೃದ್ಧೆ ಗಾಯಗೊಂಡ ಘಟನೆ ತಾಲೂಕಿನ ಮಾಳನೂರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡವರನ್ನು ಲಕ್ಷ್ಮೀಬಾಯಿ ಚಲುವಾದಿ ಎಂದು ಗುರುತಿಸಲಾಗಿದೆ.
ಸಂತ್ರಸ್ತ, ರೈತರ ನೆರವಿಗೆ ಸರ್ಕಾರ ಬದ್ಧ: ದರ್ಶನಾಪುರ
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಭಾನುವಾರ ಮಳೆಯಿಂದ ಹಾನಿಗೊಳಗಾದ ಬೆಳೆ ಹಾಗೂ ಭೀಮಾ ನದಿ ಪ್ರವಾಹದಿಂದಾದ ಹಾನಿ ಬಗ್ಗೆ ಪರಿಶೀಲನೆ ನಡೆಸಿದರು.
ಯಾದಗಿರಿಯಲ್ಲಿ ಭೀಮೆಯ ಆರ್ಭಟ
ಮಹಾರಾಷ್ಟ್ರ ಸೇರಿದಂತೆ ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆಯಲ್ಲಿ ಭೀಮಾ ನದಿ ಪಾತ್ರದಲ್ಲಿ ಪ್ರವಾಹದಿಂದಾಗಿ ಜನಜೀವನ ತತ್ತರಿಸುವಂತೆ ಮಾಡಿದೆ. ಕಳೆದ ಆರು ದಿನಗಳಲ್ಲಿ ಭೀಮಾ ನದಿಗೆ ಸುಮಾರು 24 ಲಕ್ಷ ಕ್ಯೂಸೆಕ್‌ ನೀರನ್ನು ಹೊರಬಿಡಲಾಗಿದೆ. ಸೆ.28 ರಂದು 5.10 ಲಕ್ಷ ನೀರನ್ನು ಹರಿಬಿಡಲಾಗಿದೆ. ಅರ್ಭಟಿಸುತ್ತಿರುವ ಭೀಮೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಉತ್ತಮ ಸಾಧನೆ ಮೂಲಕ ಆದರ್ಶ ಶಿಕ್ಷಕರಾಗಬೇಕು: ಬೆಳಗುಂದಿ
ನಮ್ಮ ಸಂಸ್ಥೆಯ ಪ್ರೌಢಶಾಲೆ ಹಾಗೂ ಡಿ.ಎಲ್.ಇಡಿ ಕಾಲೇಜಿನ ಹಳೆ ವಿದ್ಯಾರ್ಥಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಹಾಗೂ ಪ್ರೌಢಶಾಲೆಯ ಒಬ್ಬ ಶಿಕ್ಷಕ ತಾಲೂಕು ಮಟ್ಟದ ಆದರ್ಶ ಶಿಕ್ಷಕರಾಗಿ ಆಯ್ಕೆಯಾಗಿರುವುದು ಸಂಸ್ಥೆಯ ಮಹತ್ವ ಹೆಚ್ಚಾಗುವಂತೆ ಮಾಡಿದೆ. ಉತ್ತಮ ಸಾಧನೆ ಮೂಲಕ ಆದರ್ಶ ಶಿಕ್ಷಕರಾಗಬೇಕು ಎಂದು ಸಂಸ್ಥೆಯ ಅಧ್ಯಕ್ಷ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ಅಭಿಪ್ರಾಯಪಟ್ಟರು.
ಸೆಪ್ಟೆಂಬರ್ 21ರಿಂದ ಯಾದಗಿರಿಯಲ್ಲಿ ನಾಡಹಬ್ಬ ದಸರಾ ವೈಭವ
ಸೋಮವಾರದಿಂದ (ಸೆ.22) ಆರಂಭವಾಗಲಿರುವ ನಾಡಹಬ್ಬ ದಸರಾ ವೈಭವ ಮನೆ- ಮನಗಳಲ್ಲಿ ಸಂಭ್ರಮ ಮೂಡಿಸಿದೆ. ದುರ್ಗಾರಾಧನೆ, ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ರಂಗುರಂಗಿನ ನಾಡು-ನುಡಿಯ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಈ 9 ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ವಿಜೃಂಭಿಸಲಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 237
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved