• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಕಚೇರಿಗೆ ಬೆಂಕಿ ಇಟ್ಟ ಪತಿ: ಪತ್ನಿ ಪಕ್ಷದಿಂದ ಅಮಾನತು

ತನ್ನ ಪತ್ನಿಯನ್ನು ಮತ್ತೆ ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕಕ್ಕೆ ಮರು ನೇಮಕ ಮಾಡಲಿಲ್ಲ ಎಂದು ಆಕ್ರೋಶದಿಂದ ಪಕ್ಷದ ಕಚೇರಿಗೆ ಪತಿ ಬೆಂಕಿ ಹಾಕಿದ್ದಕ್ಕೆ ಪತ್ನಿಗೆ ಕೆಪಿಸಿಸಿ ಶಿಕ್ಷೆ ನೀಡಿದೆ. ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ಅಧ್ಯಕ್ಷೆ ಸ್ಥಾನದಿಂದ ಪತ್ನಿ ಬದಲಾವಣೆ : ಕಾಂಗ್ರೆಸ್ ಕಚೇರಿಗೆ ಬೆಂಕಿ ಇಟ್ಟ ಪತಿ!
ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ಪತ್ನಿಯನ್ನು ಕೆಳಗಿಳಿಸಿ, ಬೇರೊಬ್ಬರ ನೇಮಿಸಿದ್ದಕ್ಕೆ ಆಕ್ರೋಶಗೊಂಡ ಪತಿ, ಕಾಂಗ್ರೆಸ್‌ ಕಚೇರಿಗೇ ಬೆಂಕಿಯಿಟ್ಟ ವಿಚಿತ್ರ ಘಟನೆ ಯಾದಗಿರಿಯಲ್ಲಿ ನಡೆದಿದೆ.
ನ್ಯಾಯಮೂರ್ತಿ ನಾಗಮೋಹನ ದಾಸ್‌ ಆಯೋಗಕ್ಕೆ ಬೇಡ ಜಂಗಮರ ಮಾಹಿತಿ ಸಲ್ಲಿಕೆ
ಬೇಡ ಜಂಗಮ ಸಾಮಾಜಿಕ ಜಾತಿ ಗಣತಿಯಲ್ಲಿ ಗಣಕೀಕರಣ ಮಾಡಿಸುವಾಗ ಇಲ್ಲಸಲ್ಲದ ಕಾನೂನುಬಾಹಿರವಾದ ಸೂಚನೆಗಳನ್ನು ನೀಡುವ ಮೂಲಕ ಸ್ವಾಯುತ್ತವಾಗಿ ಕಾರ್ಯನಿರ್ವಹಿಸುವ ಆಯೋಗದ ಕಾರ್ಯದಲ್ಲಿ ಸಮಸ್ಯೆ ಉಂಟು ಮಾಡಲಾಗುತ್ತಿದೆ ಎಂದು ಹೈದರಾಬಾದ್ ಕರ್ನಾಟಕ ಬೇಡ ಜಂಗಮ ಸಮಾಜ ಸಂಸ್ಥೆ ತಿಳಿಸಿದೆ.
ಸೈದಾಪುರದಲ್ಲಿ ಭಾರತೀಯ ಸೈನಿಕರ ಸಾಹಸಗಾಥೆ ಅನಾವರಣ
ಸಮೀಪದ ಸೈದಾಪುರ ಪಟ್ಟಣದಲ್ಲಿ ಗುರುವಾರ ಬೆಳಿಗ್ಗೆ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಭಾಗವಹಿಸಿದ್ದ ಜನರು ದೇಶ ಭಕ್ತಿಯನ್ನು ಸಾರುವ ಘೋಷಣೆಗಳ ಜೊತೆಗೆ ದೂದ್ ಮಾಂಗೋ ಖೀರ್ ದೇಂಗೆ, ಕಾಶ್ಮೀರ ಮಾಂಗೋ ತೋ ಛೀರ್ ದೇಂಗೆ ಎಂದು ಉದ್ಘೋಷಿಸುವ ಮೂಲಕ ಗಡಿ ಕಾಯುವ ಸೈನಿಕರ ಜತೆಗೆ ಈ ರಾಷ್ಟ್ರದ ಪ್ರತಿಯೊಬ್ಬ ನಾಗರಿಕರು ಜತೆಗಿದ್ದೇವೆ ಎಂಬ ಸಂದೇಶವನ್ನು ರವಾನಿಸುವ ಮೂಲಕ ಇಲ್ಲಿ ಭಾರತೀಯ ಸೈನಿಕರ ಹೋರಾಟದ ಯಶೋಗಾಥೆ ಅನಾವರಣಗೊಂಡಿತು.
ನಮ್ದು ಆತು, ಮುಂದಿನ ಪೀಳಿಗೆ ಸುಖವಾಗಿರಲಿ..!
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ವಿಷಗಾಳಿಯ ದುರ್ನಾತದಿಂದಾಗಿ ತಮ್ಮ ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳು ಉಂಟಾಗುತ್ತಿವೆ ಎಂದು ಆತಂಕಗೊಂಡ ಈ ಭಾಗದ ಹತ್ತಾರು ಹಳ್ಳಿಗಳ ಜನರು ಸಂಘಟಿತ ಹೋರಾಟಕ್ಕೆ ಅಣಿಯಾಗುತ್ತಿದ್ದಾರೆ.
ಪರಿಶಿಷ್ಟರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ: ಜಿಲ್ಲಾಧಿಕಾರಿ ಸುಶೀಲಾ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗದ ಜನರ ಯಾವುದೇ ಸಮಸ್ಯೆಗಳಿಗೆ ಜಿಲ್ಲಾಡಳಿತವು ತಕ್ಷಣವೇ ಸ್ಪಂದಿಸಲಿದೆ ಎಂದು ಜಿಲ್ಲಾಧಿಕಾರಿ ಸುಶೀಲಾ ಹೇಳಿದರು.
ವಾಯುಮಾಲಿನ್ಯ ಸೂಚ್ಯಂಕ: ಕಂಪನಿಗಳ ದೂರಾಲೋಚನೆ..!
Air Pollution Index: Companies' foresight..!
ಹಾವು ಕಡಿತಕ್ಕೆ 5, ಸಿಡಿಲಿಗೆ 12 ಕುರಿಮರಿಗಳ ದುರ್ಮರಣ
5 lambs die from snake bites, 12 from lightning
ವಸತಿರಹಿತರ ಆಶ್ರಯ ಕೇಂದ್ರಕ್ಕೆ ನೀತಿ ಆಯೋಗದ ರಾಜ್ಯ ಸಂಯೋಜಕರ ಭೇಟಿ
NITI Aayog State Coordinator visits homeless shelter
ಕಡೇಚೂರು ವಿಚಾರದಲ್ಲಿ ಕಣ್ಮುಚ್ಚಿದ ಕಾರ್ಮಿಕ ಇಲಾಖೆ?
Did the Labor Department turn a blind eye to the Kadechuru issue?
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 218
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved