• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾ. ಡಾ. ಶಿವರಾಜ ಪಾಟೀಲ್ ರಚಿಸಿದ ಎರಡು ಕೃತಿಗಳ ಲೋಕಾರ್ಪಣೆ
ನ್ಯಾಯಮೂರ್ತಿ, ನಾಡೋಜ ಡಾ. ಶಿವರಾಜ ವಿ. ಪಾಟೀಲರು ರಚಿಸಿರುವ ''''ಸಂಜೆಗೊಂದು ನುಡಿ ಚಿಂತನ-365 ಮತ್ತು ಸಾಧ್ವಿ ಶಿರೋಮಣಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ'''' ಕೃತಿಗಳ ಲೋಕಾರ್ಪಣೆ ಸಮಾರಂಭ ಜು.20 ರಂದು ಸಂಜೆ 4 ಕ್ಕೆ ಸರ್ಕಾರಿ ಪದವಿ ಮಹಾವಿದ್ಯಾಲಯದ ಲಿಂ.ವಿಶ್ವನಾಥರಡ್ಡಿ ಮುದ್ನಾಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ
ಕೆಮಿಕಲ್‌ ಕಂಪನಿಯಲ್ಲಿ ಮತ್ತೊಂದು ಅವಘಡ !
ಹೈಡ್ರೋಕ್ಲೋರಿಕ್‌ ಆ್ಯಸಿಡ್‌ವುಳ್ಳ ಪೈಪ್ ಸ್ಫೋಟಗೊಂಡು, ಕಾರ್ಮಿಕರೊಬ್ಬರ ಕಣ್ಣುಗಳಿಗೆ ಗಂಭೀರ ಗಾಯಗಳಾಗಿದ್ದ ಪ್ರಕರಣ ಶುಕ್ರವಾರ ಇಲ್ಲಿನ ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಕಂಪನಿಯಲ್ಲಿ ನಡೆದಿದ್ದ 24 ಗಂಟೆಗಳಲ್ಲೇ ಇಂತಹುದ್ದೇ ಮತ್ತೊಂದು ಪ್ರಕರಣ ಘಟಿಸಿರುವುದು ಆತಂಕ ಮೂಡಿಸಿದೆ.
ಮಗುವಿನ ಗಂಟಲಲ್ಲಿ ಸಿಲುಕಿದ್ದ ಸೀರೆ ಪಿನ್‌ : ಶಸ್ತ್ರಚಿಕಿತ್ಸೆ ಇಲ್ಲದೆ ಹೊರತೆಗೆದ ವೈದ್ಯರು
ಆಟವಾಡುತ್ತಿದ್ದ ವೇಳೆ ಪ್ಲಾಸ್ಟಿಕ್‌ ಕ್ಲಿಪ್‌ ಪಿನ್‌ ಗಂಟಲಲ್ಲಿ ನುಂಗಿ, ಉಸಿರಾಡಲಿಕ್ಕಾಗದೇ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದ ಐದು ವರ್ಷದ ಬಾಲಕನೊಬ್ಬನನ್ನು ಇಲ್ಲಿನ ನಾಯ್ಕೋಡಿ ಆಸ್ಪತ್ರೆಯೆ ವೈದ್ಯರ ತಂಡ, ಶಸ್ತ್ರಚಿಕಿತ್ಸೆ ಇಲ್ಲದೆ, ಸ್ಕೋಪಿ ಚಿಕಿತ್ಸೆ ಮೂಲಕ ಹೊರತೆಗೆದು ಮಗುವಿನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುಜ್ಞಾನದೆಡೆಗೆ ಕರೆದೊಯ್ಯುವುದೇ ಗುರು ಪೌರ್ಣಿಮೆ: ಶಿವಕುಮಾರ ಶ್ರೀ
ಅಸಾಧ್ಯವಾದದ್ದನ್ನು ಸಾಧಿಸುವ ಶಕ್ತಿ ಗುರುವಿಗೆ ಮಾತ್ರ ಇದೆ. ಅಜ್ಞಾನದಿಂದ ಸುಜ್ಞಾನದೆಡೆಗೆ ಕರೆದೊಯ್ಯುವುದೇ ಗುರು ಪೌರ್ಣಿಮೆಯ ಮಹತ್ವವಾಗಿದ್ದು, ಗುರುವನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಶ್ರೀಮಠದ ಭಕ್ತ ವೃಂದದಿಂದ ಗುರು ಪೌರ್ಣಿಮೆಯ ಗುರುವಂದನಾ ಸ್ವೀಕರಿಸಿ ಆಶೀರ್ವಚನ ನೀಡಿದರು.
ಪ್ರತಿಯೊಬ್ಬರು ಸಂಸ್ಕಾರ, ಧರ್ಮ ಸಂರಕ್ಷಣೆಗೆ ಬದ್ಧರಾಗಬೇಕು : ಶ್ರೀಸತ್ಯಾತ್ಮತೀರ್ಥರು
ಪ್ರತಿಯೊಬ್ಬರು ಧರ್ಮ ಸಂರಕ್ಷಣೆಗೆ ಬದ್ಧರಾಗಿ ಮತ್ತು ತಮ್ಮ ಕುಟುಂಬದಲ್ಲಿರುವ ಮಕ್ಕಳಿಗೆ ನಮ್ಮ ಪರಂಪರೆ, ಸಂಸ್ಕಾರದ ಮತ್ತು ಧಾರ್ಮಿಕ ಅರಿವು ಮೂಡಿಸಬೇಕು ಎಂದು ಉತ್ತಾರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥರು ಹೇಳಿದರು.
ವಡಗೇರಾ: ಅಟ್ರಾಸಿಟಿ ಕೇಸ್‌ ಬೆದರಿಕೆ: ಯುವಕ ಆತ್ಮಹತ್ಯೆ
ಜಮೀನಿಗೆ ತೆರಳುವ ದಾರಿ ವಿಚಾರವಾಗಿನ ವಿವಾದದಲ್ಲಿ ಜಾತಿನಿಂದನೆ (ಅಟ್ರಾಸಿಟಿ) ಪ್ರಕರಣ ದಾಖಲಿಸಿ, ಜೈಲಿಗಟ್ಟುವುದಾಗಿ ದಲಿತ ಸಮುದಾಯದ ಕೆಲವರು ಬೆದರಿಕೆ ಹಾಕಿದ್ದರಿಂದ, ಮನನೊಂದಿದ್ದನೆನ್ನಲಾದ 19 ವರ್ಷದ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು, ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ವರದಿಯಾಗಿದೆ. ಇತ್ತ, ಮಗನ ಸಾವು ಕಣ್ಣಾರೆ ಕಂಡು ಆಘಾತಕ್ಕೊಳಗಾದ ತಂದೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಂದೆ-ಮಗನ ಇಂತಹ ದುರಂತದ ಸಾವು ಇಡೀ ಕುಟುಂಸ್ಥರ ಆಕ್ರೋಶ- ಆಕ್ರಂದನಕ್ಕೆ ಸಾಕ್ಷಿಯಾಗಿದೆ.
ವಿಭೂತಿಹಳ್ಳಿಗೆ ಜಿಲ್ಲಾಧಿಕಾರಿ, ಸಿಇಓ, ಎಸ್ಪಿ ಭೇಟಿ : ಶಾಂತಿಸಭೆ
ರಸ್ತೆ ನಿರ್ಮಾಣ ವಿಚಾರವಾಗಿ ವಿವಾದಕ್ಕೆ ಕಾರಣವಾಗಿದ್ದ ತಾಲೂಕಿನ ವಿಭೂತಿಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಹರ್ಷಲ್‌ ಬೋಯರ್‌, ಜಿಲ್ಲಾ ಪಂಚಾಯ್ತಿ ಸಿಇಓ ಲವೀಶ ಒರಡಿಯಾ ಹಾಗೂ ಎಸ್ಪಿ ಪೃಥ್ವಿಕ್‌ ಶಂಕರ್ ಭೇಟಿ ನೀಡಿ, ಶಾಂತಿ- ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸುವಿಕೆಗೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಆ್ಯಸಿಡ್‌ ಪೈಪ್‌ ಸ್ಫೋಟ : ಕಣ್ಣಿಗೆ ಗಂಭೀರ ಗಾಯ !
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಕಂಪನಿಗಳಲ್ಲಿ ಅವಘಡಗಳ ಪಟ್ಟಿಯಲ್ಲಿ ಮತ್ತೊಂದು ಸೇರ್ಪಡೆಯಾದಂತಿದೆ. ಇಲ್ಲಿನ ಕಾರ್ಖಾನೆಯೊಂದರಲ್ಲಿ ನಿರ್ವಹಣೆ ವಿಭಾಗದ ಸಿಬ್ಬಂದಿಯೊಬ್ಬರಿಗೆ ಹೈಡ್ರೋಕ್ಲೋರಿಕ್‌ ಆ್ಯಸಿಡ್‌ ಪೈಪ್‌ ಸಿಡಿದು ಎರಡೂ ಕಣ್ಣುಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸುಮಾರಿಗೆ ನಡೆದಿದೆ.
ಯಾದಗಿರಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಕಾಲುವೆ : 14 ದಿನ ಚಾಲೂ,10 ದಿನ ಬಂದ್‌
ಈ ಹಿಂದೆ ಅನುಸರಿಸಿದ 14 ದಿನ ಚಾಲು ಹಾಗೂ 10 ದಿನ ಬಂದ್ ಪದ್ಧತಿಯನ್ನು ಅನುಸರಿಸುವಂತೆ ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಸಭೆಯ ಅಧ್ಯಕ್ಷರಾದ ಆರ್. ಬಿ. ತಿಮ್ಮಾಪೂರ ಅವರ ಸಭೆಯಲ್ಲಿ ನಿರ್ಣಯವಾಗಿದೆ
ಕೂಲಿ ಕಾರ್ಮಿಕರ ಆರ್ಥಿಕ ಭದ್ರತೆಗೆ ವಿಮಾ ಪಾಲಿಸಿ ಅಗತ್ಯ: ಲವೀಶ್‌ ಒರಡಿಯಾ
ಎಲ್ಲ ಕೂಲಿ ಕಾರ್ಮಿಕರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬೀಮಾ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆ ವಿಮೆ ಮಾಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್‌ ಒರಡಿಯಾ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 225
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved