ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಯಕ್ತಾಪುರದ ನೀರಿನ ಸಮಸ್ಯೆ ಕುರಿತಂತೆ ‘ಕನ್ನಡಪ್ರಭ’ದಲ್ಲಿ ಪ್ರಕಟವಾದ ವರದಿಗೆ ಮುಖ್ಯಮಂತ್ರಿಗಳ ಕಚೇರಿ ಸ್ಪಂದಿಸಿದೆ.