• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಪ್ರಭಾವ ಕ್ಷೀಣಿಸಿದೆ, ಖರ್ಗೆ ಪ್ರಧಾನಿ ಆಗಲಿದ್ದಾರೆ : ಬಾಬುರಾವ ಚಿಂಚನಸೂರ್ ಭವಿಷ್ಯ

 ನರೇಂದ್ರ ಮೋದಿ  ಪ್ರಭಾವ  ಕ್ಷಿಣೀಸುತ್ತಿದೆ.  ಅಂತರಿಕ ವರದಿ ಮತ್ತು ಖಾಸಗಿ ಕಂಪನಿಗಳ ಸಮೀಕ್ಷೆ ಪ್ರಕಾರ ಮುಂದಿನ ದಿನಗಳಲ್ಲಿ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನ ಮಂತ್ರಿ ಆಗಲಿದ್ದಾರೆ ಎಂದು ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ್ ಭವಿಷ್ಯ ನುಡಿದರು.

21ಕ್ಕೆ ಹೆಡಗಿಮದ್ರಾ ಶಾಂತಶಿವಯೋಗೀಶ್ವರ ಜಾತ್ರೆ
ಯಾದಗಿರಿ: ತಾಲೂಕಿನ ಹೆಡಗಿಮದ್ರಾ ಶ್ರೀ ಶಾಂತಶಿವಯೋಗೀಶ್ವರ ಜಾತ್ರೆ ಫೆ.21ರಂದು ನಡೆಯಲಿದ್ದು, ಅಂದು ಸಂಜೆ 7 ಗಂಟೆಗೆ ಶ್ರೀಮಠದ ಪೀಠಾಧಿಪತಿಗಳಾದ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಸ್ವಾಮೀಜಿ ನೇತೃತ್ವದಲ್ಲಿ ಭವ್ಯ ರಥೋತ್ಸವ ಜರುಗಲಿದೆ ಎಂದು ಶ್ರೀಮಠದ ಭಕ್ತರಾದ ರಾಚನಗೌಡ ಮುದ್ನಾಳ ತಿಳಿಸಿದರು.
ಅಧ್ಯಾದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ
ಯಾದಗಿರಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಅಧ್ಯಾದೇಶ 2025ಅನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಅದನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು
ಭಗವಂತನನ್ನು ಭಕ್ತಿಯಿಂದ ಪೂಜಿಸಬೇಕು : ಶ್ರೀಸತ್ಯಾತ್ಮತೀರ್ಥರು
ಸುರಪುರ : ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾದ ಉತ್ತರಾದಿಮಠದ ಯತಿ ಚತುಷ್ಠಯರ ವೃಂದಾವನ ಸನ್ನಿಧಾನದ ಪ್ರಮೋದ ಮಂದಿರ ಹಾಗೂ ದಿ. ಲಕ್ಷ್ಮಿದೇವಿ ವಾಮನರಾವ್‌ ದೇಶಪಾಂಡೆ ಅವರ ಸ್ಮರಣಾರ್ಥ ನಿರ್ಮಿಸಿದ ಸಭಾ ಭವನದ ಮೊದಲನೆ ಮಹಡಿಯನ್ನು ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಮಹಾಸ್ವಾಮಿಗಳು ಉದ್ಘಾಟಿಸಿದರು.
ಆನ್‌ಲೈನ್‌ಗಿಂತ ಮಾರುಕಟ್ಟೆಯ ಅಂಗಡಿಗಳಲ್ಲೇ ಖರೀದಿಸಿ
ಯಾದಗಿರಿ: ಗ್ರಾಹಕರು ಆನ್ ಲೈನ್‌ ಮೂಲಕ ದಿನಸಿ ವಸ್ತುಗಳನ್ನು ಸೇರಿದಂತೆಯೇ ಅಗತ್ಯ ಸಾಮಾನುಗಳನ್ನು ತರಿಸಿಕೊಳ್ಳದೆ, ಮಾರುಕಟ್ಟೆಯಲ್ಲಿರುವ ಅಂಗಡಿಗಳಲ್ಲಿಯೇ ಖರೀದಿಸುವ ಮೂಲಕ ಸ್ಥಳೀಯ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.
17, 18ರಂದು ಸಚಿವ ದರ್ಶನಾಪುರ ಜಿಲ್ಲಾ ಪ್ರವಾಸ
Minister to visit Darshanapura district on 17th and 18th
ಗುಲಬರ್ಗಾ ವಿವಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
Gulabarga University Kannada Rajyotsava Award Announced
ನಾಳೆ ..ದೇಹದಾನ ಮಾಡಿದ ವಯೋವೃದ್ಧ ಶಿವಶರಣಪ್ಪ ಮೈಲಾಪೂರ
Elderly Shivasharanappa, who donated his body, Mylapore
ಜೀವನ್ಮರಣ ಹೋರಾಟದಲ್ಲಿದ್ದ ರೋಗಿಗೆ ಮರುಜೀವ ನೀಡಿದ ವೈದ್ಯರು
Doctor revives patient who was fighting for life
ಜೆಇಇ: ಆರ್.ಜೆ ಕಾಲೇಜು ವಿದ್ಯಾರ್ಥಿಗಳ ಸಾಧನೆ
JEE: Achievement of RJ College students
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 218
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved